• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೊಡ್ಡಬಳ್ಳಾಪುರಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ವರ್ಗಾಯಿಸಿ: ಅರ್ಕಾವತಿ ನದಿ ಹೋರಾಟ ಸಮಿತಿ ಆಗ್ರಹ

Jul 16 2024, 12:41 AM IST
ಬೆಂಗಳೂರಿನಲ್ಲಿರುವ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯನ್ನು ದೊಡ್ಡಬಳ್ಳಾಪುರಕ್ಕೆ ವರ್ಗಾಯಿಸಬೇಕು ಎಂದು ಅರ್ಕಾವತಿ ನದಿ ಹೋರಾಟ ಸಮಿತಿ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಿತಿ ಮುಖಂಡ ವಸಂತ್‌ಕುಮಾರ್ ಮಾತನಾಡಿದರು.

ಕಾವೇರಿ ನದಿ ನೀರಿನ ಮಾಲಿನ್ಯ ತಡೆಗೆ ಮಾರ್ಗೋಪಾಯ ಕಂಡುಕೊಳ್ಳಲು ತಜ್ಞರ ಸಮಿತಿ ರಚನೆ

Jul 05 2024, 12:47 AM IST
ಕಾವೇರಿ ನದಿ ನೀರಿನ ಮಾಲಿನ್ಯ ತಡೆಗೆ ತುರ್ತು ಮಾರ್ಗೋಪಾಯಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ಪರಿಸರ ಅಧಿಕಾರಿ ನಿರಂಜನ್‌ ಅಧ್ಯಕ್ಷತೆಯಲ್ಲಿ ಒಂಬತ್ತು ಮಂದಿಯ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು, ಜು. 9ರೊಳಗಾಗಿ ವರದಿ ನೀಡುವಂತೆ ತಿಳಿಸಲಾಗಿದೆ.

ಮಾಲಿನ್ಯ ರಹಿತ ಪ್ರಕೃತಿ ಉಳಿಸಲು ವನ ಮಹೋತ್ಸವ: ಗೀತಾ

Jun 29 2024, 12:34 AM IST
ಕೊಪ್ಪ, ಸಾತ್ವಿಕ ಸಮಾಜ ನಿರ್ಮಾಣದ ಸಲುವಾಗಿ ರಚಿಸಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಮೂಲಕ ಮುಂದಿನ ಪೀಳಿಗೆಗೆ ಮಾಲಿನ್ಯ ರಹಿತ ಪ್ರಕೃತಿ ಉಳಿಸುವ ವನ ಮಹೋತ್ಸವ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದು ಪ್ರಾದೇಶಿಕ ನಿರ್ದೇಶಕಿ ಗೀತಾ ಹೇಳಿದರು.

ಪರಿಸರ ಮಾಲಿನ್ಯ ಆರೋಗ್ಯಕ್ಕೆ ಹಾನಿಕಾರಕ

Jun 07 2024, 12:32 AM IST
ಪ್ರತಿ ಮನೆಗೊಂದು ಮರ, ಊರಿಗೊಂದು ವನ ಇರಬೇಕು, ಈ ಬಗ್ಗೆ ಗಮನಹರಿಸಿ, ಪ್ರತಿಯೊಬ್ಬರೂ ಗಿಡ ನೆಟ್ಟು ಪಾಲನೆ ಪೋಷಣೆ ಮಾಡಬೇಕು

ಪರಿಸರ ಮಾಲಿನ್ಯ ಜಗತ್ತು ಎದುರಿಸುತ್ತಿರುವ ದೊಡ್ಡ ಸಮಸ್ಯೆ

Jun 06 2024, 12:31 AM IST
ಕನ್ನಡ ಪ್ರಭ ವಾರ್ತೆ ಮುಧೋಳ ಇಂದು ಇಡೀ ವಿಶ್ವ ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆ ಎಂದರೆ ಪರಿಸರ ಮಾಲಿನ್ಯ, ಜಲ ಮಾಲಿನ್ಯ, ವಾಯು ಮಾಲಿನ್ಯ, ಶಬ್ಧ ಮಾಲಿನ್ಯ, ಮಣ್ಣಿನ ಮಾಲಿನ್ಯ ಹಾಗೂ ಸಮುದ್ರ ಮಾಲಿನ್ಯ. ಇದನ್ನು ನಿಯಂತ್ರಿಸಲು ಪರಿಸರ ಸಂರಕ್ಷಣೆ ಮಾಡುವುದು ಅನಿವಾರ್ಯವಾಗಿದೆ ಎಂದು ಎಸ್.ಆರ್. ಕಂಠಿ ಕಾಲೇಜಿನ ಪ್ರಾಚಾರ್ಯ ಪ್ರೊ.ಮಲ್ಲಣ್ಣ ಜಿಗಬಡ್ಡಿ ಹೇಳಿದರು.

ಜೀವನ ಶೈಲಿ ಬದಲಾವಣೆಯಿಂದ ಮಾಲಿನ್ಯ ನಿಯಂತ್ರಣ ಸಾಧ್ಯ: ನ್ಯಾ.ಕಿರಣ್ ಸಿದ್ದಪ್ಪ ಗಂಗಣ್ಣವರ್

Jun 06 2024, 12:31 AM IST
ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಮನುಷ್ಯನ ಉಳಿವಿಗೆ ಪರಿಸರ ಹಾಗೂ ಜೀವ ವೈವಿಧ್ಯ ತನ್ನದೇ ಆದ ಕೊಡುಗೆ ನೀಡಿದೆ ಎಂದು ಗಣ್ಯರು ತಿಳಿಸಿದರು.

ಮಾಲಿನ್ಯ ಮುಕ್ತ ಪರಿಸರದಿಂದ ಮಾನವ ಸಂಬಂಧ ವೃದ್ಧಿ: ಶ್ರೀಧರ್

Jun 03 2024, 12:31 AM IST
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ನಗರದ ಪಾರ್ಕ್‍ಗಳು ಸೇರಿ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವ ಹಸಿರೀಕರಣ ಆಂದೋಲನಕ್ಕೆ ಚಾಲನೆ ನೀಡಲಾಗಿದೆ. ಪ್ರತಿ ಭಾನುವಾರ ಮತ್ತು ಬುಧವಾರ ಸಸಿ ನೆಡುವ ಕಾರ್ಯಕ್ರಮದ ಮೂಲಕ ಪರೋಪಕಾರಂ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರ ಒಂದೆಡೆ ಸೇರಿಸಿ ನಾಗರಿಕ ಸಂಬಂಧವನ್ನೂ ಬೆಸೆಯಲಾಗುವುದು.

ಮನಸ್ಸಿನ ಮಾಲಿನ್ಯ ನಿವಾರಣೆಗೆ ವಚನ ಸಾಹಿತ್ಯವೇ ಮಾರ್ಗಸೂಚಿ: ಡಾ.ಮಲ್ಲಿಕಾರ್ಜುನ ಸ್ವಾಮೀಜಿ

May 15 2024, 01:40 AM IST
ಕಳ್ಳರು ಕದಿಯಲಾಗದ, ಅಣ್ಣ-ತಮ್ಮಂದಿರು ಪಾಲು ಕೇಳಲಾಗದ, ಬಳಸಿದಷ್ಟು ವ್ಯಯವಾಗದ ಒಳ್ಳೆಯ ವಿದ್ಯೆ, ಜ್ಞಾನ ಸಂಪತ್ತು ಬಸವಾದಿ ಶಿವಶರಣರ ವಚನ ಸಾಹಿತ್ಯವೇ ಆಗಿದ್ದು, ಮನಸ್ಸಿನ ಮೈಲಿಗೆ ತೊಳೆದು ನಮ್ಮ ಬಾಳಿಗೆ ಬೆಳಕು ನೀಡುವ ಸಾಧನವಾಗಿದೆ. ಆಂತಹ ವಚನ ಸಾಹಿತ್ಯವನ್ನು ಪ್ರತಿಯೊಬ್ಬ ಶಿವಶರಣ ನಿತ್ಯವು ಬಾಳಿನಲ್ಲಿ ಅಳವಡಿಸಿಕೊಂಡು ಬದುಕಬೇಕಿದೆ.

ಪರಿಸರ ಮಾಲಿನ್ಯ: ಇಂಡೇನಾ ಕಾರ್ಖಾನೆ ವಿರುದ್ಧ ಪ್ರತಿಭಟನೆ

May 05 2024, 02:03 AM IST
ದೊಡ್ಡಬಳ್ಳಾಪುರ: ಕಾರ್ಖಾನೆಯಿಂದ ಬರುವ ತ್ಯಾಜ್ಯ ಅನಿಲ ದುರ್ವಾಸನೆಯಿಂದ ಕೂಡಿದ್ದು, ಜನರ ಆರೋಗ್ಯದ ಮೇಲೆ ದುಷ್ಟಪರಿಣಾಮ ಬಿರುತ್ತಿದೆ. ಇಂಡೇನಾ ಕಾರ್ಖಾನೆ ಗ್ರಾಮದ ನೈಸರ್ಗಿಕ ಪರಿಸ್ಥಿತಿ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ರಸಾದ್ ಆರೋಪಿಸಿದರು.

ಭೂ ಮಾಲಿನ್ಯ ತಡೆಗಟ್ಟಲು ಪ್ಲಾಸ್ಟಿಕ್‌ ನಿಲ್ಲಿಸಿ

Apr 25 2024, 01:02 AM IST
ಈ ವರ್ಷದ ವಿಶ್ವ ಭೂ ದಿನಾಚರಣೆಯ ಧ್ಯೇಯ ವಾಕ್ಯ ಪ್ಲಾಸ್ಟಿಕ್ ಮುಕ್ತ ಭೂಮಂಡಲಕ್ಕಾಗಿ ಪೈಪೋಟಿ ಎಂಬುದಾಗಿದ್ದು, ಅಂತರ್ಜಲಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆ ಮಾಡಬಾರದು, ಅಂಗಡಿಗೆ ಹೋಗುವಾಗ ಕಡ್ಡಾಯವಾಗಿ ಬಟ್ಟೆಯ ಕೈಚೀಲ ಬಳಸಿ
  • < previous
  • 1
  • 2
  • 3
  • 4
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved