ಬಿಸಿಲ ತಾಪದಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಯುಗಾದಿ ಮರುದಿನ ಆರಂಭವಾಗಿರುವ ಬೇಸಿಗೆ ಮಳೆ ಶನಿವಾರ ಇನ್ನಷ್ಟು ಜಿಲ್ಲೆಗಳಿಗೆ ವಿಸ್ತರಿಸಿದ್ದು, ಸಿಡಿಲಬ್ಬರಕ್ಕೆ ಮತ್ತೆ ಐವರು ಬಲಿಯಾಗಿದ್ದಾರೆ