• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಮೂಡಾ ಪ್ರಕರಣ : ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ - ವಿಶ್ವನಾಥ್

Sep 29 2024, 01:32 AM IST

ಮೈಸೂರು ಮೂಡಾ ಪ್ರಕರಣದಲ್ಲಿ ಕಾನೂನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿಲ್ಲ ಎಂದು ಸ್ಪಷ್ಟವಾಗಿದ್ದು, ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ. 

ಜೆಎಸ್ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಗರ್ವಿ ಗುರ್ಜರಿ ಕರಕುಶಲ ವಸ್ತುಗಳ ಆಕರ್ಷಣೆ

Sep 27 2024, 01:27 AM IST
ಗರ್ಭಾ ನೃತ್ಯಕ್ಕೆ ಬಳಸುವ ಚನಿಯಾಚೋಲಿ ವಸ್ತ್ರಗಳ ಪ್ರದರ್ಶನ, ರೇಷ್ಮೆ, ಚರ್ಮದ ಉತ್ಪನ್ನಗಳು, ಬೆಡ್ಶೀಟ್, ಬೆಡ್ ಕವರ್ ಗಳು, ಚಳಿಯ ಸಂದರ್ಭದಲ್ಲಿ ನೆರವಾಗುವ ಮೇಲು ಹೊದಿಕೆಗಳು, ಗುಜರಾತ್ ರಾಜ್ಯದಲ್ಲಿ ಪ್ರಸಿದ್ಧಿ ಪಡೆದಿರುವ ಪ್ಯಾಚ್ ವರ್ಕ್‌ ಅಲಂಕಾರಿಕ ವಸ್ತ್ರಗಳು.

ಮೈಸೂರು ದಸರಾ ಉತ್ಸವ - 2024 : ಅ. 3 ರಿಂದ 11 ರವರೆಗೆ ದಸರಾ ಕನ್ನಡ ಪುಸ್ತಕ ಮಾರಾಟ ಮೇಳ

Sep 26 2024, 09:47 AM IST
ಮೈಸೂರು ದಸರಾ ಉತ್ಸವ- 2024ರ ಅಂಗವಾಗಿ ಅಕ್ಟೋಬರ್ 3 ರಿಂದ 11 ರವರೆಗೆ ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳ ನಡೆಯಲಿದೆ. ಪ್ರಕಾಶಕರು ಮತ್ತು ಮಾರಾಟಗಾರರು ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದು.

ಮೈಸೂರು ದಸರಾ 2024 : ಜಂಬೂ ಸವಾರಿ ಆನೆಗಳೊಂದಿಗೆ ರೀಲ್ಸ್‌, ಫೋಟೋಗಿಲ್ಲ ಅವಕಾಶ ..!

Sep 24 2024, 12:05 PM IST

ಇನ್ನು ಮುಂದೆ ಆನೆಗಳೊಂದಿಗೆ ರೀಲ್ಸ್ ಮಾಡಲು, ಅನುಚಿತವಾಗಿ ಭಾವಚಿತ್ರ ತೆಗೆಸಿಕೊಳ್ಳಲು ಅವಕಾಶ ನೀಡಬಾರದು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ತಿಳಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ

ಮೈಸೂರು ದಸರಾ ಆನೆಗಳ ಜತೆಗೆ ರೀಲ್ಸ್‌ - ಫೋಟೋಗೆ ಅವಕಾಶವಿಲ್ಲ

Sep 24 2024, 01:54 AM IST
ಮೈಸೂರು ದಸರಾ ಆನೆಗಳ ಜತೆಗೆ ಸಾರ್ವಜನಿಕರು ರೀಲ್ಸ್‌ ಮಾಡುವುದು, ಫೋಟೋ ತೆಗೆಯಲು ಅವಕಾಶ ಮಾಡಿಕೊಡಬಾರದು ಎಂದು ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚಿಸಿದ್ದಾರೆ.

ಮೈಸೂರು ದಸರಾ ರೀತಿ ತುಮಕೂರು ದಸರಾ ಆಚರಿಸಿ

Sep 22 2024, 01:45 AM IST
ತುಮಕೂರು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ಅಕ್ಟೋಬರ್ 11 ಮತ್ತು 12 ರಂದು ಆಚರಿಸಲು ಉದ್ದೇಶಿಸಿರುವ ತುಮಕೂರು ದಸರಾ ಉತ್ಸವವನ್ನು ಮಿನಿ ಮೈಸೂರು ದಸರಾ ಉತ್ಸವವನ್ನಾಗಿ ಆಚರಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಬೇಕೆಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅಧಿಕಾರಿಗಳಿಗೆ ಸೂಚಿಸಿದರು.

ಮೈಸೂರು ಮಾದರಿಯಲ್ಲೇ ಶ್ರೀರಂಗಪಟ್ಟಣ ದಸರಾ ಆಚರಣೆ: ಶಾಸಕ ರಮೇಶ ಬಂಡಿಸಿದ್ದೇಗೌಡ

Sep 21 2024, 01:51 AM IST
ಶ್ರೀರಂಗಪಟ್ಟಣ ದಸರಾವನ್ನು ಮನೆ ಮನೆ ಹಬ್ಬದಂತೆ ಈ ಬಾರಿ ಬಹಳ ವಿಜೃಂಭಣೆಯಿಂದ ಆಚರಿಸಬೇಕು. ಪ್ರತಿ ಬೀದಿಗಳು ಸ್ವಚ್ಛತೆಯಿಂದ ಕೂಡಿದ್ದು, ಎಲ್ಲಾ ಬೀದಿಗಳನ್ನು ತಳಿರು, ತೋರಣಗಳ ಕಟ್ಟಿ ವಿದ್ಯುತ್ ಅಲಂಕಾರಗೊಳಿಸಿ ಸಿಂಗರಿಸಲಾಗುವುದು.

ಮೈಸೂರು ಮಾದರಿಯಲ್ಲಿ ವೈಭವದ ದಸರಾ ಆಚರಣೆಗೆ ಸಿದ್ಧತೆ

Sep 20 2024, 01:37 AM IST
ಕೋಟೆ ಪ್ರದೇಶದ ಯುವಕರು ಶ್ರದ್ಧೆ, ಭಕ್ತಿ ಹಾಗೂ ಅದ್ಧೂರಿಯಾಗಿ ದಸರಾ ಆಚರಿಸಲು ಮುಂದಾಗಿರುವುದು ಖುಷಿಯ ವಿಚಾರ. ಯುವಕರ ಪ್ರಯತ್ನವನ್ನು ಎಲ್ಲರೂ ಪ್ರೋತ್ಸಾಹಿಸಿ ಉತ್ಸವ ಯಶಸ್ವಿಯಾಗಲು ಸಹಕರಿಸಬೇಕು.

ಮೈಸೂರು ಭಾಗಕ್ಕೆ ಸಿಗುವ ಸೌಲಭ್ಯಗಳು ಕಲ್ಯಾಣ ಕರ್ನಾಟಕಕ್ಕೆ ಸಿಗುತ್ತಿಲ್ಲ: ಶಾಸಕ ದೊಡ್ಡನಗೌಡ ಪಾಟೀಲ

Sep 18 2024, 01:48 AM IST
ಅನೇಕ ಹೋರಾಟಗಾರರ ತ್ಯಾಗ, ಬಲಿದಾನಗಳಿಂದ ಹೈದ್ರಾಬಾದ ಕರ್ನಾಟಕಕ್ಕೆ ಸ್ವಾತಂತ್ರ್ಯ ದೊರಕಿದ್ದು, ಅಂತಹ ಹೋರಾಟಗಾರರ ಆದರ್ಶ ಅಳವಡಿಸಿಕೊಂಡು ಬದುಕನ್ನು ಕಟ್ಟಿಕೊಳ್ಳಬೇಕು.

ಮೈಸೂರು ಜಿಲ್ಲಾದ್ಯಂತ ಸಡಗರ, ಸಂಭ್ರಮದ ಗೌರಿ-ಗಣೇಶ ಆಚರಣೆ

Sep 09 2024, 01:33 AM IST
ಮೈಸೂರಿನ ಪ್ರಮುಖ ವೃತ್ತ, ದೇವಸ್ಥಾನ, ಮನೆಗಳಲ್ಲಿ ಗೌರಿ- ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಅದ್ಧೂರಿಯಾಗಿ ಹಬ್ಬ ಆಚರಿಸಿದರೆ. ಕೆಲವು ಯುವಕರು ಮತ್ತು ಮಕ್ಕಳು ಅನೇಕ ಕಡೆಗಳಲ್ಲಿ ಚಂದಾ ಸಂಗ್ರಹಿಸಿ, ಸಣ್ಣ ಪುಟ್ಟ ರಸ್ತೆ ಸೇರಿದಂತೆ ಗಲ್ಲಿ ಗಲ್ಲಿಗಳಲ್ಲೂ ಗಣೇಶನನ್ನು ಪ್ರತಿಷ್ಠಾಪಿಸಿದ್ದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 33
  • next >

More Trending News

Top Stories
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved