• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ 13 ನದಿಗಳ ನೀರು ಗೃಹಬಳಕೆಗೂ ಯೋಗ್ಯವಲ್ಲ - ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ

Dec 21 2024, 10:24 AM IST

ರಾಜ್ಯದ ನಗರ ಪ್ರದೇಶವಲ್ಲದೆ ಗ್ರಾಮೀಣ ಭಾಗದಲ್ಲೂ ನದಿಗಳು ಕಲುಷಿತಗೊಂಡಿದ್ದು, ಅವುಗಳ ನೀರು ಬಳಕೆಗೂ ಮುನ್ನ ಎಚ್ಚರಿಕೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಪರಿಸರ ಮಾಲಿನ್ಯ: ಫಿಶ್ ಫ್ಯಾಕ್ಟರಿಗೆ ತಹಸೀಲ್ದಾರ್‌ ಬೀಗ

Dec 09 2024, 12:45 AM IST
ಪರಿಸರ ಮಾಲಿನ್ಯ ತಡೆಗಟ್ಟಲು ಯಾವುದೇ ಕ್ರಮಗಳನ್ನು ಕೈಗೊಳ್ಳದೆ ಪರಿಸರದಲ್ಲಿ ದುರ್ವಾಸನೆ ಬೀರುತ್ತಿದ್ದ ಕಾಪು ತಾಲೂಕಿನ ಪಡು ಗ್ರಾಮದ ಫಿಶ್‌ ಫ್ಯಾಕ್ಟರಿಯನ್ನು ಕಾಪು ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಮುಟ್ಟುಗೋಲು ಹಾಕಿದೆ.

ಮಿಂಚಿನಪದವು ಎಂಡೋ ಪ್ರಕರಣ: ಮಾಲಿನ್ಯ ನಿಯಂತ್ರಣ ಮಂಡಳಿ ಬಗ್ಗೆ ಶ್ಯಾನುಭಾಗ್‌ ಆಕ್ಷೇಪ

Nov 26 2024, 12:45 AM IST
ಭಾರೀ ಪ್ರಮಾಣದಲ್ಲಿ ಎಂಡೋಸಲ್ಪಾನನ್ನು ಮಿಂಚಿನಪದವು ಪಾಳು ಬಾವಿಯಲ್ಲಿ ಹೂತಿಡಲಾಗಿದೆ. ಅದನ್ನು ಖಚಿತಪಡಿಸುವ ಬದಲು ಘಟನೆ ನಡೆದು 12 ವರ್ಷಗಳ ನಂತರ ಮೇಲ್ಪದರದಲ್ಲಿರುವ ಮಣ್ಣಿನ ಹಾಗೂ ನೀರಿನ ಸ್ಯಾಂಪಲ್​ಗಳನ್ನು ಪರಿಶೀಲಿಸಿ ಅವುಗಳಲ್ಲಿ ಎಂಡೋಸಲ್ಫಾನ್​ ಅಂಶವಿಲ್ಲ ಎಂಬ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಮಂಡಳಿ ಪತ್ರಿಕಾ ಪ್ರಕಟಣೆ ನೀಡಿದೆ.

ರಾಜಧಾನಿ ನವದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ಇದೀಗ ಅತ್ಯಂತ ಗಂಭೀರ ಮಟ್ಟಕ್ಕೆ : ದೇಶದಲ್ಲೇ ನಂ.1 ಮಾಲಿನ್ಯದ ನಗರ

Nov 18 2024, 12:07 AM IST
ರಾಜಧಾನಿ ನವದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ಭಾನುವಾರ ಈ ಋತುವಿನಲ್ಲಿ ಅತ್ಯಂತ ಗಂಭೀರ ಎನ್ನಬಹುದಾದ 490ಕ್ಕೆ ತಲುಪಿದೆ. ಈ ಮೂಲಕ ದೆಹಲಿ ದೇಶದಲ್ಲೇ ನಂ.1 ಮಾಲಿನ್ಯದ ನಗರವಾಗಿ ಹೊರಹೊಮ್ಮಿದೆ.

ರಾಷ್ಟ್ರ ರಾಜಧಾನಿ ದೆಹಲಿಯ ವಾಯು ಗುಣಮಟ್ಟ ದೇಶದಲ್ಲೇ ಅತ್ಯಂತ ಕಳಪೆ : ಮಾಲಿನ್ಯ ತಗ್ಗಿಸಲು ಸರ್ಕಾರ ಹರಸಾಹಸ

Nov 16 2024, 12:32 AM IST
ರಾಷ್ಟ್ರ ರಾಜಧಾನಿ ದೆಹಲಿಯ ವಾಯು ಗುಣಮಟ್ಟ ದೇಶದಲ್ಲೇ ಅತ್ಯಂತ ಕಳಪೆ ಸ್ಥಿತಿಗೆ ಕುಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಆಮ್‌ ಆದ್ಮಿ ಪಕ್ಷ (ಆಪ್‌) ನೇತೃತ್ವದ ಸರ್ಕಾರ ಹರಸಾಹಸ ಆರಂಭಿಸಿದೆ.

ದಿಲ್ಲಿ ಗ್ಯಾಸ್‌ ಚೇಂಬರ್‌: ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಮಾಲಿನ್ಯ ಮತ್ತಷ್ಟು ಗಂಭೀರ

Nov 15 2024, 12:35 AM IST
ಚಳಿಗಾಲ ಆರಂಭವಾಗುತ್ತಿದ್ದಂತೆಯೇ ದೆಹಲಿಯಲ್ಲಿ ಮಾಲಿನ್ಯ ಮತ್ತಷ್ಟು ಗಂಭೀರವಾಗಿದ್ದು, ಗುರುವಾರದ ವಾಯುಗುಣಮಟ್ಟವು 428ಕ್ಕೆ ಕುಸಿದಿದೆ.

ಅಧಿಕ ಪಟಾಕಿ ಸಿಡಿಸಿದರೂ ಏರದ ವಾಯು ಮಾಲಿನ್ಯ!

Nov 05 2024, 01:32 AM IST
ದೀಪಾವಳಿ ಹಬ್ಬದ ವೇಳೆ ಸಿಡಿಸುವ ಪಟಾಕಿಗಳಿಂದ ವಾಯು ಗುಣಮಟ್ಟ ಕುಸಿಯುತ್ತದೆ ಎನ್ನುವುದು ಉದ್ಯಾನ ನಗರಿ ಬೆಂಗಳೂರಿನ ಪಾಲಿಗೆ ಸುಳ್ಳಾಗಿದೆ.

ಪರಿಸರ ಮಾಲಿನ್ಯ ರಹಿತ ದೀಪಾವಳಿ ಆಚರಿಸೋಣ : ಡಿಸಿ ಮೀನಾ ನಾಗರಾಜ್‌ ಕರೆ

Oct 31 2024, 12:48 AM IST
ಚಿಕ್ಕಮಗಳೂರು, ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ಮಾಲಿನ್ಯ ಹರಡಿಸೋ ಕಾರ್ಖಾನೆಗಳಿಗೆ ಬಿದ್ದಿಲ್ಲ ಬೀಗ

Oct 28 2024, 01:03 AM IST
ಹುಮನಾಬಾದ್‌ ಕೈಗರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಂದ ವಾಯುಮಾಲಿನ್ಯ ಹರಡಿಸುತ್ತಿರುವುದು ಧೃಢಪಟ್ಟಿದೆ. ಆದ್ದರಿಂದ ಕಾರ್ಖಾನೆಗಳ ಬಾಗಿಲುಗಳಿಗೆ ಬೀಗ ಜಡಿಯುವಂತೆ ಪರಿಸರ ಇಲಾಖೆ ಆದೇಶಸಿತ್ತು. ಮೂರು ತಿಂಗಳು ಗತಿಸಿದರೂ ಆದೆಶ ಕಟ್ಟುನಿಟ್ಟಾಗಿ ಕಾರ್ಯರೂಪಕ್ಕೆ ಬಂದಿಲ್ಲ. ರಾತ್ರಿ ಸಮಯದಲ್ಲಿ ರಾಸಾಯನಿಕ ಹಾಗೂ ಟೈರ್‌ ಪೈರೋಲಿಸಿಲ್‌ ಕಾರ್ಖಾನೆಗಳಲ್ಲಿ ಕೆಲಸಕಾರ್ಯಗಳು ಪುನರಾರಂಭವಾಗಿವೆ.

ಪರಿಸರ ಮಾಲಿನ್ಯ ತಡೆಗಟ್ಟುವ ಉದ್ದೇಶ : ದೆಹಲಿಯಲ್ಲಿ ಪಟಾಕಿ ಸಂಗ್ರಹ, ಸೇಲ್‌ ನಿಷೇಧ

Oct 15 2024, 11:28 AM IST

ಪರಿಸರ ಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಜಾರಿಗೆ ಬರುವಂತೆ ದೆಹಲಿಯಲ್ಲಿ ಪಟಾಕಿ ಸಂಗ್ರಹ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಆಮ್‌ಆದ್ಮಿ ಸರ್ಕಾರ ಆದೇಶ ಹೊರಡಿಸಿದೆ

  • < previous
  • 1
  • 2
  • 3
  • 4
  • 5
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved