• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾನುವಾರು ಮಾರುಕಟ್ಟೆ ಪರಿಶೀಲಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ

Feb 15 2025, 12:30 AM IST
ಜಿಲ್ಲೆಗೆ ಆಗಮಿಸಿರುವ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಹೆಗ್ಗೇರಿ ಕೆರೆ, ಗೌರಪೂರ ಬಳಿಯ ಕಸವಿಲೇವಾರಿ ಘಟಕ, ತ್ಯಾಜ್ಯ ನೀರು ಸಂಸ್ಕರಣಾ ಘಟಕ, ನೀರು ಶುದ್ಧೀಕರಣ ಘಟಕ ಹಾಗೂ ಜಾನುವಾರು ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದರು.

₹15 ಕೋಟಿ ವೆಚ್ಚದಲ್ಲಿ ರೇಷ್ಮೆ ಮೆಗಾ ಮಾರುಕಟ್ಟೆ ನಿರ್ಮಾಣ: ಸಚಿವ ಕೆ. ವೆಂಕಟೇಶ

Feb 13 2025, 12:45 AM IST
ರಾಣಿಬೆನ್ನೂರು ತಾಲೂಕಿನ ಕೂನಬೇವು ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ರೇಷ್ಮೆ ಮೆಗಾ ಮಾರುಕಟ್ಟೆ ಕಟ್ಟಡ ಕಾಮಗಾರಿಯನ್ನು ಇಲಾಖೆ ಸಚಿವ ಕೆ. ವೆಂಕಟೇಶ ಪರಿಶೀಲಿಸಿದರು.

ಮಾರುಕಟ್ಟೆ ಶುಲ್ಕ ವಿನಾಯಿತಿ ರದ್ದು: ಶಿವಾನಂದ ಪಾಟೀಲ

Feb 06 2025, 11:48 PM IST
ಮದ್ದೂರು ಎಪಿಎಂಸಿ ಕಾರ್ಯದರ್ಶಿ ಲತಾ ಅವರ ವರದಿ ಮತ್ತು ಮಾಹಿತಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಇದೇ ರೀತಿ ವರದಿ ಸಿದ್ಧಪಡಿಸುವುದು ಸೂಕ್ತ ಎಂದು ಹೇಳಿದರು. ನಿಗದಿತ ನಮೂನೆಯಲ್ಲಿ ವರದಿ ಸಿದ್ಧಪಡಿಸಿದರೆ ಅನುಕೂಲ. ಮಾಹಿತಿಯಲ್ಲಿ ಶೇಕಡಾವಾರು ಇರಲಿ ಎಂದು ಹೇಳಿದರು.

14ರಂದು ಗುಂಡಮ್ಮ ಕ್ಯಾಂಪಿನ ಮಾರುಕಟ್ಟೆ ಉದ್ಘಾಟನೆ

Feb 02 2025, 01:02 AM IST
ಅನೇಕ ವರ್ಷಗಳಿಂದ ನನೆಗುಂದಿಗೆ ಬಿದ್ದಿರುವ ನಗರದ ಗುಂಡಮ್ಮ ಕ್ಯಾಂಪಿನ ಮಾರುಕಟ್ಟೆಯನ್ನು ಫೆ. 14ರಂದು ಉದ್ಘಾಟನೆ ಮಾಡಿ, ವ್ಯಾಪಾರಕ್ಕೆ ಅನುವು ಮಾಡಿಕೊಡಲಾಗುವುದು.

ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ

Feb 01 2025, 12:02 AM IST
ಒಣಮೆಣಸಿನಕಾಯಿ ಬೆಳೆಗೆ ಬೆಂಬಲಬೆಲೆ ನೀಡಬೇಕು. ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ಸ್ಥಾಪಿಸಬೇಕು.

ರೇಷ್ಮೆ ಮಾರುಕಟ್ಟೆ ರಾಮನಗರದಲ್ಲಿಯೇ ಉಳಿಯಲಿದೆ: ಇಕ್ಬಾಲ್ ಹುಸೇನ್

Jan 31 2025, 12:46 AM IST
ರಾಮನಗರ: ಮಾರುಕಟ್ಟೆಯಲ್ಲಿಯೇ ರೇಷ್ಮೆ ಖರೀದಿಸುವ ವ್ಯವಸ್ಥೆ ಮಾಡಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ರೇಷ್ಮೆ ಸಚಿವರು ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದರು.

ನರಗುಂದ ಮಾರುಕಟ್ಟೆ ಮಾದರಿಯಾಗಲಿ

Jan 24 2025, 12:48 AM IST
ಅರ್ಧಕ್ಕೆ ನಿಂತಿರುವ ಸಾಯಿ ಮಂದಿರಕ್ಕೆ ಆರ್ಥಿಕ ಧನಸಹಾಯದ ಭರವಸೆ ನೀಡಿದ ಅವರು, ಫೆ.8ಕ್ಕೆ ವರ್ತಕರ ಭವನ ಉದ್ಘಾಟನೆ ಮಾಡಲಾಗುವುದು

ಸಿರಿಧಾನ್ಯ ಬೆಳೆದರೆ ಮಾರುಕಟ್ಟೆ ವ್ಯವಸ್ಥೆಗೆ ಜಿಲ್ಲಾಡಳಿತ ನೆರವು: ಪ್ರಶಾಂತ್ ಕುಮಾರ್ ಮಿಶ್ರಾ

Jan 22 2025, 12:33 AM IST
ಸಿರಿಧಾನ್ಯಗಳ ಬಗ್ಗೆ ಮಹಾನಗರಗಳಲ್ಲಿನ ಸಾರ್ವಜನಿಕರು ಹೆಚ್ಚು ಅರಿವು ಹೊಂದಿದ್ದಾರೆ. ಸಿರಿಧಾನ್ಯಗಳ ಬಳಕೆಯಿಂದ ಆರೋಗ್ಯಯುತ ಜೀವನಕ್ಕೆ ಸಾಕಷ್ಟು ಪ್ರಯೋಜನೆಗಳಿವೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.

ಕೈಗೂಡದ ಸುಸಜ್ಜಿತ ಸಗಟು ಮೀನು ಮಾರುಕಟ್ಟೆ ಕನಸು

Jan 11 2025, 12:46 AM IST
ಬೇರೆ ವ್ಯಾಪಾರಸ್ಥರಿಗೆ ಕಲ್ಪಿಸಿದಂತೆ ನಮಗೂ ಪಾಲಿಕೆ ಜಾಗದಲ್ಲಿ ಸಗಟು ಮೀನು ಮಾರುಕಟ್ಟೆ ಮಾಡಲು ಜಾಗ ಕೊಡುವಂತೆ ಸಗಟು ಮೀನು ಮಾರಾಟಗಾರ ಸಂಘದವರು ಹಲವಾರು ಬಾರಿ ಮನವಿ ಮಾಡಿದ್ದಾರೆ.

ಹೈಟೆಕ್ ಹೂ ಮಾರುಕಟ್ಟೆ ನಿರ್ಮಿಸಲು ಪ್ರಸ್ತಾವನೆ

Jan 04 2025, 12:30 AM IST
ಜಿಲ್ಲಾ ಕೇಂದ್ರದ ಬೆಳವಣಿಗೆಯ ದೂರದೃಷ್ಟಿಯನ್ನು ಇಟ್ಟುಕೊಂಡು ಈ ಹೈಟೆಕ್ ಹೂವಿನ ಮಾರುಕಟ್ಟೆಯನ್ನು ನಿರ್ಮಿಸಲಾಗುವುದು. ಹೂವಿನ ಮಾರುಕಟ್ಟೆಗಾಗಿ 140 ಕೋಟಿ ರುಪಾಯಿ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗಿದೆ. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳಿಗೆ ಈ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved