• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿ ಗ್ಯಾಸ್‌ ಚೇಂಬರ್‌: ಚಳಿಗಾಲ ಆರಂಭವಾಗುತ್ತಿದ್ದಂತೆಯೇ ಮಾಲಿನ್ಯ ಮತ್ತಷ್ಟು ಗಂಭೀರ

Nov 15 2024, 12:35 AM IST
ಚಳಿಗಾಲ ಆರಂಭವಾಗುತ್ತಿದ್ದಂತೆಯೇ ದೆಹಲಿಯಲ್ಲಿ ಮಾಲಿನ್ಯ ಮತ್ತಷ್ಟು ಗಂಭೀರವಾಗಿದ್ದು, ಗುರುವಾರದ ವಾಯುಗುಣಮಟ್ಟವು 428ಕ್ಕೆ ಕುಸಿದಿದೆ.

ಅಧಿಕ ಪಟಾಕಿ ಸಿಡಿಸಿದರೂ ಏರದ ವಾಯು ಮಾಲಿನ್ಯ!

Nov 05 2024, 01:32 AM IST
ದೀಪಾವಳಿ ಹಬ್ಬದ ವೇಳೆ ಸಿಡಿಸುವ ಪಟಾಕಿಗಳಿಂದ ವಾಯು ಗುಣಮಟ್ಟ ಕುಸಿಯುತ್ತದೆ ಎನ್ನುವುದು ಉದ್ಯಾನ ನಗರಿ ಬೆಂಗಳೂರಿನ ಪಾಲಿಗೆ ಸುಳ್ಳಾಗಿದೆ.

ಪರಿಸರ ಮಾಲಿನ್ಯ ರಹಿತ ದೀಪಾವಳಿ ಆಚರಿಸೋಣ : ಡಿಸಿ ಮೀನಾ ನಾಗರಾಜ್‌ ಕರೆ

Oct 31 2024, 12:48 AM IST
ಚಿಕ್ಕಮಗಳೂರು, ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ಮಾಲಿನ್ಯ ಹರಡಿಸೋ ಕಾರ್ಖಾನೆಗಳಿಗೆ ಬಿದ್ದಿಲ್ಲ ಬೀಗ

Oct 28 2024, 01:03 AM IST
ಹುಮನಾಬಾದ್‌ ಕೈಗರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಂದ ವಾಯುಮಾಲಿನ್ಯ ಹರಡಿಸುತ್ತಿರುವುದು ಧೃಢಪಟ್ಟಿದೆ. ಆದ್ದರಿಂದ ಕಾರ್ಖಾನೆಗಳ ಬಾಗಿಲುಗಳಿಗೆ ಬೀಗ ಜಡಿಯುವಂತೆ ಪರಿಸರ ಇಲಾಖೆ ಆದೇಶಸಿತ್ತು. ಮೂರು ತಿಂಗಳು ಗತಿಸಿದರೂ ಆದೆಶ ಕಟ್ಟುನಿಟ್ಟಾಗಿ ಕಾರ್ಯರೂಪಕ್ಕೆ ಬಂದಿಲ್ಲ. ರಾತ್ರಿ ಸಮಯದಲ್ಲಿ ರಾಸಾಯನಿಕ ಹಾಗೂ ಟೈರ್‌ ಪೈರೋಲಿಸಿಲ್‌ ಕಾರ್ಖಾನೆಗಳಲ್ಲಿ ಕೆಲಸಕಾರ್ಯಗಳು ಪುನರಾರಂಭವಾಗಿವೆ.

ಪರಿಸರ ಮಾಲಿನ್ಯ ತಡೆಗಟ್ಟುವ ಉದ್ದೇಶ : ದೆಹಲಿಯಲ್ಲಿ ಪಟಾಕಿ ಸಂಗ್ರಹ, ಸೇಲ್‌ ನಿಷೇಧ

Oct 15 2024, 11:28 AM IST

ಪರಿಸರ ಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಜಾರಿಗೆ ಬರುವಂತೆ ದೆಹಲಿಯಲ್ಲಿ ಪಟಾಕಿ ಸಂಗ್ರಹ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಆಮ್‌ಆದ್ಮಿ ಸರ್ಕಾರ ಆದೇಶ ಹೊರಡಿಸಿದೆ

ಮೈಸೂರು: ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಟ್ಯಾಂಕರ್ ವ್ಯವಸ್ಥೆ

Sep 07 2024, 01:39 AM IST
ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಯಿಂದ ಜಲಮೂಲಗಳ ಮೇಲೆ ಉಂಟಾಗುವ ಮಾಲಿನ್ಯ ಹಾಗೂ ಜನಜಂಗುಳಿ ತಗ್ಗಿಸಲು ಕ್ರಮ

ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಣೆಗೆ ಅನುಮತಿ ನೀಡದೆ ದ್ವೇಷ ರಾಜಕಾರಣ ಆರೋಪ: ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಯತ್ನಾಳ್‌ ಪ್ರತಿಭಟನೆ

Aug 29 2024, 12:53 AM IST

ಸಕ್ಕರೆ ಕಾರ್ಖಾನೆ ಕಾರ್ಯನಿರ್ವಹಣೆಗೆ ಅನುಮತಿ ನೀಡದೆ ದ್ವೇಷ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಹೋರಾತ್ರಿ ಧರಣಿ

ಮಾಲಿನ್ಯ ನಿಯಂತ್ರಣ ಅಧಿಕಾರಿಗಳ ಭೇಟಿ: ಪಿಒಪಿ ಗಣಪತಿ ತಯಾರಿಸದಂತೆ ಸೂಚನೆ

Aug 17 2024, 12:48 AM IST
ಹರಿಹರದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಅಧಿಕಾರಿಗಳು ಗಣಪತಿ ಮಾರಾಟಗಾರರನ್ನು ಭೇಟಿ ಮಾಡಿ ಪಿಒಪಿ ಮೂರ್ತಿ ತಯಾರಿಸಿದಂತೆ ಸೂಚಿಸಿದರು.

ದೊಡ್ಡಬಳ್ಳಾಪುರಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ವರ್ಗಾಯಿಸಿ: ಅರ್ಕಾವತಿ ನದಿ ಹೋರಾಟ ಸಮಿತಿ ಆಗ್ರಹ

Jul 16 2024, 12:41 AM IST
ಬೆಂಗಳೂರಿನಲ್ಲಿರುವ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯನ್ನು ದೊಡ್ಡಬಳ್ಳಾಪುರಕ್ಕೆ ವರ್ಗಾಯಿಸಬೇಕು ಎಂದು ಅರ್ಕಾವತಿ ನದಿ ಹೋರಾಟ ಸಮಿತಿ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಿತಿ ಮುಖಂಡ ವಸಂತ್‌ಕುಮಾರ್ ಮಾತನಾಡಿದರು.

ಕಾವೇರಿ ನದಿ ನೀರಿನ ಮಾಲಿನ್ಯ ತಡೆಗೆ ಮಾರ್ಗೋಪಾಯ ಕಂಡುಕೊಳ್ಳಲು ತಜ್ಞರ ಸಮಿತಿ ರಚನೆ

Jul 05 2024, 12:47 AM IST
ಕಾವೇರಿ ನದಿ ನೀರಿನ ಮಾಲಿನ್ಯ ತಡೆಗೆ ತುರ್ತು ಮಾರ್ಗೋಪಾಯಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ಪರಿಸರ ಅಧಿಕಾರಿ ನಿರಂಜನ್‌ ಅಧ್ಯಕ್ಷತೆಯಲ್ಲಿ ಒಂಬತ್ತು ಮಂದಿಯ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು, ಜು. 9ರೊಳಗಾಗಿ ವರದಿ ನೀಡುವಂತೆ ತಿಳಿಸಲಾಗಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved