• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲ ಕೊಟ್ಟಿದ್ದ ಹಣ ಕೇಳಲು ಬಂದ ಮಹಿಳೆ, ಮಗು ಬರ್ಬರ ಹತ್ಯೆ!

Mar 21 2024, 01:03 AM IST
ಅಲೆಮಾರಿ ಜನಾಂಗದ ಜಯಮ್ಮ ಊರು ಊರು ಅಲೆದು ಭಿಕ್ಷಾಟನೆ ಮಾಡುತ್ತಿದ್ದರು. ಆದಿಚುಂಚನಗಿರಿಯಲ್ಲಿ ತಿಂಗಳುಗಟ್ಟಲೆ ತಂಗುತ್ತಿದ್ದರು. ಆಗ ತಾಲೂಕಿನ ಆದಿಚುಂಚನಗಿರಿ ಸಮೀಪದ ಚುಂಚನಹಳ್ಳಿಯಲ್ಲಿ ನೆಲೆಸಿದ್ದ ಗುಬ್ಬಿ ತಾಲೂಕಿನ ಸಿ.ಎಸ್.ಪುರದ ಶ್ರೀನಿವಾಸ್‌ ಪರಿಚಯಲವಾಗಿದೆ. ಜಯಮ್ಮ ತಾನು ಕೂಡಿಟ್ಟಿದ್ದ ಹಣವನ್ನು ಸಾಲವಾಗಿ ಕೊಟ್ಟಿದ್ದರು ಎನ್ನಲಾಗಿದೆ.

ಮಹಿಳೆ ಭಾರತೀಯ ಸಂಸ್ಕೃತಿ ಸಂರಕ್ಷಕಿ: ರಾಧಾ ಉಮೇಶ್

Mar 21 2024, 01:03 AM IST
ಭಾರತೀಯ ಸಮಾಜದಲ್ಲಿ ಮಹಿಳೆಯರಿಗೆ ಪವಿತ್ರ ಸ್ಥಾನವಿದೆ. ಸ್ತ್ರೀ ಭಾರತೀಯ ಸಂಸ್ಕೃತಿಯ ಸಂರಕ್ಷಕಿ, ಸ್ತ್ರೀಪ್ರಧಾನ ಮೌಲ್ಯಗಳು ಈ ದೇಶದ ಶ್ರೇಷ್ಠ ಸಂಸ್ಕೃತಿಯ ಬಿಂಬ. ಮಹಿಳೆಯರನ್ನು ಗೌರವಿಸುವ ಸಮಾಜಗಳು ಬಹುಬೇಗ ಪ್ರಗತಿ ಪಥದತ್ತ ಸಾಗುತ್ತವೆ. ಮಹಿಳಾ ಸಬಲೀಕರಣ ಮನೆಯಿಂದಲೇ ಆರಂಭವಾಗಬೇಕು ಎಂದು ಸೊರಬ ತಾಲೂಕು ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ರಾಧಾ ಉಮೇಶ್ ಸೊರಬದಲ್ಲಿ ಹೇಳಿದ್ದಾರೆ.

ಮರ್ಮಾಂಗ ಹಿಸುಕಿ ಪತಿ ಕೊಲೆ ಮಾಡಿದ ಮಹಿಳೆ

Mar 20 2024, 01:16 AM IST
ಅನೈತಿಕ ಸಂಬಂಧವೇ ಈ ರೀತಿ ಪತಿಯನ್ನು ಹತ್ಯೆ ಮಾಡಲು ಕಾರಣ ಎನ್ನಲಾಗಿದೆ.

ಪ್ರತಿಯೊಬ್ಬರ ಬದುಕಿನ ದಿವ್ಯ ಶಕ್ತಿ ಮಹಿಳೆ: ಡಾ. ನೀಲಮ್ಮ ತಾಯಿ ಅಸುಂಡಿ

Mar 19 2024, 12:49 AM IST
ಗದಗ ನಗರದ ಆದಿಶಕ್ತಿ ನಗರದ ಅಧ್ಯಾತ್ಮ ವಿದ್ಯಾಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು. ಮಹಿಳೆ ಇಂದು ಎಲ್ಲ ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸಿದ್ದಾಳೆ. ಅಬಲೆಯಲ್ಲ ಸಬಲೆ ಎನ್ನುವುದನ್ನು ಸಾಬೀತುಪಡಿಸಿದ್ದಾಳೆ ಎಂದು ಡಾ. ನೀಲಮ್ಮ ತಾಯಿ ಅಸುಂಡಿ ಹೇಳಿದರು.

ಹೋರಾಟದಿಂದ ಮಹಿಳೆ ಹಕ್ಕುಗಳಿಗೆ ಮನ್ನಣೆ: ಸ್ಕೌಟ್ಸ್‌, ಗೈಡ್ಸ್‌ನ ರಾಜ್ಯ ಸಂಘಟನಾ ಆಯುಕ್ತೆ ಪ್ರಿಯಾಂಕ

Mar 18 2024, 01:46 AM IST
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಆಲೂರು ವತಿಯಿಂದ ಹಾಸನದ ಆಲೂರು ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಣತೂರು ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಮಹಿಳೆ ಮೇಲಿನ ದೌರ್ಜನ್ಯ ತಡೆಗೆ ಕಾನೂನುಗಳೇ ಅಸ್ತ್ರ: ರಹಮತ್‌ವುಲ್ಲಾ

Mar 18 2024, 01:45 AM IST
ಮಹಿಳೆ ತನ್ನ ಮೇಲಿನ ದೌರ್ಜನ್ಯ ನಿಯಂತ್ರಿಸಲು ಕಾನೂನನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಚಿನ್ಮುಲಾದ್ರಿ ಸಾಹಿತ್ಯ ವೇದಿಕೆ ಗೌರವಾಧ್ಯಕ್ಷ, ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ ಹೇಳಿದರು.

ಎಲ್ಲ ರಂಗಗಳಲ್ಲೂ ಮಹಿಳೆ ಮುಂದು

Mar 17 2024, 02:00 AM IST
ತಾಳಿಕೋಟೆ: ಸನಾತನ ಧರ್ಮದೊಂದಿಗೆ ಮುನ್ನಡೆಯುತ್ತಾ ಸಾಗಿದ ಭಾರತೀಯ ಸಂಸ್ಕೃತಿಯು ಮಹಿಳೆಯರಿಗೆ ಉನ್ನತವಾದ ಸ್ಥಾನ, ಗೌರವ ನೀಡಿದೆ ಎಂದು ಗುಂಡಕನಾಳ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಮಹಾ ಸ್ವಾಮಿಗಳು ಹೇಳಿದರು.

ಮಹಿಳೆ ಉದ್ಯಮಶೀಲ ಕೌಶಲಕ್ಕೆ ಗಮನಹರಿಸಬೇಕು

Mar 17 2024, 01:49 AM IST
ಬಜ್ ಇಂಡಿಯಾ ಟ್ರಸ್ಟ್ ಗ್ರಾಮಿಣ ಉದ್ಯಮಶೀಲ ಮಹಿಳೆಯರಿಗೆ ನಾಯಕತ್ವ ತರಬೇತಿ ನೀಡುವ ಕೆಲಸ ಮಾಡುತ್ತಿದೆ. ಗ್ರಾಮೀಣ ಮಹಿಳಾ ಶಕ್ತಿಯನ್ನು ಸಶಕ್ತಗೊಳಿಸಲು, ಉದ್ಯಮಗಳ ವಿನಿಮಯ ಮಾಡಿಕೊಳ್ಳಲು ಬಜ್ ಉತ್ತಮ ವೇದಿಕೆಯಾಗಿದೆ

ಸುಸ್ಥಿರ ಸಮಾಜ ನಿರ್ಮಾಣದಲ್ಲಿ ಮಹಿಳೆ ಪಾತ್ರ ಹಿರಿದು: ಪ್ರೊ. ಬಿ.ಕೆ.ತುಳಸಿಮಾಲಾ

Mar 17 2024, 01:46 AM IST
ಬೀದರ್‌ ನಗರದ ಕರ್ನಾಟಕ ಕಾಲೇಜಿನಲ್ಲಿ ಮಹಿಳಾ ಘಟಕದಿಂದ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಹಿಳಾ ವಿವಿ ಉಪಕುಲಪತಿ ಪ್ರೊ. ಬಿ.ಕೆ.ತುಳಸಿಮಾಲಾ ಮಾತನಾಡಿದರು.

ಅಡುಗೆ ಮನೆಯಿಂದ ಅಂತರಿಕ್ಷಗೆ ಹಾರಿದ ಮಹಿಳೆ

Mar 16 2024, 01:53 AM IST
ಇಸ್ರೋ ಹುಟ್ಟಿದಾಗಿನಿಂದ ದೇಶದ ಅಭಿವೃದ್ಧಿಗೆ ತನ್ನದೇ ಕೊಡುಗೆ ನೀಡಿದ್ದು. ಮೇಕ್ ಇನ್ ಇಂಡಿಯಾ ಯೋಜನೆ ಅಡಿಯಲ್ಲಿ ದೇಸಿ ನಿರ್ಮಿತ ಅನೇಕ ಉಪಗ್ರಹಗಳನ್ನು ನಿರ್ಮಿಸಿದೆ. ಇಸ್ರೋದ ಬೆಳವಣಿಗೆಯಲ್ಲಿ ಅನೇಕ ಮಹಿಳಾ ವಿಜ್ಞಾನಿಗಳ ಕೂಡುಗೆ ಇದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 43
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved