• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇಲುಕೋಟೆ ದೇಗುಲಕ್ಕೆ 75 ಲಕ್ಷ ರು. ಮೌಲ್ಯದ ಚಿನ್ನಾಭರಣ ನೀಡಿದ ಮೈಸೂರಿನ ಭಕ್ತೆ..!

Jul 10 2024, 12:35 AM IST
ಚೆಲುವನಾರಾಯಣಸ್ವಾಮಿ ಭಕ್ತೆಯಾದ ವಯೋವೃದ್ಧ ಡಾ.ಲಕ್ಮಮ್ಮ ಮನೆಯಲ್ಲಿ ಬಳಸಿದ ಚಿನ್ನ ಮತ್ತು ಬೆಳ್ಳಿ ಎರಡು ಟ್ರಂಕ್‌ನಲ್ಲಿ ತುಂಬಿದ ಆಭರಣವನ್ನು ದೇವಾಲಯದ ಇಒ ಮಹೇಶ್‌ಗೆ ಹಸ್ತಾಂತರ ಮಾಡಿದ್ದಾರೆ.

ರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಮೈಸೂರಿನ ವಿದ್ಯಾರ್ಥಿಗಳ ಸಾಧನೆ

Jul 09 2024, 01:01 AM IST
ಮಹಿಳೆಯರ 55 ಕೆ.ಜಿ ವಿಭಾಗದಲ್ಲಿ ನಕ್ಷತ್ರ, 47 ಕೆ.ಜಿ ವಿಭಾಗದಲ್ಲಿ ಎಂ. ಸಮೀಕ್ಷಾ ಅಸಾಧಾರಣ ಕೌಶಲ್ಯ ಮತ್ತು ದೃಢತೆಯನ್ನು ಪ್ರದರ್ಶಿಸಿ ಚಿನ್ನದ ಪದಕಗಳನ್ನು ಗಳಿಸಿದದ್ದಾರೆ.

ಡಾ.ನ. ರತ್ನ ಮೈಸೂರಿನ ರಂಗಭೀಷ್ಮ, ರಂಗ ರತ್ನ

Jun 30 2024, 12:47 AM IST
ಡಾ.ನ. ರತ್ನ ಅವರಿಗೆ ಹಲವಾರು ಪ್ರಶಸ್ತಿ, ಪುರಸ್ಕಾರಗಳು ಬಂದಿದೆ. ರತ್ನ ಅವರಿಗೆ ಪದ್ಮಶ್ರೀ, ಭಾರತರತ್ನ ಪ್ರಶಸ್ತಿ ದೊರಕಬೇಕಿತ್ತು.

ಬಳ್ಳಾರಿಯಲ್ಲಿ ಮೈಸೂರಿನ ಯದುವೀರ್ ಚುನಾವಣಾ ಪ್ರಚಾರ

May 05 2024, 02:01 AM IST
ಬಳ್ಳಾರಿ ಜೀನ್ಸ್ ಉದ್ಯಮ ಪ್ರಗತಿಗೂ ನರೇಂದ್ರ ಮೋದಿ ಕ್ರಮ ವಹಿಸಲಿದ್ದಾರೆ. ಕೇಂದ್ರದ ಅನೇಕ ನಿಲುವಿನಿಂದ ವ್ಯಾಪಾರಿಗಳಿಗೂ ಅನುಕೂಲವಾಗಿದೆ.

ಚಂದ್ರಯಾನ ಎಫೆಕ್ಟ್‌: ಫೋರ್ಬ್ಸ್‌ ಪಟ್ಟಿಗೆ ಮೈಸೂರಿನ ಉದ್ಯಮಿ!

Apr 05 2024, 01:05 AM IST

ಚಂದ್ರಯಾನ-3 ನೌಕೆಯ ಲ್ಯಾಂಡರ್‌ ಹಾಗೂ ರೋವರ್‌ಗೆ ಎಲೆಕ್ಟ್ರಾನಿಕ್‌ ಸಿಸ್ಟಮ್ಸ್‌ಗಳನ್ನು ಪೂರೈಕೆ ಮಾಡಿದ್ದ ಮೈಸೂರು ಮೂಲದ ಕೇನ್ಸ್‌ ಟೆಕ್ನಾಲಜಿ ಕಂಪನಿ ಸ್ಥಾಪಕ ರಮೇಶ್‌ ಕುಂಞಕಣ್ಣನ್‌ ಇದೇ ಮೊದಲ ಬಾರಿಗೆ ಫೋರ್ಬ್ಸ್‌ ಬಿಲಿಯನೇರ್‌ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

೨೬ ರಂದು ಮೈಸೂರಿನ ಚೆಸ್ಕಾಂ ಎಂಡಿ ಕಚೇರಿಗೆ ಮುತ್ತಿಗೆ

Mar 22 2024, 01:07 AM IST
ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೆ ಒತ್ತಾಯಿಸಿ ಮಾ.೨೬ ರಂದು ಮಂಗಳವಾರ ಬೆಳಗ್ಗೆ ೧೧.೩೦ ಗಂಟೆಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ರೈತರು ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಹೇಳಿದರು.

ವಾಲಿಬಾಲ್ ಟೂರ್ನಿ: ಮೈಸೂರಿನ ಟೀಂ ಬ್ರದರ್ ತಂಡಕ್ಕೆ ಪ್ರಶಸ್ತಿ

Jan 30 2024, 02:00 AM IST
ಮುಕ್ತ ಪುರಷರ ವಾಲಿಬಾಲ್ ಪ್ರಶಸ್ತಿಯನ್ನು ಮೈಸೂರಿನ ಟೀಮ್ ಬ್ರದರ್ ತಂಡ ಮುಡಿಗೇರಿಸಿಕೊಂಡಿದೆ. ಮಂಗಳೂರಿನ ಜಿಯಾ ಪ್ರತಾಪ್ ತಂಡ ರನ್ನರ್ ಅಪ್‌ ಆಯಿತು. ಭಾರತ್ ಮಾತಾ ಸೇವಾ ಸಂಘದ ವತಿಯಿಂದ ಕೆಂಚಮ್ಮನಬಾಣೆಯ ಭಾರತ್ ಮೈದಾನದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು.

ಸಂಸತ್‌ ದಾಳಿಯ ಕಿಂಗ್‌ಪಿನ್‌ ಮೈಸೂರಿನ ಮನೋರಂಜನ್‌!

Jan 14 2024, 01:30 AM IST
ಡಿ.13ರಂದು ಸಂಸತ್ ಭವನದ ಒಳಗೆ ‘ಹೊಗೆ ಬಾಂಬ್‌’ ಸಿಡಿಸಿ ಭದ್ರತಾ ಲೋಪ ಎಸಗಿದ ಆರೋಪದ ಮೇಲೆ ಐವರು ಆರೋಪಿಗಳನ್ನು ಶುಕ್ರವಾರ ಮಂಪರು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪರೀಕ್ಷೆಯಲ್ಲಿ, ಇಡೀ ಕೃತ್ಯದ ಮಾಸ್ಟರ್‌ಮೈಂಡ್‌ ಮೈಸೂರು ಮೂಲದ ಮನೋರಂಜನ್‌ ಎಂಬುದು ದೃಢಪಟ್ಟಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
  • < previous
  • 1
  • 2
  • 3
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved