ಸಿದ್ದರಾಮಯ್ಯ ದಲಿತ ಪರ ಎಂದು ಹೇಳಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಎಸ್ಸಿ,ಟಿಪಿಎಸ್ಸಿಗಳ ವಿವಿಧ ಕಾರ್ಯಕ್ರಮಗಳಿಗೆ ಮೀಸಲಾಗಿದ್ದ ಅನುದಾನ ಗ್ಯಾರಂಟಿಗಳಿಗೆ 25369 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿದ್ದಾರೆ. ಬಜೆಟ್ನಲ್ಲಿ ಗ್ಯಾರಂಟಿಗಳಿಗೆ ಹಣ ಇಟ್ಟಿದ್ದರೂ ಈ ಹಣವನ್ನು ಏಕೆ ಪಡೆದುಕೊಂಡಿದ್ದಾರೆ?