ಸ್ವಂತ ಅಣ್ಣ, ತಮ್ಮಂದಿರನ್ನೇ ಸಹಿಸುವುದಿಲ್ಲ. ಇನ್ನು ನನ್ನ ಹಾಗೂ ಚಲುವರಾಯಸ್ವಾಮಿ ಅವರನ್ನು ಸಹಿಸುತ್ತಾನೆಯೇ?, ಮಂಡ್ಯ ಸಂಸದನಾದ ಕಾರಣಕ್ಕೆ ಇಷ್ಟೆಲ್ಲಾ ಹೇಳುತ್ತಿದ್ದೇನೆ. ನಾನು ಅವನ ಮಗನನ್ನು ಗೆಲ್ಲಿಸಲು ನೋಡಿದೆ. ಆದರೆ, ಜನ ಸೋಲಿಸಿದರು.