ಮೈಸೂರಿನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ಆ.11 ರಿಂದ 27 ರವರೆಗೆ ನಡೆಯುವ ಮಹಾರಾಜ ಟ್ರೋಫಿ ಕೆಎಸ್ ಸಿಎ ಟಿ20 ಪಂದ್ಯಾವಳಿಗೆ ಮೈಸೂರು ವಾರಿಯರ್ಸ್ ತಂಡವು ಸಜ್ಜಾಗಿದ್ದು, ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ತವಕದಲ್ಲಿದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್ಸಿಎ) ಆಯೋಜಿಸುತ್ತಿರುವ ಚೊಚ್ಚಲ ಆವೃತ್ತಿಯ ಮಹಾರಾಣಿ ಟ್ರೋಫಿ ಟಿ20 ಟೂರ್ನಿಯ ಲೀಗ್ ಹಂತಕ್ಕೆ ತೆರೆ ಬಿದ್ದಿದೆ.
ಮೈಸೂರಿನ ಹೊರವಲಯದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ‘ಒಟ್ಟು 390 ಕೋಟಿ ರು. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ