ಯುವ ಸ್ಟಾರ್ ಪ್ರಖರ್ ಆಟವನ್ನು ಕೊಂಡಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Jan 17 2024, 01:45 AM ISTಕೂಚ್ ಬೆಹಾರ್ ಟ್ರೋಫಿಯ ಫೈನಲ್ನಲ್ಲಿ ಪ್ರಖರ್ ಚತುರ್ವೇದಿ 404 ರನ್ ಗಳಿಸಿದ್ದರು. ಟೂರ್ನಿಯಲ್ಲಿ ಕರ್ನಾಟಕ ಚೊಚ್ಚಲ ಬಾರಿ ಚಾಂಪಿಯನ್ ಎನಿಸಿಕೊಂಡಿತ್ತು. ಚತುರ್ವೇದಿಯನ್ನು ಕೊಂಡಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಂಡದ ಸಾಧನೆಗೂ ಅಭಿನಂದನೆ ಸಲ್ಲಿಸಿದ್ದಾರೆ.