• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನಕ್ಕೆ ವಿಶ್ವಸಂಸ್ಥೆ ಆಕ್ಷೇಪ

Mar 30 2024, 12:50 AM IST

ಅಬಕಾರಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನಕ್ಕೆ ಜರ್ಮನಿ ಹಾಗೂ ಅಮೆರಿಕ ಸರ್ಕಾರಗಳು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ವಿಶ್ವಸಂಸ್ಥೆ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದೆ.

ದೆಹಲಿ ಕೋರ್ಟ್‌ನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಖುದ್ದು ವಾದ!

Mar 29 2024, 12:45 AM IST
ದಿಲ್ಲಿ ಮದ್ಯ ಲೈಸೆನ್ಸ್‌ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ.)ದಿಂದ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ನೇತಾರ ಅರವಿಂದ್‌ ಕೇಜ್ರಿವಾಲ್‌ ಗುರುವಾರ ನ್ಯಾಯಾಲಯದಲ್ಲಿ ಖುದ್ದು ವಾದ ಮಂಡಿಸಿದ್ದು, ‘ಈ ಹಗರಣ ಕೇವಲ ಇ.ಡಿ. ಹಾಗೂ ಬಿಜೆಪಿ ಸೃಷ್ಟಿಯಾಗಿದೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆ

Mar 23 2024, 01:03 AM IST
ಲೋಕಸಭಾ ಚುನಾವಣೆ ಮಂಡ್ಯ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವ ಮೂಲಕ ಗೆಲುವು ಸಾಧಿಸಿ ರಾಷ್ಟ್ರ ರಾಜಕಾರಣದ ಮಾಡಲಿದ್ದಾರೆ. ಇನ್ನು ಹಲವು ವರ್ಷಗಳ ಕಾಲ ಕುಮಾರಸ್ವಾಮಿ ಅವರ ಸೇವೆ ರಾಷ್ಟ್ರ ಮತ್ತು ರಾಜ್ಯ ರಾಜಕಾರಣಕ್ಕೆ ಸದ್ಬಳಕೆಯಾಗಲಿ. ಭಗವಂತನ ಕೃಪೆ, ಮಾಜಿ ಪ್ರಧಾನಿ ದೇವೇಗೌಡ ಮತ್ತು ಕುಟುಂಬ ವರ್ಗದವರ ಆಶೀರ್ವಾದ ಮತ್ತು ಹಾರೈಕೆಯಿಂದ ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

ಎಸ್ಸಿ, ಎಸ್ಟಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಅನ್ಯಾಯ: ಮಾಜಿ ಮೇಯರ್ ಶಿವಕುಮಾರ್ ಆರೋಪ

Mar 22 2024, 01:04 AM IST
ಎಸ್ಸಿ ಎಸ್ಟಿಗಳ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆಂದು ದುರ್ಬಳಕೆ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯನವರು, ಅಲ್ಪಸಂಖ್ಯಾತರ ಅಭಿವೃದ್ಧಿಗೆ 10 ಸಾವಿರ ಕೋಟಿ ರು ಅನುದಾನ ನೀಡುವುದಾಗಿ ಘೋಷಿಸಿ, ಅದರಲ್ಲಿ ಮೊದಲ ಕಂತಾಗಿ ಒಂದುವರೆ ಸಾವಿರ ಕೋಟಿ ರು. ಬಿಡುಗಡೆಗೊಳಿಸಿದ್ದಾರೆ. ಆದರೆ ಪರಿಶಿಷ್ಟ ಜಾತಿ, ಪಂಗಡದವರಿಗೆ ಯಾವುದೇ ಅನುದಾನವನ್ನು ಬಿಡುಗಡೆಗೊಳಿಸಿಲ್ಲ.

ಕೆಎಂಎಫ್‌ ಹಾಲಿನ ಟ್ಯಾಂಕರಲ್ಲಿ ನೀರು: ಮುಖ್ಯಮಂತ್ರಿ ಸಿದ್ದರಾಮಯ್ಯ

Mar 19 2024, 12:52 AM IST
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇರುವ ಕಡೆಗೆ ಕೆಎಂಎಫ್‌ ವಾಟರ್‌ ಟ್ಯಾಂಕರ್‌ನಲ್ಲಿ ನೀರು ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಆರ್‌ಎಸ್‌ಎಸ್‌ ಸಂವಿಧಾನ ಜಾರಿಗೆ ತರ್ತಾರೆ: ಮುಖ್ಯಮಂತ್ರಿ ಚಂದ್ರು

Mar 18 2024, 01:51 AM IST
ಸಂವಿಧಾನ ಬದಲಿಸುವ ಹೇಳಿಕೆಯನ್ನು ಉತ್ತರ ಕನ್ನಡದ ಸಂಸದ ಅನಂತಕುಮಾರ ಹೆಗಡೆ ನೀಡಿದರೂ ಪಕ್ಷದಿಂದ ಯಾವುದೇ ಕ್ರಮವಹಿಸಿಲ್ಲ.

ಐದು ವರ್ಷವೂ ಗ್ಯಾರಂಟಿ ಇರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Mar 16 2024, 01:46 AM IST

ನಮ್ಮ ಅವಧಿಯ ಐದು ವರ್ಷದವರೆಗೂ ಗ್ಯಾರಂಟಿ ಯೋಜನೆ ಜಾರಿಯಲ್ಲೇ ಇಡುತ್ತೇವೆ. ಈ ಬಗ್ಗೆ ಸಂಶಯ ಪಡಬೇಕಾದ ಅಗತ್ಯವಿಲ್ಲ. ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಧ್ರುವನಾರಾಯಣ್ ಜನಪರ ರಾಜಕಾರಣಕ್ಕೆ ಮಾದರಿ ವ್ಯಕ್ತಿತ್ವ: ಮುಖ್ಯಮಂತ್ರಿ ಸಿದ್ದರಾಮಯ್ಯ

Mar 13 2024, 02:06 AM IST
ಸಾಮಾನ್ಯವಾಗಿ ರಾಜಕಾರಣಿಗಳು ಬದುಕಿದ್ದಾಗ ಜನಪ್ರಿಯರಾಗಿರುವುದು ಸಹಜ, ಆರ್. ಧ್ರುವನಾರಾಯಣ್ ಅವರು ಕಾಲವಾದ ನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ, ಯಾವುದೇ ಜನಪ್ರತಿನಿಧಿಯಾದವರು ಜನಪರ ಅಭಿವೃದ್ದಿಪರವಾಗಿ ಇರಬೇಕು ಜೊತೆಗೆ ಜನರನ್ನು ಪ್ರೀತಿಸುವ ಗುಣವಿರಬೇಕು ಈ ಎಲ್ಲ ಗುಣಗಳು ಸಹ ಧ್ರುವನಾರಾಯಣ್ ಅವರಲ್ಲಿತ್ತು. ಆದ್ದರಿಂದಲೇ ಅವರನ್ನು ಜನರು ಎಂದಿಗೂ ಬಿಟ್ಟು ಇರುತ್ತಿರಲಿಲ್ಲ, ಅವರ ಸರಳ, ಸಜ್ಜನ, ಸಭ್ಯತೆಯಿಂದ ಕೂಡಿದ ನಾಯಕತ್ವ ಗುಣಗಳನ್ನು ಹೊಂದಿದ್ದಂತವರು, ಜನಪರ ರಾಜಕಾರಣಕ್ಕೆ ಧ್ರುವನಾರಾಯಣ್ ಮಾದರಿ ವ್ಯಕ್ತಿತ್ವ

ಏರ್ಪೋರ್ಟಲ್ಲಿ ಇಂದಿರಾ ಕ್ಯಾಂಟೀನ್‌ ಶುರು: ಮುಖ್ಯಮಂತ್ರಿ ಸಿದ್ದರಾಮಯ್ಯ

Mar 12 2024, 02:04 AM IST
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಅನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಮುಖ್ಯಮಂತ್ರಿ ವಿರುದ್ಧ ಸಂಸದರ ನಿರಂತರ ವಾಗ್ದಾಳಿ: ಕಾಂಗ್ರೆಸ್ ಶಾಸಕರ ಮೌನ

Mar 12 2024, 02:01 AM IST
ಅನಂತಕುಮಾರ ಹೆಗಡೆ ಅವರು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರವಾಗಿ ಪ್ರಚಾರಕ್ಕೇ ಬರಲಿಲ್ಲ. ಹೋಗಲಿ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಒಂದು ಹೇಳಿಕೆಯನ್ನೂ ನೀಡಲಿಲ್ಲ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • 55
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved