• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Sep 25 2024, 12:52 AM IST
ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು

ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಚನ್ನಬಸವನಗೌಡ ಪಾಟೀಲ್‌

Sep 25 2024, 12:51 AM IST
ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯುವ ಮೊಂಡುತನ ಪ್ರದರ್ಶಿಸಬಾರದು. ಅವರು ಸಾಚಾ ಆಗಿದ್ದರೆ ರಾಜೀನಾಮೆ ನೀಡಲಿ. ಮೊದಲು ರಾಜೀನಾಮೆ ಕೊಟ್ಟು ನಂತರ ಅವರು ತನಿಖೆ ಎದುರಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಹೇಳಿದರು.

ಕುಡಿದು ವಾಹನ ಓಡಿಸಿದ್ರೆ ಡಿಎಲ್‌ ರದ್ದು : ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Sep 24 2024, 12:17 PM IST
ರಾಜ್ಯದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಮತ್ತು ಅತಿ ವೇಗವಾಗಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಮುಡಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ತಕರಾರು ಅರ್ಜಿ ಭವಿಷ್ಯ ಇಂದು ನಿರ್ಧಾರ

Sep 24 2024, 01:54 AM IST
ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ರದ್ದುಪಡಿಸಲು ಕೋರಿ ಸಲ್ಲಿಸಿರುವ ಅರ್ಜಿಯ ತೀರ್ಪು ಇಂದು ಹೈಕೋರ್ಟ್‌ ನೀಡಲಿದೆ. ಈ ತೀರ್ಪು ಮುಖ್ಯಮಂತ್ರಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.

ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಬಾಗಿನ

Sep 23 2024, 01:28 AM IST
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು, ದುರಸ್ತಿ ಮಾಡಿದ ಮೇಲೆ ಮತ್ತೆ ಭರ್ತಿಯಾಗಿರುವುದರಿಂದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಭಾನುವಾರ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಬಾಗಿನ ಅರ್ಪಣೆ

Sep 23 2024, 01:27 AM IST
ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಬಾಗಿನ ಅರ್ಪಿಸಿದರು.

ತಿರುಪತಿ ಲಡ್ಡು ವಿವಾದ : ತನಿಖೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಆದೇಶ

Sep 23 2024, 01:24 AM IST

ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ನೀಡಲಾಗುವ ಲಡ್ಡು ತಯಾರಿಕೆಯಲ್ಲಿ ಬಳಸಲಾದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾದ ಆರೋಪ ಕುರಿತು ತನಿಖೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆದೇಶಿಸಿದ್ದಾರೆ. 

ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣ : ವರದಿ ಕೇಳಿದ ಮುಖ್ಯಮಂತ್ರಿ ಕಚೇರಿ

Sep 22 2024, 10:49 AM IST

ಆ್ಯಂಬುಲೆನ್ಸ್‌ ಸಿಗದ ಕಾರಣ ಮಕ್ಕಳೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿ ಕಚೇರಿಯಿಂದ ಸೂಚಿಸಲಾಗಿದೆ.

ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 22 2024, 01:46 AM IST
ಇತ್ತೀಚಿನ ದಿನಗಳಲ್ಲಿ ಫೇಕ್ ನ್ಯೂಸ್ ವೇಗವಾಗಿ ಬೆಳೆಯಲಿಕ್ಕೆ ಪ್ರಾರಂಭವಾಗಿದೆ. ಇದನ್ನ ತಡೆಯದೇ ಹೋದರೆ ಪ್ರಜಾಪ್ರಭುತ್ವ, ಸಂವಿಧಾನದ ಮೌಲ್ಯಗಳು ಉಳಿಯುವುದು ಕಷ್ಟವಾಗಲಿದೆ. ಕುವೆಂಪು ಅವರು ಹೇಳಿದ ಶಾಂತಿಯ ತೋಟ ಆಗೋದು ಕನಸಾಗಲಿದೆ. ಹೀಗಾಗಿ, ಸುದ್ದಿಗಳನ್ನ ಫ್ಯಾಕ್ಟ್ ಚೆಕ್ ಮಾಡಲಿಕ್ಕೆ ಸರ್ಕಾರ ಮುಂದಾಗಿದೆ. ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ತಂಡ ಸುಳ್ಳು ಸುದ್ದಿಯ ಫ್ಯಾಕ್ಟ್ ಚೆಕ್ ಮಾಡಲಿದೆ.

ತುಂಗಭದ್ರೆಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ

Sep 21 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ. 22ರಂದು ಬೆಳಗ್ಗೆ 11 ಗಂಟೆಗೆ ತುಂಬಿದ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ ಎಂದು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮ್ಮೀನಭಾವಿ ತಿಳಿಸಿದ್ದಾರೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 59
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved