ಪಂಚಮಸಾಲಿ ಸಮುದಾಯಕ್ಕೆ ಹಂಚಿಕೆ ಮಾಡಿದ್ದ ಮೀಸಲಾತಿ ವಾಪಸ್ ಪಡೆಯುವುದಾಗಿ ನಾವು ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿರಲಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಹೇಳಿಕೆ ತಿರುಚುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ಮಂಡ್ಯ ಸೇರಿ ರಾಜ್ಯದ ವಿವಿಧೆಡೆಯಿಂದ ಬೆಂಗಳೂರಿಗೆ ಆಗಮಿಸಿದ್ದ ಸಾವಿರಾರು ಜನ ಕಂಬನಿ ಮಿಡಿದರು. ಅಭಿಮಾನ, ಗೌರವದಿಂದ ಎಸ್.ಎಂ.ಕೃಷ್ಣ ಅವರಿಗೆ ಜಯವಾಗಲಿ, ಮತ್ತೆ ಹುಟ್ಟಿ ಬನ್ನಿ ಎಂದು ಘೋಷಣೆಗಳನ್ನು ಕೂಗಿದರು.