• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಹಿಷ ಮಂಡಲೋತ್ಸವ ಇಂದು

Sep 29 2024, 01:40 AM IST
ಮಹಿಷ ಮಂಡಲೋತ್ಸವ (ಮಹಿಷ ದಸರಾ) ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ 8.30ಕ್ಕೆ ಚಾಮುಂದಿಬೆಟ್ಟದಲ್ಲಿನ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆ ಕಾರ್ಯಕ್ರಮ ಮತ್ತು ಬೆಳಗ್ಗೆ 10.30ಕ್ಕೆ ನಗರದ ಪುರಭವನದ ಹೊರಾವರಣದಲ್ಲಿ ಮಹಿಷ ಮಂಡಲೊತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ಕೊಡಗು ಗೌಡ ಸಮಾಜದ ಅದ್ದೂರಿ ಕೈಲ್ ಮುಹೂರ್ತ ಆಚರಣೆ

Sep 10 2024, 01:37 AM IST
ಮೈಸೂರಿನ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೈಲ್‌ ಮುಹೂರ್ತ ಸಮಾರಂಭದಲ್ಲಿ ಗಣ್ಯರು ಪಾಲ್ಗೊಂಡರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

ಮೈಸೂರಿನ ಕೇಂದ್ರ ಬಸ್ ನಿಲ್ದಾಣ ಸ್ಥಳಾಂತರಿಸಿ

Aug 28 2024, 12:50 AM IST
ರಾಜ್ಯದ ಎಲ್ಲ ಜಿಲ್ಲೆಗಳ ಹಾಗೂ ಅಂತಾರಾಜ್ಯದ ಬಸ್ಸುಗಳು ಇಲ್ಲಿನ ನಿಲ್ದಾಣದಿಂದ ಸಂಚರಿಸಲಿವೆ.

ಸಸ್ಪೆಂಡ್‌ ಆದ ಮೈಸೂರಿನ ಕಾನ್‌ಸ್ಟೇಬಲ್‌ ಸಲೀಂ ಪಾಷಾಗೆ ಸಿಎಂ ಪದಕ: ವಿಜಯೇಂದ್ರ ಆಕ್ರೋಶ

Aug 16 2024, 01:31 PM IST

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪದಕ ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಾದ ಪೊಲೀಸ್‌ ಪೇದೆಯ ಹೆಸರು ಪ್ರಕಟವಾಗಿರುವುದು ಗೃಹ ಇಲಾಖೆಯ ಅಧಃಪತನಕ್ಕೆ ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶ - 4 ಲಕ್ಷ ಜನ ಸೇರುವ ನಿರೀಕ್ಷೆ

Aug 09 2024, 12:32 AM IST

ವಾಲ್ಮೀಕಿ ಹಗರಣ, ಎಂಡಿಎ ಹಗರಣ ಮುಂದಿಟ್ಟುಕೊಂಡು ಬಿಜೆಪಿ- ಜೆಡಿಎಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆಗೆ ಟಕ್ಕರ್ ಕೊಡುವ ನಿಟ್ಟಿನಲ್ಲಿ ಆ.8 ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶವನ್ನು ಸಂಘಟಿಸಿದೆ.

ಮೈಸೂರಿನ ಕಾಂಗ್ರೆಸ್ ಜನಾಂದೋಲನಕ್ಕೆ ಜಿಲ್ಲೆಯಿಂದ ಅಪಾರ ಕಾಂಗ್ರೆಸ್‌ ಕಾರ್ಯಕರ್ತರು

Aug 09 2024, 12:30 AM IST
ಮುಡಾ ಪ್ರಕರಣ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ನಡೆಸುತ್ತಿರುವ ಪಾದಯಾತ್ರೆಗೆ ನಮ್ಮ ವಿರೋಧವಿದೆ ಹಾಗೂ ಆಗಸ್ಟ್ ೯ರಂದು ಮೈಸೂರಿನಲ್ಲಿ ಇದಕ್ಕೆ ಪರ್ಯಾಯವಾಗಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯಿಂದಲೂ ೫ ರಿಂದ ೧೦ ಸಾವಿರ ಜನರು ಭಾಗವಹಿಸುವುದಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಿ. ತಾರಾ ಚಂದನ್ ತಿಳಿಸಿದರು.

ಮೈಸೂರಿನ ಮುಡಾದಲ್ಲಿ ಸಾವಿರಾರು ಕೋಟಿ ಹಗರಣ-ಮುಖ್ಯಮಂತ್ರಿ ಕುಟುಂಬವೇ ಪಾಲುದಾರ: ಛಲವಾದಿ ಆರೋಪ

Aug 01 2024, 12:17 AM IST
ಮೈಸೂರಿನ ಮುಡಾದಲ್ಲಿ ಸಾವಿರಾರು ಕೋಟಿ ರು. ಮೊತ್ತದ ಹಗರಣ ನಡೆದಿದೆ. ಮುಖ್ಯಮಂತ್ರಿ ಕುಟುಂಬವೇ ಅದರಲ್ಲಿ ಪಾಲುದಾರರು ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಮೈಸೂರಿನ ವಿಜಯ್‌ ಶಂಕರ್‌ ಮೇಘಾಲಯಕ್ಕೆ ನೂತನ ರಾಜ್ಯಪಾಲರಾಗಿ ಆಯ್ಕೆ : ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ

Jul 28 2024, 02:02 AM IST
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

28 ಪದಕ ಬಾಚಿಕೊಂಡ ಮೈಸೂರಿನ ಜಿಎಸ್.ಎ ರುತ್ವಗೆ 6 ಚಿನ್ನ, ಚಾಂಪಿಯನ್ ಶಿಪ್

Jul 14 2024, 01:36 AM IST
ಜಿಎಸ್.ಎಯಲ್ಲಿ ತರಬೇತುದಾರ ಪವನ್ ಕುಮಾರ್ ಅವರು ಅನೇಕ ಅಂತಾರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಸ್ಪರ್ಧಿಗಳಿಗೆ ತರಬೇತಿ ನೀಡಿದ್ದು, ಕ್ರೀಡಾ ಪ್ರತಿಭೆಗಳನ್ನು ಹೊರತರುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.

ಮೈಸೂರಿನ ಪ್ರೇಕ್ಷಣೀಯ ಶೌಚಾಲಯ!

Jul 12 2024, 01:37 AM IST
ಪ್ರವಾಸಿಗರ ಕಣ್ಮನ ಸೆಳೆಯುವ ಈ ಶೌಚಾಲಯವನ್ನು ವೀಕ್ಷಿಸಲು ನೂರು ಕಣ್ಣು ಸಾಲದು!
  • < previous
  • 1
  • 2
  • 3
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved