ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಾರುಕಟ್ಟೆ ಸ್ಥಳಾಂತರದಿಂದ ಬಡ ಕುಟುಂಬಗಳ ಬದುಕು ಬೀದಿಗೆ
Dec 17 2024, 01:01 AM IST
ಗದಗ ಜಿಲ್ಲೆಯ ವಾಣಿಜ್ಯ ಕೇಂದ್ರವಾಗಿರುವ ಗಜೇಂದ್ರಗಡದಲ್ಲಿ ವ್ಯಾಪಾರ-ವಹಿವಾಟು ಸ್ಥಳೀಯರು ಸೇರಿ ಸುತ್ತಲಿನ ಗ್ರಾಮಗಳ ರೈತರು ಹಾಗೂ ವ್ಯಾಪಾರಿಗಳಿಗೆ ಜೀವಾಳವಾಗಿದೆ. ಆದರೆ ಮಾರುಕಟ್ಟೆ ಸ್ಥಳಾಂತರ ಭಾಗವಾಗಿ ಎಷ್ಟೋ ಬಡ ಕುಟುಂಬಗಳು ಬಿದಿಗೆ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪುರಸಭೆ ಮಾಜಿ ಸದಸ್ಯ ಎಂ.ಎಸ್. ಹಡಪದ ಹೇಳಿದರು.
ಒತ್ತುವರಿ ತೆರವುಗೊಳಿಸಿ ಹಳ್ಳಿಸಂತೆ ಮಾರುಕಟ್ಟೆ ನಿರ್ಮಿಸಲಿ
Dec 13 2024, 12:47 AM IST
ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದ ಸರ್ವೆ ನಂಬರ್ ೧೩ರಲ್ಲಿರುವ ೩೦ ಗುಂಟೆ ಸಂತೆ ಮೈದಾನದ ಜಾಗ ಒತ್ತುವರಿಯಾಗಿದ್ದು, ಒತ್ತುವರಿ ತೆರವುಗೊಳಿಸಿ ನಂತರ ಹಳ್ಳಿಸಂತೆ ಮಾರುಕಟ್ಟೆ ನಿರ್ಮಾಣ ಮಾಡಬೇಕು ಹಾಗೂ ಒತ್ತುವರಿ ಮಾಡಿರುವವರಿಗೆ ಹಾಗೂ ತಪ್ಪಿತಸ್ಥ ಅಧಿಕಾರಿಗಳನ್ನು ಜೈಲಿಗಟ್ಟಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಂಗರಾಜು ಅರೇಹಳ್ಳಿ ಆಗ್ರಹಿಸಿದರು. ಅರೇಹಳ್ಳಿಯಲ್ಲಿ ಮೂರು ಬಾರಿ ಪ್ರತಿಭಟನೆ ನಡೆಸಿದರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಮುಂದಿನ ದಿನಗಳಲ್ಲಿ ಹಳ್ಳಿ ಸಂತೆ ನಿರ್ಮಾಣ ಮಾಡುತ್ತಿರುವ ಸ್ಥಳದಲ್ಲಿಯೇ ಅಹೋರಾತ್ರಿ ಧರಣಿ ಮಾಡುವ ಕುರಿತು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ ಎಂದರು.
ಸಿರಿಧಾನ್ಯಗಳಿಗೆ ಸ್ವಸಹಾಯ ಸಂಘಗಳ ಮಾರುಕಟ್ಟೆ ಒದಗಿಸಿ: ಆ್ಯಂಟನಿ ಮರಿಯಪ್ಪ
Dec 12 2024, 12:30 AM IST
ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಮಹಿಳೆಯರು ತಾವು ತಯಾರಿಸಿದಂತಹ ಖಾದ್ಯಗಳನ್ನು ಪ್ರದರ್ಶಿಸಿದರು. ಪುರುಷರು ಕೂಡ ಈ ಸ್ಪರ್ಧೆಯಲ್ಲಿ ಭಾಗವಹಿಸಿರುವುದು ವಿಶೇಷ.
ಮದ್ದೂರಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆಗೆ ಸದನದಲ್ಲಿ ಪ್ರಸ್ತಾಪ:ಶಾಸಕ ಕೆ.ಎಂ.ಉದಯ್
Dec 09 2024, 12:48 AM IST
ಶಿಂಷಾ ನದಿ ಎಡಭಾಗದ ಬಹುತೇಕ ಜಮೀನುಗಳು ಮಳೆ ಆಶ್ರಿತ ಪ್ರದೇಶಗಳಾಗಿವೆ. ಕೃಷಿಕರು ಬೋರ್ ವೆಲ್ ನೀರು ಬಳಸಿಕೊಂಡು ಪರಿಸ್ಥಿತಿ ನಿರ್ಮಾಣವಾಗಿದೆ. ಶಿಂಷಾ ನದಿ ದಂಡೆ ಎಡಭಾಗದ ಜಮೀನುಗಳಿಗೆ ನೀರಿನ ಸೌಲಭ್ಯ ಒದಗಿಸುವ ಉದ್ದೇಶದಿಂದ ಆ ಭಾಗದ ಎಲ್ಲಾ ಕೆರೆಗಳನ್ನು ಅಭಿವೃದ್ಧಿಪಡಿಸಿ ನಿರಂತರವಾಗಿ ನೀರಿನ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನೀರಾವರಿ ಸಚಿವರಿಗೆ ಸದನದಲ್ಲಿ ಮನವಿ ಮಾಡಲಾಗುವುದು.
ಚೇಳೂರಿಗೆ ಬೇಕು ಸಂತೆ ಮಾರುಕಟ್ಟೆ
Dec 08 2024, 01:17 AM IST
ಸಂತೆಗೆ ಅಂದಾಜು 20 ರಿಂದ 25ಕ್ಕೂ ಹೆಚ್ಚು ಗ್ರಾಮಸ್ಥರು ಸಂತೆಗೆ ಆಗಮಿಸುತ್ತಾರೆ. ಪಟ್ಟಣವಲ್ಲದೇ ಗಡಿ ಭಾಗದಲ್ಲಿ ಇರುವ ಅಂಧ್ರಪ್ರದೇಶದ ಕಡೆಯಿಂದಲೂ ಇಲ್ಲಿನ ಪಟ್ಟಣಕ್ಕೆ ವಾರಕ್ಕೊಮ್ಮೆ ಸಂತೆಗೆ ವ್ಯಾಪಾರಕ್ಕಾಗಿ ಬರುತ್ತಾರೆ. ಇವರೆಲ್ಲ ಈ ಸಂತೆಯನ್ನೇ ಅವಲಂಬಿಸಿದ್ದಾರೆ. ಪಟ್ಟಣಕ್ಕೆ ತಾಲೂಕು ಭಾಗ್ಯ ದೊರೆತಿದೆ. ಆಧರೆ ಸೌಲಭ್ಯ ಮಾತ್ರ ಇಲ್ಲ.
ಕಟ್ಟಿನಕೆರೆ ಮಾರುಕಟ್ಟೆ ವ್ಯಾಪಾರಿಗಳಿಂದ ಶಾಸಕ ಸ್ವರೂಪ್ಗೆ ಮನವಿ
Nov 23 2024, 12:36 AM IST
ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರ ಕಟ್ಟಿನಕೆರೆ ಮಾರುಕಟ್ಟೆ ವ್ಯಾಪಾರಿಗಳ ಒಕ್ಕೂಟದ ವತಿಯಿಂದ ಎಚ್.ಪಿ. ಸ್ವರೂಪ್ ಪ್ರಕಾಶ್ ಹಾಗೂ ನಗರಸಭೆ ಅಧ್ಯಕ್ಷ ಎಂ.ಚಂದ್ರೇಗೌಡ ಅವರಿಗೆ ನಗರಸಭೆ ಆವರಣದಲ್ಲೇ ಮನವಿ ಸಲ್ಲಿಸಿದರು. ನಗರಸಭೆ ವತಿಯಿಂದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿರುವ ಮಳಿಗೆಗಳಿಗೆ ಅತಿ ಶೀಘ್ರವಾಗಿ ವರ್ತಕರ ಹೆಸರು ನೋಂದಾಯಿಸಿ ಬಾಡಿಗೆಗೆ ನೀಡಬೇಕು. ಹಾಗೂ ಮಹಾವೀರ ವೃತ್ತದಲ್ಲಿ ಅನಧಿಕೃತವಾಗಿ ರಸ್ತೆ ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಕೋರಿದರು.
ನವೆಂಬರ್ 18ರಂದು ತಂಬಾಕು ಮಾರುಕಟ್ಟೆ ಬಂದ್ ಮಾಡಿ ರೈತರ ಪ್ರತಿಭಟನೆ
Nov 13 2024, 12:48 AM IST
ಗುಣಮಟ್ಟದ ತಂಬಾಕಿಗೆ ಉತ್ತಮ ದರ ದೊರೆಯುತ್ತಿಲ್ಲ ಹಾಗೂ ಕೆಳ ದರ್ಜೆಯ ತಂಬಾಕು ಖರೀದಿ ನಡೆಸುತ್ತಿಲ್ಲ. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನ.18 ರಂದು ತಂಬಾಕು ಮಾರುಕಟ್ಟೆ ಬಂದ್ ಮಾಡಿ ಪ್ರತಿಭಟನೆ ನಡಸುವುದಾಗಿ ತಾಲೂಕು ರೈತ ಸಂಘದ ಅಧ್ಯಕ್ಷ ಎಸ್.ವಿ.ಯೋಗಣ್ಣ ಎಚ್ಚರಿಸಿದರು. ಅರಕಲಗೂಡಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಂಜೀವಿನಿ ಮೇಳಗಳಿಂದ ಮಹಿಳಾ ಸ್ವ ಸಹಾಯ ಸಂಘಗಳಿಗೆ ಮಾರುಕಟ್ಟೆ ಲಭ್ಯ
Oct 31 2024, 12:52 AM IST
ಸ್ವ ಸಹಾಯ ಗುಂಪು ಗ್ರಾಮೀಣ ಬಡಜನರ ಒಂದು ಸಣ್ಣ ಹಾಗೂ ಆರ್ಥಿಕವಾಗಿ ಏಕರೂಪದ ಬಾಂಧವ್ಯದ ಗುಂಪಾಗಿದ್ದು,
ತರಕಾರಿ ಮಾರುಕಟ್ಟೆ ಅವ್ಯವಸ್ಥೆ ಸರಿಪಡಿಸಲು ಒತ್ತಾಯ
Oct 31 2024, 12:47 AM IST
ನಗರದ ಅಂತರಸನಹಳ್ಳಿ ಹೂವು, ಹಣ್ಣು, ತರಕಾರಿ ಮಾರುಕಟ್ಟೆಯ ಅವ್ಯವಸ್ಥೆ ಸರಿಪಡಿಸಿ, ಸ್ವಚ್ಛತೆ ಕಾಪಾಡಿ ಅಗತ್ಯ ಸೌಕರ್ಯ ಒದಗಿಸಿ ನಾಗರೀಕರಿಗೆ ನೆರವಾಗಬೇಕು
ಮಾರುಕಟ್ಟೆ ಸ್ಥಗಿತ: ನಾಳೆ ಸಂಕೇಶ್ವರ ಬಂದ್ಗೆ ಕರೆ
Oct 14 2024, 01:17 AM IST
ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ದುರದುಂಡೇಶ್ವರ ತರಕಾರಿ ಮಾರುಕಟ್ಟೆ ಸ್ಥಗಿತಗೊಳಿಸಿ ಕರ್ನಾಟಕದ ಆದಾಯಕ್ಕೆ ಖೋತಾ ಆಗುವಂತೆ ನಿರ್ಧಾರ ಕೈಗೊಂಡಿರುವ ಹುಕ್ಕೇರಿ ತಾಲೂಕು ಆಡಳಿತದ ಕ್ರಮ ಖಂಡಿಸಿ ಅ.15ರಂದು ಸಂಕೇಶ್ವರ ಬಂದ್ಗೆ ಕರೆ ನೀಡಲಾಗಿದೆ.
< previous
1
2
3
4
5
6
7
8
9
10
next >
More Trending News
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ