• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ.20ಕ್ಕೆ ಮಹಾರಾಷ್ಟ್ರ ನ.13, 20ರಂದು ಜಾರ್ಖಂಡ ಎಲೆಕ್ಷನ್‌ : ಕೇಂದ್ರ ಚುನಾವಣಾ ಆಯೋಗ

Oct 16 2024, 12:36 AM IST
ಬಿಜೆಪಿ ಹಾಗೂ ಕಾಂಗ್ರೆಸ್‌ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆ ಆಗಿರುವ ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆಗೆ ಬರುವ ನವೆಂಬರ್‌ ತಿಂಗಳಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ: ಮುಂದಿನ ವಾರ ದಿನಾಂಕ ಘೋಷಣೆ?

Oct 14 2024, 01:18 AM IST
ಮುಂದಿನ ವಾರ ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರ ಮತ್ತು ಜಾರ್ಖಂಡ್‌ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ ಹಾಗೂ ನವೆಂಬರ್‌ ತಿಂಗಳ ಮೂರನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

ರತನ್‌ ಟಾಟಾಗೆ ಭಾರತ ರತ್ನ: ಮಹಾರಾಷ್ಟ್ರ ಸಂಪುಟ ಆಗ್ರಹ

Oct 11 2024, 11:45 PM IST
ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸಂಪುಟ ಗುರುವಾರ ಅಂಗೀಕರಿಸಿದೆ.

ರತನ್‌ ಟಾಟಾಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ: ಮಹಾರಾಷ್ಟ್ರ ಸಂಪುಟ ಆಗ್ರಹ

Oct 11 2024, 05:19 AM IST

ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸಂಪುಟ ಗುರುವಾರ ಅಂಗೀಕರಿಸಿದೆ.

ಸರ್ಕಾರಿ ಗೌರವದೊಂದಿಗೆ ದಿವಂಗತ ರತನ್‌ಜಿ ಟಾಟಾ ಅವರ ಅಂತಿಮ ಸಂಸ್ಕಾರ : ಮಹಾರಾಷ್ಟ್ರ ಸಿಎಂ

Oct 10 2024, 05:02 AM IST

ದಿವಂಗತ ರತನ್‌ಜಿ ಟಾಟಾ ಅವರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಘೋಷಿಸಿದ್ದಾರೆ. ಆದರೆ ಅಂತಿಮ ಸಂಸ್ಕಾರದ ದಿನಾಂಕದ ಮಾಹಿತಿ ತಕ್ಷಣಕ್ಕೆ ಲಭ್ಯವಾಗಿಲ್ಲ.

ಮಹಾರಾಷ್ಟ್ರ ವಿಧಾನಸೌಧದ 3ನೇ ಮಹಡಿಯಿಂದ ಜಿಗಿದು ಉಪಸ್ಪೀಕರ್, ಸಂಸದನಿಂದ ಹೈಡ್ರಾಮಾ!

Oct 05 2024, 07:17 AM IST

ಧನಗರ್ (ಕುರುಬ) ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನ ವಿರೋಧಿಸಿ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್  ನರಹರಿ ಜಿರ್ವಾಲ್, ಬಿಜೆಪಿ ಸಂಸದ ಹೇಮಂತ್ ಸವರ ಸೇರಿದಂತೆ ಹಲವು ಆದಿವಾಸಿ ಸಮುದಾಯದ ನಾಯಕರು ವಿಧಾನಸೌಧ ಕಟ್ಟಡ (ಮಂತ್ರಾಲಯ)ದ 3ನೇ ಮಹಡಿಯಿಂದ ಕೆಳಗೆ ಹಾರಿದ ನಾಟಕೀಯ ಘಟನೆ ಶುಕ್ರವಾರ ನಡೆದಿದೆ.

ದೇಸಿ ಗೋವು 'ರಾಜ್ಯಮಾತೆ' : ಮಹಾರಾಷ್ಟ್ರ ಸರ್ಕಾರದಿಂದ ಘೋಷಣೆ -. ಗೋಶಾಲೆ ಪ್ರತಿ ಹಸುವಿಗೆ ದಿನಕ್ಕೆ 50 ರೂ. ನೆರವು

Oct 01 2024, 01:16 AM IST
ಮಹಾರಾಷ್ಟ್ರ ಸರ್ಕಾರವು ದೇಸಿ ಗೋವುಗಳನ್ನು 'ರಾಜ್ಯಮಾತೆ' ಎಂದು ಘೋಷಿಸಿದ್ದು, ಅವುಗಳ ಆಹಾರವನ್ನು ಸರ್ಕಾರವೇ ಒದಗಿಸಲಿದೆ. ಗೋಶಾಲೆಗಳಿಗೆ ಪ್ರತಿ ಹಸುವಿಗೆ ದಿನಕ್ಕೆ 50 ರೂ. ನೆರವು ನೀಡುವ ಪ್ರಸ್ತಾಪಕ್ಕೂ ಸಮ್ಮತಿ ದೊರೆತಿದೆ.

ವಿದೇಶಿ ಬಂಡವಾಳ ಹೂಡಿಕೆ: ದೇಶದಲ್ಲೇ ಕರ್ನಾಟಕ ನಂ.2 - ಮೊದಲ ತ್ರೈಮಾಸಿಕ ಅವಧಿ: ಮಹಾರಾಷ್ಟ್ರ ಪ್ರಥಮ

Sep 07 2024, 07:48 AM IST

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 70,795 ಕೋಟಿ ರು. ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಆಕರ್ಷಿಸುವ ಮೂಲಕ ಮಹಾರಾಷ್ಟ್ರ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. 19059 ಕೋಟಿ ರು. ಹೂಡಿಕೆಯೊಂದಿಗೆ ಕರ್ನಾಟಕ 2ನೇ ಸ್ಥಾನದಲ್ಲಿದೆ

ಮಹಾರಾಷ್ಟ್ರ: 19 ವರ್ಷದ ನರ್ಸಿಂಗ್‌ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Aug 28 2024, 12:46 AM IST
ಕೋಲ್ಕತಾ, ಬದ್ಲಾಪುರದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲಿಯೇ ಮಹಾರಾಷ್ಟ್ರದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರ: ವಾರ್ಷಿಕ 1 ಲಕ್ಷ ರು. ಆದಾಯ ಗಳಿಸುವ ಮಹಿಳಾ ಸ್ವಸಹಾಯ ಸಂಘಗಳ ‘ಲಖ್‌ಪತಿ ದೀದಿ’ಗಳ ಜತೆ ಮೋದಿ ಸಂವಾದ

Aug 26 2024, 01:37 AM IST
ಮಹಾರಾಷ್ಟ್ರದ ಜಲಗಾವ್‌ನಲ್ಲಿ ಪ್ರಧಾನಿ ಮೋದಿ ವಾರ್ಷಿಕ 1 ಲಕ್ಷ ರು. ಆದಾಯ ಗಳಿಸುವ ಮಹಿಳಾ ಸ್ವಸಹಾಯ ಸಂಘಗಳ ‘ಲಖ್‌ಪತಿ ದೀದಿ’ಗಳ (ಲಕ್ಷಾಧಿಪತಿ ಸೋದರಿಯರು) ಜತೆ ಭಾನುವಾರ ಸಂವಾದ ನಡೆಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved