• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆ ಬಗ್ಗೆ ಹಗುರವಾಗಿ ಮಾತಾಡಿದ ಕುಮಾರಸ್ವಾಮಿಗೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಿ

Apr 17 2024, 01:16 AM IST
ಕುಮಾರಸ್ವಾಮಿ ಮಾತುಗಳನ್ನು ಅರಿತ ರಾಜ್ಯದ ಮಹಿಳೆಯರು, ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ.

ಪು-3ಕ್ಕೆ...ಸಿಡಿಲು ಬಡಿದು ಮೃತಪಟ್ಟ ಮಹಿಳೆ ಮನೆಗೆ ಶಾಸಕರ ಭೇಟಿ, ಸಾಂತ್ವನ

Apr 15 2024, 01:21 AM IST
ತಾಂಬಾ: ಈಚೆಗೆ ಸಿಡಿಲು ಬಡಿದು ಮೃತಪಟ್ಟ ಗ್ರಾಮದ ಭಾರತಿ ಹಣಮಂತ ಕೆಂಗನಾಳ ಅವರ ಮನೆಗೆ ಭಾನುವಾರ ಶಾಸಕ ಅಶೋಕ ಮನಗೂಳಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

12 ವರ್ಷ ಬಿಡುವಿನ ಬಳಿಕ ಪಿಯುಸಿ ಪಾಸಾದ ಮಹಿಳೆ

Apr 14 2024, 01:53 AM IST
ಪಟ್ಟಣದ ಯಮನೂರಪ್ಪ ಹಾಗೂ ಲಕ್ಷ್ಮಿ ದಂಪತಿ ಮಗಳಾದ ಕೆ.ಎಂ. ರಾಜೇಶ್ವರಿ ಓದುವುದರಲ್ಲಿ ಆಸಕ್ತಿ ಇದ್ದರೂ ಬಡತನದ ಕಾರಣದಿಂದ 10ನೇ ತರಗತಿಗೆ ತಮ್ಮ ವಿದ್ಯಾಭ್ಯಾಸ ಮೊಟಕುಗೊಳಿಸಿದ್ದರು.

12 ಜಿಲ್ಲೆಗಳಲ್ಲಿ ಮತ್ತೆ ಮಳೆ: ಮಹಿಳೆ ಬಲಿ

Apr 13 2024, 01:12 AM IST
ಬಿಸಿಲಿನಿಂದ ಕಂಗೆಟ್ಟಿದ್ದ ಉತ್ತರ ಕರ್ನಾಟಕ, ಮಲೆನಾಡು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ಶುಕ್ರವಾರವೂ ಕೆಲಕಾಲ ಮಳೆಯಾಗಿದ್ದು, ವಿಜಯಪುರದಲ್ಲಿ ಸಿಡಿಲಿಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಈ ಮೂಲಕ ಬುಧವಾರ ರಾತ್ರಿಯಿಂದೀಚೆಗೆ ಜಿಲ್ಲೆಯಲ್ಲಿ ಸಿಡಿಲಬ್ಬರಕ್ಕೆ ಒಟ್ಟು ನಾಲ್ವರು ಬಲಿಯಾದಂತಾಗಿದೆ.

ಉಜ್ಜಯಿನಿ ವಿಡಿಯೋ ಶೂಟ್ ತಡೆದ ಭದ್ರತಾ ಸಿಬ್ಬಂದಿಗೆ ಮಹಿಳೆ ಥಳಿತ

Apr 08 2024, 01:01 AM IST
ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಲೇಶ್ವರ ದೇವಸ್ಥಾನದ ನಿಷೇಧಿತ ಪ್ರದೇಶದಲ್ಲಿ ವೀಡಿಯೋ ಚಿತ್ರೀಕರಣ ಮಾಡದಂತೆ ತಡೆದ ಮೂವರು ಮಹಿಳಾ ಭದ್ರತಾ ಸಿಬ್ಬಂದಿಯನ್ನುಇಬ್ಬರು ಮಹಿಳೆಯರು ಥಳಿಸಿದ ಘಟನೆ ಶನಿವಾರ ನಡೆದಿದೆ

ಲಿವ್‌ಇನ್‌ ಸಂಗಾತಿಗಳು ಬೇರ್ಪಟ್ಟಾಗ ಮಹಿಳೆ ಜೀವನಾಂಶಕ್ಕೆ ಅರ್ಹಳು

Apr 07 2024, 01:52 AM IST
ಮದುವೆಯಾಗದೇ ಪುರುಷ, ಮಹಿಳೆ ಇಬ್ಬರು ಸಾಕಷ್ಟು ಎನ್ನಬಹುದಾದ ಅವಧಿಗೆ ಲಿವ್‌ಇನ್‌ ಸಂಗಾತಿಗಳಾಗಿದ್ದು, ಬೇರ್ಪಟ್ಟಾಗ ಮಹಿಳೆ ಜೀವನಾಂಶಕ್ಕೆ ಅರ್ಹಳು ಎಂದು ಮಧ್ಯಪ್ರದೇಶದ ಹೈಕೋರ್ಟ್‌ ತೀರ್ಪು ನೀಡಿದೆ.

ಮದ್ಯ ಸೇವಿಸಲು ಬಂದಿದ್ದ ಮಹಿಳೆ ಎಳೆದೊಯ್ದು ರೇಪ್ ಮಾಡಿ ಕೊಲೆ; ಪೇಂಟರ್‌ ಸೆರೆ

Apr 05 2024, 01:02 AM IST
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪೆಂಟರ್‌ವೊಬ್ಬನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹಿಳೆ ಅಡುಗೆ ಮನೆಗೆ ಸೀಮಿತ ಎಂಬುದು ಸಂಘದ ಸಂಸ್ಕೃತಿ

Apr 04 2024, 01:03 AM IST
ಕಾಂಗ್ರೆಸ್ ಪಕ್ಷದಲ್ಲಿ ಮಹಿಳೆಯರಿಗೆ ಘನತೆ, ಗೌರವವಿದೆ. ಮನು ಸಂಸ್ಕೃತಿಯ ಆರ್‌ಎಸ್‌ಎಸ್‌, ಬಿಜೆಪಿಯವರು ಮಹಿಳೆಯು ಅಡುಗೆ ಮನೆಗೇ ಸೀಮಿತವೆಂಬ ಸಿದ್ಧಾಂತದಲ್ಲೇ ಬಂದಿದ್ದಾರೆ ಎಂದು ಕೆಪಿಸಿಸಿ ನೂತನ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

‘ಸಾಹೇಬ್ರೆ ನಮ್ಮನ್ನು ಕಾಪಾಡಿ’: ಸುಡಾನ್‌ ದೇಶದಲ್ಲಿ ಶಿವಮೊಗ್ಗ ಮಹಿಳೆ ಕಣೀರು

Apr 03 2024, 01:34 AM IST
ಸೂಡಾನ್‌ ದೇಶದ ಆಸ್ಪತ್ರೆಯೊಂದರಿಂದಲೇ ವಿಡಿಯೋ ಮಾಡಿರುವ ಶಿವಮೊಗ್ಗ ಜಿಲ್ಲೆಯ ಚಿಕ್ಕಮಟ್ಟಿ ಗ್ರಾಮದ ಮಹಿಳೆಯೊಬ್ಬರು ಆಸ್ಪತ್ರೆ ಚಿಕಿತ್ಸೆವೆಚ್ಚ ಭರಿಸಿ, ನಮ್ಮನ್ನು ಕಾಪಾಡಿ ಎಂದು ಅಂಗಲಾಚಿದ್ದಾರೆ.

ಸಾಂಸ್ಕೃತಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ ಮಹಿಳೆ

Apr 02 2024, 01:09 AM IST
ಹೆಣ್ಣು ಮನಸ್ಸು ಮಾಡಿದರೆ ತನ್ನ ಸುತ್ತಲಿನ ಎಲ್ಲ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸುತ್ತಾಳೆ. ಒಬ್ಬ ಗೃಹಿಣಿಯಾಗಿ ಕಾವ್ಯ, ಸಾಹಿತ್ಯ, ಸಿನಿಮಾ, ರಂಗಭೂಮಿ, ಚಿತ್ರಕಲೆ ಹೀಗೆ ಹಲವು ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಪ್ರೇಮಾ ಅವರು ಬಹಳಷ್ಟು ಮಹಿಳೆಯರಿಗೆ ಮಾದರಿಯೂ ಆಗುತ್ತಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 43
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved