ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದೇಗುಲಕ್ಕೆ ಬಂದ ಮಹಿಳೆ ಮೇಲೆ ಮತ್ತೆ ಕೋತಿಗಳ ದಾಳಿ: ಗಾಯ
Oct 08 2025, 01:00 AM IST
ಕೋತಿ ದಾಳಿಯಿಂದ ಗಾಯಗೊಂಡ ಮಹಿಳೆ ತಲೆಗೆ ಕರ್ಚಿಪು ಸುತ್ತಿಕೊಂಡು ನೋವು ಅನುಭವಿಸುತ್ತಾ ಹೋಗುತ್ತಿರುವ ದೃಶ್ಯ ಮನಕಲಕುವಂತಿತ್ತು. ಆದರೆ, ಗಾಯಗೊಂಡ ಭಕ್ತೆಯ ಮಾಹಿತಿ ಲಭ್ಯವಾಗಲಿಲ್ಲ.
₹5 ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ವ್ಯಕ್ತಿ ಕೊಲೆ: ಮಹಿಳೆ ಸೇರಿ ಆರು ಮಂದಿ ಬಂಧನ
Oct 03 2025, 01:07 AM IST
₹5.25 ಕೋಟಿ ಮೊತ್ತದ ಇನ್ಶುರೆನ್ಸ್ ಹಣಕ್ಕಾಗಿ ನಕಲಿ ಮದುವೆ ಮಾಡಿಸಿ, ಸ್ಟ್ರೋಕ್ನಿಂದ ಬಳಲುತ್ತಿದ್ದ ವ್ಯಕ್ತಿ ಬೈಕ್ ಹೊಡೆಯಲು ಹೋಗಿ ಅಪಘಾತವಾಗಿದೆ
ಜಾಲ ತಾಣಗಳಿಂದ ಮಹಿಳೆ ಅಸುರಕ್ಷಿತವೆಂಬ ಭಾವನೆ
Oct 03 2025, 01:07 AM IST
ಸಾಮಾಜಿಕ ಜಾಲತಾಣಗಳ ಕಾರ್ಯ ವೈಖರಿಯಿಂದಾಗಿ ಪ್ರಸ್ತುತ ಮಹಿಳೆ ಅಸುರಕ್ಷಿತವೆಂಬ ಭಾವನೆ ಮೂಡುತ್ತಿದೆ ಎಂದು ಮನೋವೈದ್ಯೆ ಡಾ.ಸೌಜನ್ಯ ವಶಿಷ್ಠ ಆತಂಕ ವ್ಯಕ್ತಪಡಿಸಿದರು.
ಸೇವಂತಿ ಹೂವು ಕೀಳುವಾಗ ಹಾವು ಕಡಿದು ಮಹಿಳೆ ಸಾವುWoman dies after being bitten by snake while picking sevanti flowers
Oct 01 2025, 01:00 AM IST
ತುರ್ತು ಚಿಕಿತ್ಸೆಗಾಗಿ ಕಿಕ್ಕೇರಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ಚಿಕಿತ್ಸೆ ಲಭ್ಯವಿಲ್ಲದೆ ತುರ್ತು ಚಿಕಿತ್ಸೆಗಾಗಿ ಚನ್ನರಾಯಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಆಸ್ಪತ್ರೆಯಲ್ಲಿ ಮೃತರಾದರು.
ಕೇರ್ ಟೇಕರ್ ಕೆಲಸಕ್ಕಿದ್ದ ಮನೆಯಲ್ಲಿವೃದ್ಧನ ಸರ ಕದ್ದಿದ್ದ ಮಹಿಳೆ ಬಂಧನ
Sep 29 2025, 01:04 AM IST
ಕೇರ್ ಟೇಕರ್ ಕೆಲಸಕ್ಕೆ ಸೇರಿದ ಎರಡನೇ ದಿನವೇ ವೃದ್ಧರೊಬ್ಬರ ಚಿನ್ನದ ಸರ ಕಳವು ಮಾಡಿ ಪರಾರಿಯಾಗಿದ್ದ ಮಹಿಳೆಯನ್ನು ಆರ್.ಟಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಹಿಳೆ ಅಬಲೆಯಲ್ಲ, ಸಾಧನೆ ಮಾಡುವುದಕ್ಕೆ ಸಿದ್ಧ
Sep 28 2025, 02:00 AM IST
ಮಹಿಳೆಯರು ಅಬಲೆಯರಲ್ಲ, ಅವರು ದೊಡ್ಡ ಸಾಧನೆ ಮಾಡುವುದಕ್ಕೆ ಸಿದ್ಧ ಎನ್ನುವುದಕ್ಕೆ ಇಲ್ಲಿದ್ದವರು ಸಾಕ್ಷಿ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಹೇಳಿದರು.
ಸೀರೆ ಕದ್ದ ಮಹಿಳೆ ಮೇಲೆ ಪ್ಯಾಪಾರಿಯ ಗೂಂಡಾಗಿರಿ
Sep 27 2025, 02:00 AM IST
ತಮ್ಮ ಅಂಗಡಿಯಲ್ಲಿ ಸೀರೆ ಕಳ್ಳತನ ಮಾಡಿದ್ದಾಳೆ ಎಂದು ಆರೋಪಿಸಿ ಮಹಿಳೆಯೊಬ್ಬಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ದಾದಾಗಿರಿ ಮಾಡಿದ್ದ ಬಟ್ಟೆ ವ್ಯಾಪಾರಿ ಸೇರಿ ಇಬ್ಬರನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜಾಲತಾಣಗಳಲ್ಲಿ ಹಳೇ ವಿಡಿಯೋ ಶೇರ್ ಮಾಡಿದ್ದ ಮಹಿಳೆ ಬಂಧನ
Sep 21 2025, 02:00 AM IST
ಎರಡು ವರ್ಷಗಳ ಹಿಂದೆ ಉತ್ತರ ಪ್ರದೇಶದಲ್ಲಿ ನಡೆದಿದ್ದ ಗಲಾಟೆ ಕೃತ್ಯವನ್ನು ಬೆಂಗಳೂರಿನಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಸುಳ್ಳು ಸುದ್ದಿ ಪ್ರಚಾರ ಮಾಡಿದ ತಪ್ಪಿಗೆ ಮಹಿಳೆಯೊಬ್ಬಳನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿ ಬಳಿಕ ಠಾಣಾ ಜಾಮೀನು ಮೇರೆಗೆ ಶನಿವಾರ ಬಿಡುಗಡೆಗೊಳಿಸಿದ್ದಾರೆ.
ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಸಿಬ್ಬಂದಿ: ಇಬ್ಬರು ಪಾರು, ಮಹಿಳೆ ನಾಪತ್ತೆ
Sep 17 2025, 01:07 AM IST
ಮಂಗಳವಾರ ಸುರಿದ ಮಳೆಯಿಂದ ತಾಲೂಕಿನ ಯಾ.ಸ. ಹಡಗಲಿ ಮತ್ತು ಕೌಜಗೇರಿ ಮಧ್ಯ ತುಂಬಿ ಹರಿಯುತ್ತಿದ್ದ ನಿಚ್ಚನಕೇರಿ ಹಳ್ಳ ದಾಟುವಾಗ ನೀರಿನ ರಭಸಕ್ಕೆ ಈ ಅವಘಡ
15 ಮಂದಿ ಅರಣ್ಯ ಸಿಬ್ಬಂದಿ ಮೇಲೆ ಮಹಿಳೆ ದೂರು
Sep 12 2025, 12:06 AM IST
ಪೊಲೀಸರು ಕಮಲಮ್ಮ ನೀಡಿ ಅರ್ಜಿಯನ್ನು ನೋಂದಾಯಿಸಿಕೊಂಡಿದ್ದು, ವಿಚಾರಣೆಗೆ ಇಟ್ಟಿದ್ದಾರೆ.
< previous
1
2
3
4
5
6
7
8
9
10
...
54
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ