• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣಗೆ ಕರ್ನಾಟಕ ರತ್ನ ನೀಡಲು ರಾಜ್ಯ ಸರ್ಕಾರಕ್ಕೆ ಅಶೋಕ್‌ ಮನವಿ

Dec 12 2024, 01:46 AM IST
ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆ ಪರಿಗಣಿಸಿ ರಾಜ್ಯ ಸರ್ಕಾರದ ‘ಕರ್ನಾಟಕ ರತ್ನʼ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಕನಸಿನ ಮೆಟ್ರೋ ಮಾರ್ಗದ ಮೂಲಕ ಸಾಗಿದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಂತಿಮಯಾತ್ರೆ

Dec 12 2024, 12:33 AM IST
ಬೆಂಗಳೂರನ್ನು ಸಿಲಿಕಾನ್‌ ಸಿಟಿಯಾಗಿಸಿದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಪಾರ್ಥಿವ ಶರೀರದ ಅಂತಿಮ ಯಾತ್ರೆ ಅವರದೇ ಕನಸಿನ ಮೆಟ್ರೋ ಮಾರ್ಗದ ಪಕ್ಕದ ರಸ್ತೆಗುಂಟ ಸಾಗಿ ರಾಜಧಾನಿಯಿಂದ ನಿರ್ಗಮಿಸಿತು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಗಲಿಕೆ : 6 ಗಂಟೆ ಕಾಲ ಸಾಗಿದ ಅಂತಿಮ ಯಾತ್ರೆ

Dec 12 2024, 12:33 AM IST

  ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ಮಂಡ್ಯ ಸೇರಿ ರಾಜ್ಯದ ವಿವಿಧೆಡೆಯಿಂದ ಬೆಂಗಳೂರಿಗೆ ಆಗಮಿಸಿದ್ದ ಸಾವಿರಾರು ಜನ ಕಂಬನಿ ಮಿಡಿದರು. ಅಭಿಮಾನ, ಗೌರವದಿಂದ ಎಸ್.ಎಂ.ಕೃಷ್ಣ ಅವರಿಗೆ ಜಯವಾಗಲಿ, ಮತ್ತೆ ಹುಟ್ಟಿ ಬನ್ನಿ ಎಂದು ಘೋಷಣೆಗಳನ್ನು ಕೂಗಿದರು.

ಪಾಂಚಜನ್ಯ ಮೊಳಗಿಸಿದ್ದ ಮಾಜಿ‌ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ : ಕೆ.ಎಸ್.ಸಿದ್ದಲಿಂಗಪ್ಪ

Dec 12 2024, 12:32 AM IST
ಮಾಜಿ‌ ಮುಖ್ಯಮಂತ್ರಿ ಕೃಷ್ಣ ಅವರು ಕರ್ನಾಟಕದಲ್ಲಿ ಪಾಂಚಜನ್ಯ ಮೊಳಗಿಸಿ ಆ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿ ಪಟ್ಟವನ್ನಲಂಕರಿಸಿದ ಧೀಮಂತ ನಾಯಕ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ನುಡಿದರು.

ಮಾಜಿ ಮುಖ್ಯಮಂತ್ರಿ ಕೃಷ್ಣಗೆ ಭಾವಪೂರ್ಣ ನಮನ

Dec 12 2024, 12:31 AM IST
ಈ ನಾಡು ಕಂಡ ಹೊಸ ದೂರದೃಷ್ಟಿ ಇದ್ದಂತಹ ರಾಜಕಾರಣಿಯಾಗಿ ಎಸ್.ಎಂ.ಕೃಷ್ಣ ಅವರಿದ್ದರು

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣಗೆ ಶ್ರದ್ಧಾಂಜಲಿ ಸಲ್ಲಿಕೆ

Dec 11 2024, 12:48 AM IST
ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಇಹಲೋಕ ತ್ಯಜಿಸಿದ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ

Dec 11 2024, 12:46 AM IST
ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು ಮಂಗಳವಾರ ಬೆಳಗಿನ ಜಾವ 2.30ರ ಸುಮಾರಿಗೆ ಸದಾಶಿವನಗರದ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

ತಲಕಾವೇರಿಗೆ ಕೊಡುಗೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ

Dec 11 2024, 12:45 AM IST
ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಮ್ಮ ಅವಧಿಯಲ್ಲಿ ಕೊಡಗು ಜಿಲ್ಲೆಯ ಕಾವೇರಿ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದ ಜೀರ್ಣೋದ್ಧಾರಕ್ಕೆ ಹೆಚ್ಚು ಆದ್ಯತೆ ನೀಡಿದ್ದರು. ಅದಲ್ಲದೆ ಕೊಡಗು ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದರು.

ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ದಶಕಗಳಿಂದ ಸಂಪತ್ತು ಲೂಟಿ ಮಾಡುತ್ತಿದೆ: ಮುಖ್ಯಮಂತ್ರಿ ಚಂದ್ರು

Dec 10 2024, 01:16 AM IST

ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ದಶಕಗಳಿಂದ ನಾಡಿನ ನೈಸರ್ಗಿಕ ಸಂಪತ್ತು ಲೂಟಿ ಮಾಡಿ ಸಾವಿರಾರು ಕೋಟಿ ರು. ನಷ್ಟ ಉಂಟು ಮಾಡಿರುವ ಲೂಟಿಕೋರರಿಗೆ ಒಟಿಎಸ್(ಒನ್‌ ಟೈಂ ಸೆಟ್ಲ್‌ಮೆಂಟ್‌) ಸೌಲಭ್ಯ ನೀಡುವ ಮೂಲಕ ಅವರ ಪರ ನಿಂತಿದೆ  - ಡಾ.ಮುಖ್ಯಮಂತ್ರಿ ಚಂದ್ರು ಖಂಡಿಸಿದ್ದಾರೆ.

ಸಂಡೂರು ಕ್ಷೇತ್ರದ ಮತದಾರ ದೇವರ ಋಣ ತೀರಿಸುವ ಕೆಲಸ ಮಾಡುವೆವು : ಮುಖ್ಯಮಂತ್ರಿ ಸಿದ್ದರಾಮಯ್ಯ

Dec 09 2024, 12:48 AM IST

ಸಂಡೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣಾ ತುಕಾರಾಂ ಅವರನ್ನು ಆಶೀರ್ವದಿಸಿ, ಗೆಲ್ಲಿಸಿದ್ದೀರಿ - ವಿಶೇಷ ಧನ್ಯವಾದ ಸಲ್ಲಿಸುವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved