• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್‌ಪಿಎಫ್ ಸಿಬ್ಬಂದಿಯಿಂದ ಮಹಿಳೆ ರಕ್ಷಣೆ

Sep 21 2024, 02:01 AM IST
ಆರ್‌ಪಿಎಫ್ ಸಿಬ್ಬಂದಿ ಅರ್ಪಣಾ ಅವರ ಸಮಯಪ್ರಜ್ಞೆಯಿಂದ ಮಹಿಳಾ ಪ್ರಯಾಣಿಕರೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ದೃಶ್ಯ ರೈಲ್ವೆ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ವೈರಲ್ ಆಗುತ್ತಿದೆ.

ಸಾಲ ಕಟ್ಟುವಂತೆ ಸಿಬ್ಬಂದಿ ಕಿರುಕುಳ ಆರೋಪ: ಮಹಿಳೆ ಆತ್ಮಹತ್ಯೆ

Sep 20 2024, 01:45 AM IST
ಧರ್ಮಸ್ಥಳ ಸಂಘದ ಅಧಿಕಾರಿಗಳು ಹಾಗೂ ಮೃತರ ಸಂಬಂಧಿಕರನ್ನು ಕರೆಸಿ ಆತ್ಮಹತ್ಯೆ ಪ್ರಕರಣ ಸಂಬಂಧ ಮಾತನಾಡಿ ಸಂಘದಿಂದ ಪರಿಹಾರ ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ. ಕೂಡಲೇ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಬೇಕು.

ಸಾಲ ಬಾಧೆ : ನೇಣಿಗೆ ಶರಣಾದ ಮಹಿಳೆ

Sep 17 2024, 12:53 AM IST
ಸಾಲ ಬಾಧೆ : ನೇಣಿಗೆ ಶರಣಾದ ಮಹಿಳೆ

ಜೆಸಿಬಿ ನಿಯಂತ್ರಣ ತಪ್ಪಿ ಮಹಿಳೆ ಗಂಭೀರ, ಆರೇಳು ಜನಕ್ಕೆ ಪೆಟ್ಟು

Sep 16 2024, 01:50 AM IST
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ವಿಭಿನ್ನವಾಗಿ ಭಕ್ತಿ ಸಮರ್ಪಿಸಲೆಂದು ಜೆಸಿಬಿ ಸಮೇತ ಮೆರವಣಿಗೆ ಮಧ್ಯೆ ಬಂದ ಯುವಕನ ಬೇಜವಾಬ್ದಾರಿಯಿಂದ ಮಹಿಳೆಯೊಬ್ಬರ ಹೊಟ್ಟೆ ಮೇಲೆ ಜೆಸಿಬಿ ಸಾಗಿ ಗಂಭೀರವಾಗಿ ಗಾಯಗೊಂಡರೆ, ಮಕ್ಕಳು ಸೇರಿದಂತೆ 6 ಜನರು ಕೈ-ಕಾಲಿಗೆ ಪೆಟ್ಟಾದ ಘಟನೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.

ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು

Sep 15 2024, 01:52 AM IST
ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು

ಆ್ಯಂಬುಲೆನ್ಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ

Sep 14 2024, 01:49 AM IST
ಮುಂಡಗೋಡ ತಾಲೂಕಿನ ಉಗ್ಗಿನಕೇರಿ ಗ್ರಾಮದ ಸವಿತಾ ಶರಣಪ್ಪ ಉಪ್ಪಾರ ಎಂಬ ಮಹಿಳೆಯೇ ಆ್ಯಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದವರು.

'ಮುಂದೆ ಮಹಿಳೆ ಸಿಎಂ ಆಗ್ತಾರೆ' ಕೋಡಿಶ್ರೀ ಭವಿಷ್ಯ ನುಡಿದ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಸಿಎಂ ಪೋಸ್ಟ್ ವೈರಲ್!

Sep 12 2024, 10:38 AM IST

ರಾಜ್ಯದಲ್ಲಿ ಮಹಿಳೆಯೊಬ್ಬರು ಸಿಎಂ ಆಗ್ತಾರೆ' ಎಂಬ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಯವರ ಭವಿಷ್ಯದ ಬೆನ್ನಲ್ಲೇ ರಾಜ್ಯ ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಾಮಾಜಿ ಜಾಲತಾಣಗಳಲ್ಲಿ 'ಲಕ್ಷ್ಮೀ ಹೆಬ್ಬಾಳ್ಕರ್ ಮೊದಲ ಮಹಿಳಾ ಸಿಎಂ ಆಗಲಿ' ಎಂಬ ಅಭಿಯಾನ ಆರಂಭಿಸಿದ್ದಾರೆ.

540 ಗ್ರಾಂ ಚಿನ್ನಾಭರಣ ಕಳವು: ಮಹಿಳೆ ಬಂಧನ

Sep 12 2024, 01:50 AM IST
ಚಾಮರಾಜನಗರದ ಟೌನ್‌ನ ನಿವಾಸಿ ಪುಷ್ಪಲತಾ ಎಂಬವರು ಸೆ.1ರಂದು ಸತ್ಯಮಂಗಲಕ್ಕೆ ಮದುವೆಗೆಂದು ತೆರಳಿದ್ದ ಸಂದರ್ಭದಲ್ಲಿ ಕ‍ಳೆದುಕೊಂಡಿದ್ದ ಸುಮಾರು 27 ಲಕ್ಷ ರು. ಮೌಲ್ಯದ ಚಿನ್ನಾಭರಣಗಳನ್ನು ಪಟ್ಟಣ ಠಾಣೆ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ವೈದ್ಯನ ಮೇಲೆ ಮಹಿಳೆ ಹಲ್ಲೆ: ಸಿಬ್ಬಂದಿ ಪ್ರತಿಭಟನೆ

Sep 11 2024, 01:05 AM IST
ವೈದ್ಯರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದ ಸಿಬ್ಬಂದಿಯನ್ನು ಉದ್ದೇಶಿಸಿ ಸರ್ಜನ್‌ ಡಾ.ಮೋಹನ್‌ಕುಮಾರ್‌ ಮಾತನಾಡಿದರು.

ಬೇಲೂರಿನಲ್ಲಿ ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ: ಪತಿ ಬಂಧನ

Sep 11 2024, 01:01 AM IST
ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೇ ಪತ್ನಿಯನ್ನು ಕೊಲೆಗೈದು ಶವವನ್ನು ಬಾವಿಗೆ ಹಾಕಿದ್ದ ಘಟನೆ ಮಂಗಳವಾರ ಬೆಳಿಗ್ಗೆ ಬೇಲೂರು ತಾಲೂಕಿನ ಯಕಶೆಟ್ಟಿಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಶೀಲಾ ಮಥ ಮಹಿಳೆ, ಈ ಸಂಬಂಧ ಪತಿ ಜಗದೀಶ್‌ನನ್ನು ಬಂಧಿಸಲಾಗಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 43
  • next >

More Trending News

Top Stories
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved