ಕೇರಳ, ಆಂಧ್ರ ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಹರಿಯಾಣ ಮತ್ತು ಪಂಜಾಬ್ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಕೇಂದ್ರ ಬೊಕ್ಕಸಕ್ಕೆ ಹೆಚ್ಚು ಕೊಡುಗೆ ನೀಡುತ್ತಿರುವ ರಾಜ್ಯಗಳನ್ನು ಒಟ್ಟುಗೂಡಿಸಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ವೇದಿಕೆ ಸೃಷ್ಟಿಸಿದ್ದಾರೆ
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆದರೆ ಕೇಳುವುದರಲ್ಲಿ ತಪ್ಪಿಲ್ಲ. ಬಿಜೆಪಿ-ಜೆಡಿಎಸ್ ಅವರು ಕೂಡ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಲ್ಲಿ ಸುದ್ದಿ ಸಿಗಬೇಕು ಎಂಬುದು ಬಿಟ್ಟು ಬೇರೇನೂ ಇಲ್ಲ: ಮಾಜಿ ಸಂಸದ ಡಿ.ಕೆ. ಸುರೇಶ್