• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕನ್ನಡದಲ್ಲಿ ಇನ್ನು ಕೋಮು ಗಲಭೆಗೆ ಆಸ್ಪದ ನೀಡಬೇಡಿ: ಮುಖ್ಯಮಂತ್ರಿ

May 17 2025, 01:23 AM IST
ಮಂಗಳೂರಿನ ಪಡೀಲ್‌ನಲ್ಲಿ 75 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘‘ಪ್ರಜಾಸೌಧ”ವನ್ನು ಶುಕ್ರವಾರ ಉದ್ಘಾಟಿಸಿ, ಪೋಡಿ ಮುಕ್ತ ಅಭಿಯಾನದಲ್ಲಿ 8 ಸಾವಿರಕ್ಕೂ ಅಧಿಕ ಜನರಿಗೆ ಆರ್‌ಟಿಸಿ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು.

ಆರ್ಥಿಕ ಸಮಾನತೆಗಾಗಿ ಗ್ಯಾರಂಟಿ ಯೋಜನೆಗಳು ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

May 13 2025, 01:16 AM IST
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೆ ನ್ಯಾ.ನಾಗಮೋಹನ್ ದಾಸ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಿ ಸಮೀಕ್ಷೆ ಮಾಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆಯಬೇಕು. ಜನರು ಅಭಿವೃದ್ದಿ ಹೊಂದಲು ಆರ್ಥಿಕವಾಗಿ ಸಭಲರಾಗಲು ಶಿಕ್ಷಣ ಅತಿ ಮುಖ್ಯ. ನಾವೆಲ್ಲರೂ ಮನುಷ್ಯರಾಗಿ ಬದುಕಬೇಕು. ಆಗ ನಾವು ಬುದ್ಧ ಬಸವ ಅಂಬೇಡ್ಕರ್ ಗಾಂಧಿ ಅವರಿಗೆ ಗೌರವ ನೀಡಿದಂತೆ ಆಗುತ್ತದೆ.

ಸಂವಿಧಾನ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

May 04 2025, 01:33 AM IST
ಸಂವಿಧಾನದ ರಕ್ಷಣೆಯಾದರೆ ನಮ್ಮ ಹಕ್ಕುಗಳೂ ರಕ್ಷಣೆಯಾಗುತ್ತವೆ. ಹೀಗಾಗಿ, ಸಂವಿಧಾನಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಇಂದು ಅಕ್ಕಿಆಲೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

May 04 2025, 01:32 AM IST
ಅಕ್ಕಿಆಲೂರಿನ ಎಪಿಎಂಸಿ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣಗೊಂಡಿದೆ. 10 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ.

ಗುಲಾಮಗಿರಿ ಮನಸ್ಥಿತಿಯಿಂದ ಹೊರಬನ್ನಿ : ಮುಖ್ಯಮಂತ್ರಿ ಸಿದ್ದರಾಮಯ್ಯ

May 03 2025, 12:18 AM IST

ಪಾಪದ ಕೆಲಸ ಮಾಡಿ ಒಳ್ಳೆಯದನ್ನು ಕೇಳಿದರೆ ಆಗೋಲ್ಲ, ಗುಲಾಮಗಿರಿ ಮನಸ್ಥಿತಿ ಕಿತ್ತುಹಾಕಿ ಮನುಷ್ಯರಾಗಬೇಕು.  

ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

May 03 2025, 12:15 AM IST
ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ, ಬದ್ಧತೆಯೂ ಇಲ್ಲ. ಇತಿಹಾಸವನ್ನು ನೋಡುತ್ತಾ ಬನ್ನಿ ನೂರು ವರ್ಷಗಳಿಂದಲೂ ವಿರೋಧ ಮಾಡುತ್ತಾ ಬಂದಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ರವರು ಮಿಲ್ಲರ್ ಕಮಿಷನ್ ರಚಿಸಿದಾಗಿನಿಂದಲೂ ಇವತ್ತಿನವರೆಗೂ ವಿರೋಧ ಮಾಡುತ್ತಿದ್ದಾರೆ.

ತಪ್ಪು ಮುಚ್ಚಲು ಬಿಜೆಪಿ ಯಾತ್ರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

May 02 2025, 01:30 AM IST

ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲು ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಕಾರಣವೇ ಹೊರತು ರಾಜ್ಯ ಸರ್ಕಾರವಲ್ಲ - ಮುಖ್ಯಮಂತ್ರಿ ಸಿದ್ದರಾಮಯ್ಯ 

ಬಸವಣ್ಣನ ಸ್ಮರಣೆ ಎಲ್ಲರ ಕರ್ತವ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ

May 01 2025, 01:49 AM IST
ವಿಶ್ವಗುರು ಬಸವಣ್ಣ ಅವರನ್ನು ಸ್ಮರಿಸಬೇಕಾಗಿರುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೇ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ನಗರಕ್ಕೆ: ಸುರೇಶ್

Apr 30 2025, 12:33 AM IST
ಮೇ 8 ರಂದು ಮಂಡ್ಯ ನಗರದಲ್ಲಿ 10 ಕೋಟಿ ರು. ವೆಚ್ಚದಲ್ಲಿ ಕುರುಬ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕಾಗಿ ನಿಲಯದ ಕಟ್ಟಡದ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೃತ ಹಸ್ತದಿಂದ ಭೂಮಿ ಪೂಜಾ ಕಾರ್ಯ ನಡೆಸಲಿದ್ದಾರೆ. ಕಟ್ಟಡದ ಕಾಮಗಾರಿಗೆ ರಾಜ್ಯ ಸರ್ಕಾರವು ಈಗಾಗಲೇ 2 ಕೋಟಿ ರು. ವಿಶೇಷ ಅನುದಾನ ಬಿಡುಗಡೆ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ 'ಯುದ್ಧ ಪರವಲ್ಲ’ ಹೇಳಿಕೆಗೆ ಬಿಜೆಪಿ ಕಿಡಿ

Apr 27 2025, 01:31 AM IST
‘ತಾವು ಯುದ್ಧದ ಪರ ಅಲ್ಲ’ ಮತ್ತು ‘ಹೋದ ಜೀವಗಳನ್ನು ವಾಪಸ್ ತರಲು ಸಾಧ್ಯವಿಲ್ಲ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ತಕ್ಷಣ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 57
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved