• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಚಲೋ: ಧಾರವಾಡ ಜಿಲ್ಲೆಯಿಂದ 2000 ಕಾರ್ಯಕರ್ತರು

Aug 06 2024, 12:34 AM IST
ಮುಡಾ ಹಗರಣದ ವಿಷಯ ಚರ್ಚೆ ಮಾಡುತ್ತೇವೆ ಎಂದ ಮೇಲೆ ಒಂದು ದಿನ ಮುಂಚಿತವಾಗಿ ಸದನವನ್ನು ಮೊಟಕುಗೊಳಿಸಿದರು. ಸಮಾಜವಾದಿ ಹಿನ್ನೆಲೆಯಿಂದ ಬಂದ ಮುಖ್ಯಮಂತ್ರಿ ಸದನದಲ್ಲಿ ಭಯಭೀತರಾಗಿದ್ದರು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಮೈಸೂರು ಪಾದಯಾತ್ರೆಗೆ ಕಾರ್ಯಕರ್ತರು

Aug 05 2024, 12:40 AM IST
ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಬಿಜೆಪಿ, ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಜಿಲ್ಲೆಯ ಕಾರ್ಯಕರ್ತರು ತಂಡತಂಡವಾಗಿ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ.

2ನೇ ದಿನ ಭರ್ಜರಿ ಮೈಸೂರು ಚಲೋ ಪಾದಯಾತ್ರೆ

Aug 05 2024, 12:35 AM IST
ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಎನ್ ಡಿಎ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ 2ನೇ ದಿನವಾದ ಭಾನುವಾರ ಬಿಡದಿಯಿಂದ - ಚನ್ನಪಟ್ಟಣದ ಕೆಂಗಲ್ ವರೆಗೆ ಸುಮಾರು 22 ಕಿ.ಮೀ. ಭರ್ಜರಿಯಾಗಿ ಸಾಗಿತು.

ಮೈಸೂರು ಪಾದಯಾತ್ರೆ ಬಿಜೆಪಿಗೇ ತಿರುಗು ಬಾಣ: ಸಚಿವ ಮಧು ಬಂಗಾರಪ್ಪ

Aug 04 2024, 01:20 AM IST
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪಾತ್ರ ಇಲ್ಲದಿದ್ದರೂ ಕೂಡ ತನಿಖೆಗೆ ಆದೇಶ ನೀಡಿದ್ದರೂ ಕೂಡ ಬಿಜೆಪಿ ಇದನ್ನು ಸೃಷ್ಟಿಸಿ ಗೊಂದಲ ಹುಟ್ಟಿಸುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.

ಸಿದ್ದರಾಮಯ್ಯ ತಲೆದಂಡಕ್ಕೆ ‘ಮೈಸೂರು ಚಲೋ’ ಪಾದಯಾತ್ರೆ ಆರಂಭಿಸುವ ಮೂಲಕ ಬಿಜೆಪಿ-ಜೆಡಿಎಸ್‌ ದೋಸ್ತಿ ಕಹಳೆ

Aug 04 2024, 01:19 AM IST

  ‘ಮೈಸೂರು ಚಲೋ’ ಪಾದಯಾತ್ರೆ ಆರಂಭಿಸುವ ಮೂಲಕ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ತೊಡೆ ತಟ್ಟಿವೆ.

ವಿಘ್ನಗಳಿಂದಲೇ ಮೈಸೂರು ಪಾದಯಾತ್ರೆ ಆರಂಭ: ಶಾಸಕ ಶರತ್ ಬಚ್ಚೇಗೌಡ

Aug 04 2024, 01:19 AM IST
ಬಿಜೆಪಿ, ಜೆಡಿಎಸ್ ಕೈಗೊಂಡಿರುವ ಮೈಸೂರು ಪಾದಯಾತ್ರೆ ವಿಘ್ನಗಳಿಂದಲೇ ಆರಂಭಿಸಿದ್ದು ದೋಸ್ತಿಗಳಲ್ಲಿ ಬಿರುಕು ಉಂಟಾಗಿದೆ ಶಾಸಕ ಶರತ್ ಬಚ್ಚೇಗೌಡ ಹೇಳಿದರು. ಹೊಸಕೋಟೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಮಳೆ ನಡುವೆ ಮೈತ್ರಿ ಮೈಸೂರು ಚಲೋ ಉತ್ಸಾಹ

Aug 04 2024, 01:15 AM IST
ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಹಮ್ಮಿಕೊಂಡಿರುವ ಎಂಟು ದಿನಗಳ ‘ಮೈಸೂರು ಚಲೋ’ ಪಾದಯಾತ್ರೆಯ ಮೊದಲ ದಿನವಾದ ಶನಿವಾರ ವರುಣನ ಸಿಂಚನದ ನಡುವೆಯೂ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ನ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಹೆಜ್ಜೆ ಹಾಕಿದರು.

ಸಿಎಂ ಪದತ್ಯಾಗಕ್ಕೆ ಮೈಸೂರು ಚಲೋ । ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ದಳ ಇಂದಿನಿಂದ ಪಾದಯಾತ್ರೆ

Aug 03 2024, 01:38 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸಿದೆ ಎನ್ನಲಾದ ವಿವಿಧ ಹಗರಣಗಳ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿಗೆ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆ ಶನಿವಾರದಿಂದ ಆರಂಭವಾಗಲಿದೆ.

ಮಾಣಿ- ಮೈಸೂರು ಹೆದ್ದಾರಿ ಪುತ್ತೂರು ಬೈಪಾಸ್‌ ಗುಡ್ಡ ಕುಸಿತ

Aug 03 2024, 12:42 AM IST
ಘಟನಾ ಸ್ಥಳಕ್ಕೆ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು

ಸಿದ್ದರಾಮಯ್ಯ ವಿರುದ್ಧ ಮೈಸೂರು ಪಾದಯಾತ್ರೆ ಬಿಜೆಪಿಯ ಷಡ್ಯಂತ್ರ : ಹಿಂದುಳಿದ ವರ್ಗಗಳ ಒಕ್ಕೂಟ- ಅಹಿಂದ ಒಕ್ಕೂಟ

Aug 03 2024, 12:38 AM IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಹಿಂದುಳಿದ ವರ್ಗಗಳ ಒಕ್ಕೂಟ- ಅಹಿಂದ ಒಕ್ಕೂಟ- ಜನಪರ ಸಂಘಟನೆಗಳ ಒಕ್ಕೂಟ- ಶೋಷಿತ ಸಮುದಾಯಗಳ ಒಕ್ಕೂಟದ ವತಿಯಿಂದ ಬಿಜೆಪಿ ಮೈಸೂರು ಪಾದಯಾತ್ರೆ ಖಂಡಿಸಿ ಧರಣಿ ನಡೆಯಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 35
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved