ಸಹಕಾರ ರಂಗ ಬಲಿಷ್ಠವಾಗಬೇಕಾದರೆ, ಜ್ಯಾತ್ಯಾತೀತ, ಧರ್ಮಾತೀತ ಹಾಗೂ ಪಕ್ಷಾತೀತವಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ದುಡಿದಾಗ ಮಾತ್ರ ಸಾಧ್ಯ
3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. 2022ರ ಬಳಿಕ ಅಂಡರ್-14 ಕ್ರೀಡಾಕೂಟ ಆಯೋಜನೆಗೊಳ್ಳುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 5000ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಳ್ಳಲಿದ್ದಾರೆ.