• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನಸ್ಸಿನ ಮಾಲಿನ್ಯ ನಿವಾರಣೆಗೆ ವಚನ ಸಾಹಿತ್ಯವೇ ಮಾರ್ಗಸೂಚಿ: ಡಾ.ಮಲ್ಲಿಕಾರ್ಜುನ ಸ್ವಾಮೀಜಿ

May 15 2024, 01:40 AM IST
ಕಳ್ಳರು ಕದಿಯಲಾಗದ, ಅಣ್ಣ-ತಮ್ಮಂದಿರು ಪಾಲು ಕೇಳಲಾಗದ, ಬಳಸಿದಷ್ಟು ವ್ಯಯವಾಗದ ಒಳ್ಳೆಯ ವಿದ್ಯೆ, ಜ್ಞಾನ ಸಂಪತ್ತು ಬಸವಾದಿ ಶಿವಶರಣರ ವಚನ ಸಾಹಿತ್ಯವೇ ಆಗಿದ್ದು, ಮನಸ್ಸಿನ ಮೈಲಿಗೆ ತೊಳೆದು ನಮ್ಮ ಬಾಳಿಗೆ ಬೆಳಕು ನೀಡುವ ಸಾಧನವಾಗಿದೆ. ಆಂತಹ ವಚನ ಸಾಹಿತ್ಯವನ್ನು ಪ್ರತಿಯೊಬ್ಬ ಶಿವಶರಣ ನಿತ್ಯವು ಬಾಳಿನಲ್ಲಿ ಅಳವಡಿಸಿಕೊಂಡು ಬದುಕಬೇಕಿದೆ.

ಪರಿಸರ ಮಾಲಿನ್ಯ: ಇಂಡೇನಾ ಕಾರ್ಖಾನೆ ವಿರುದ್ಧ ಪ್ರತಿಭಟನೆ

May 05 2024, 02:03 AM IST
ದೊಡ್ಡಬಳ್ಳಾಪುರ: ಕಾರ್ಖಾನೆಯಿಂದ ಬರುವ ತ್ಯಾಜ್ಯ ಅನಿಲ ದುರ್ವಾಸನೆಯಿಂದ ಕೂಡಿದ್ದು, ಜನರ ಆರೋಗ್ಯದ ಮೇಲೆ ದುಷ್ಟಪರಿಣಾಮ ಬಿರುತ್ತಿದೆ. ಇಂಡೇನಾ ಕಾರ್ಖಾನೆ ಗ್ರಾಮದ ನೈಸರ್ಗಿಕ ಪರಿಸ್ಥಿತಿ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ರಸಾದ್ ಆರೋಪಿಸಿದರು.

ಭೂ ಮಾಲಿನ್ಯ ತಡೆಗಟ್ಟಲು ಪ್ಲಾಸ್ಟಿಕ್‌ ನಿಲ್ಲಿಸಿ

Apr 25 2024, 01:02 AM IST
ಈ ವರ್ಷದ ವಿಶ್ವ ಭೂ ದಿನಾಚರಣೆಯ ಧ್ಯೇಯ ವಾಕ್ಯ ಪ್ಲಾಸ್ಟಿಕ್ ಮುಕ್ತ ಭೂಮಂಡಲಕ್ಕಾಗಿ ಪೈಪೋಟಿ ಎಂಬುದಾಗಿದ್ದು, ಅಂತರ್ಜಲಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆ ಮಾಡಬಾರದು, ಅಂಗಡಿಗೆ ಹೋಗುವಾಗ ಕಡ್ಡಾಯವಾಗಿ ಬಟ್ಟೆಯ ಕೈಚೀಲ ಬಳಸಿ

ಕೃಷಿ ತ್ಯಾಜ್ಯ ಅನುಚಿತ ನಿರ್ವಹಣೆಯಿಂದ ಮಣ್ಣಿನ ಮಾಲಿನ್ಯ: ಡಾ. ಗುರುಪ್ರಸಾದ

Feb 27 2024, 01:35 AM IST
ಕೃಷಿ ತ್ಯಾಜ್ಯಗಳ ಅನುಚಿತ ನಿರ್ವಹಣೆಯಿಂದ ಗಾಳಿ,ನೀರು ಹಾಗೂ ಮಣ್ಣಿನ ಮಾಲಿನ್ಯಕ್ಕೆ ಕಾರಣವಾಗುತ್ತಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರಿಸಿ

Feb 09 2024, 01:47 AM IST
ದೊಡ್ಡಬಳ್ಳಾಪುರ: ಬೆಂಗಳೂರಿನಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯನ್ನು ಕೂಡಲೇ ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ತಾಲೂಕಿನ ಕೆರೆಗಳ ಸಂರಕ್ಷಣಾ ಹೋರಾಟ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಬಾಯಿಗೆ ಕಪ್ಪುಪಟ್ಟಿ ಧರಿಸಿ, ಮೌನ ಪ್ರತಿಭಟನೆ ನಡೆಸಲಾಯಿತು.

2070ರ ವೇಳೆಗೆ ಶೂನ್ಯ ಮಾಲಿನ್ಯ ಸಾಧನೆ ಗುರಿ

Feb 02 2024, 01:00 AM IST

2070ನೇ ಇಸವಿಯ ಹೊತ್ತಿಗೆ ಶೂನ್ಯ ಮಾಲಿನ್ಯ (ನೆಟ್‌ ಝೀರೋ) ಸಾಧಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಇದಕ್ಕಾಗಿ 1 ಗಿಗಾವ್ಯಾಟ್‌ನಷ್ಟು ವಿದ್ಯುತ್ತನ್ನು ಕಡಲತೀರದಿಂದ ಉತ್ಪಾದಿಸಲು ಹೂಡಿಕೆ ಮಾಡಲಾಗುತ್ತಿದೆ.

ಜನವಸತಿ ಪ್ರದೇಶಗಳಲ್ಲಿ ಪರಿಸರ ಮಾಲಿನ್ಯ ನಿಯಂತ್ರಿಸಿ: ಡಿಸಿ ನಿತೇಶ ಪಾಟೀಲ

Jan 10 2024, 01:45 AM IST
ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಂಬಂಧಿಸಿದ ಸಭೆಯಲ್ಲಿ ಡಿಸಿ ನಿತೇಶ್‌ ಪಾಟೀಲ ಸೂಚನೆ ನೀಡಿ ಮಾಲಿನ್ಯ ಮಾಡುವ ಕಾರ್ಖಾನೆಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಎಂಡೋಸಲ್ಫಾನ್ ಹೂತಿರುವ ವಿಚಾರ: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಭೇಟಿ, ಪರಿಶೀಲನೆ

Dec 29 2023, 01:31 AM IST
ಕೇರಳ- ಕರ್ನಾಟಕ ಗಡಿ ಪ್ರದೇಶವಾದ ಮಿಂಚಿಪದವು ಎಂಬಲ್ಲಿನ ಪಾಳು ಬಾವಿಯಲ್ಲಿ ಕೇರಳ ಪ್ಲಾಂಟೇಶನ್ ಕಾರ್ಪೊರೇಶನ್ ಗೋದಾಮಿನಲ್ಲಿ ಇರಿಸಲಾಗಿದ್ದ ಎಂಡೋಸಲ್ಫಾನ್‌ನ್ನು ಮಣ್ಣಿನಡಿ ಹೂತು ಹಾಕಿರುವ ವಿಚಾರದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ಪೀಠ ಪರಿಶೀಲನೆ ನಡೆಸಲು ನೋಟಿಸ್ ಜಾರಿಗೊಳಿಸಿದೆ.

ಕೊಂಚ ಸುಧಾರಿಸಿದ ದೆಹಲಿ ಮಾಲಿನ್ಯ

Nov 19 2023, 01:30 AM IST
ನವದೆಹಲಿ: ಗಾಳಿಯ ವೇಗ ಮತ್ತು ದಿಕ್ಕಿನಿಂದಾಗಿ ಒಂದೇ ರಾತ್ರಿಯಲ್ಲಿ ದೆಹಲಿಯ ಮಾಲಿನ್ಯದ ಪ್ರಮಾಣದಲ್ಲಿ ಸುಧಾರಣೆ ಕಂಡುಬಂದಿದೆ. ಆದರೂ ವಾಯುವಿನ ಗುಣಮಟ್ಟ ಇನ್ನೂ ಸಹ ಕಳಪೆ ಸ್ಥಿತಿಯಲ್ಲೇ ಮುಂದುವರೆದಿದೆ.

ವಾಯು ಮಾಲಿನ್ಯ ನಿಯಂತ್ರಣ-ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ: ಪ್ರಹ್ಲಾದ್

Nov 18 2023, 01:00 AM IST
ವಾಯು ಮಾಲಿನ್ಯ ನಿಯಂತ್ರಣ-ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ: ಪ್ರಹ್ಲಾದ್
  • < previous
  • 1
  • 2
  • 3
  • 4
  • 5
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved