• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂಗೆ ಮೈಸೂರು, ಚಾ.ನಗರ ಸೋಲಿನ ಭೀತಿ ಎದುರಾಗಿದೆ: ನಿಜಗುಣರಾಜು

Apr 01 2024, 12:47 AM IST
ಮೈಸೂರು ಹಾಗೂ ಚಾಮರಾಜನಗರ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸೋಲುವ ಸುಳಿವು ಅರಿತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹತಾಶೆಯಿಂದ ಬಿಜೆಪಿ ನಾಯಕರಾದ ಸ್ವಾಭಿಮಾನಿ ಚಕ್ರವರ್ತಿ ವಿ. ಶ್ರೀನಿವಾಸಪ್ರಸಾದ್ ಅವರಿಗೆ ದೂರವಾಣಿ ಕರೆ ಮಾಡಿ ಬೆಂಬಲ ನೀಡುವಂತೆ ದಯನೀಯವಾಗಿ ಕೋರಿಕೊಂಡಿದ್ದಾರೆ ಎಂದು ಕಾಡಾ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಜಿ. ನಿಜಗುಣರಾಜು ತಿಳಿಸಿದರು.

ಕಾಂಗ್ರೆಸ್‌ನಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವಾರ್ ರೂಂ ಉದ್ಘಾಟನೆ

Mar 29 2024, 12:49 AM IST
ನಾನು ಸಹ ಖುದ್ದು ಫಲಾನುಭವಿಗೆ ಕರೆ ಮಾಡಿ ಚಾಲನೆ ನೀಡಿದೆ. ಇದು ಒಳ್ಳೆಯ ಕಾರ್ಯಕ್ರಮ. ನಮ್ಮ ಸರ್ಕಾರದ ಕಾರ್ಯಕ್ರಮಗಳಿಂದ ಅದೆಷ್ಟೊ ಕುಟುಂಬಗಳು ಆರ್ಥಿಕವಾಗಿ ಸಬಲವಾಗುವಂತೆ ಮಾಡಿದೆ. ಪ್ರತಿ ಮನೆಯಲ್ಲಿಯೂ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳು ಇದ್ದಾರೆ. ಅವರೆಲ್ಲರೂ ನಮ್ಮ ಅಭ್ಯರ್ಥಿಯನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹೇಳಿದರು.

ಜನಪದ ಸಾಹಿತ್ಯದಲ್ಲಿ ರೈತನ ಬದುಕು: ಮೈಸೂರು ಕೃಷ್ಣಮೂರ್ತಿ

Mar 25 2024, 12:48 AM IST
ಸಕಲೇಶಪುರದಲ್ಲಿ ನಡೆಯುತ್ತಿರುವ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜನಪದ ಸಾಹಿತ್ಯದಲ್ಲಿ ರೈತಪರ ಚಿಂತನೆಗಳು ಎಂಬ ವಿಚಾರವಾಗಿ ಸಾಹಿತಿ ಮೈಸೂರು ಕೃಷ್ಣಮೂರ್ತಿ ಮಾತನಾಡಿದರು.

ಕೊಡಗು-ಮೈಸೂರು ಚೆಕ್‌ಪೋಸ್ಟ್‌: ಬಸ್‌ಗಳ ತಪಾಸಣೆ

Mar 25 2024, 12:48 AM IST
ಮೈಸೂರು ಕಡೆಯಿಂದ ತಪಾಸಣಾ ಕೇಂದ್ರ ಮೂಲಕ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬಸ್‌ಗಳಲ್ಲಿ ಪ್ರಯಾಣಿಕರ ಲಗೇಜ್‌ಗಳನ್ನು ತಪಾಸಣೆಗೆ ಒಳಪಡಿಸಿ ಅಕ್ರಮ ಹಣ ಸಾಗಾಟದ ಬಗ್ಗೆ ಪರಿಶೀಲನೆ ನಡೆಸಿದರು.

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ 13 ಬಾರಿ ‘ಕೈ’, 4 ಬಾರಿ ‘ಕಮಲ’ಕ್ಕೆ ಜೈ...!

Mar 22 2024, 01:08 AM IST

ಮೈಸೂರು ಲೋಕಸಭಾ ಕ್ಷೇತ್ರ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೂ ಅಸ್ತಿತ್ವದಲ್ಲಿದೆ. ಈವರೆಗೆ ನಡೆದಿರುವ 17 ಚುನಾವಣೆಗಳ ಪೈಕಿ 13 ರಲ್ಲಿ ಕಾಂಗ್ರೆಸ್ ಹಾಗೂ 4 ಬಾರಿ ಬಿಜೆಪಿ ಜಯಭೇರಿ ಬಾರಿಸಿವೆ.

ಆದಿಚುಂಚನಗಿರಿಗೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಒಡೆಯರ್ ಭೇಟಿ

Mar 18 2024, 01:52 AM IST
ಬಿಜೆಪಿಯಿಂದ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿ ಎಂದು ತಮ್ಮನ್ನು ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಮತ್ತು ಮೈಸೂರಿನಲ್ಲಿ ಆಯೋಜಿಸಿದ್ದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಇಂದು ಶ್ರೀಕಾಲಭೈರವೇಶ್ವರ ಸ್ವಾಮಿ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಅವರ ದರ್ಶನ ಪಡೆದು ಎಲ್ಲವೂ ಯಶಸ್ವಿಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ.

ಡಾ. ಗಂಗೂಬಾಯಿ ಹಾನಗಲ್‌ ಗುರುಕುಲ ಟ್ರಸ್ಟ್‌ ಮೈಸೂರು ಸಂಗೀತ ವಿವಿ ತೆಕ್ಕೆಗೆ

Mar 15 2024, 01:19 AM IST
ಗುರುಶಿಷ್ಯ ಪರಂಪರೆಯ ದೇಶದ ಏಕೈಕ ಗುರುಕುಲ ಎನಿಸಿದ ಇಲ್ಲಿನ ಡಾ. ಗಂಗೂಬಾಯಿ ಹಾನಗಲ್‌ ಗುರುಕುಲ ಟ್ರಸ್ಟ್‌ನ್ನು ಸರ್ಕಾರ ಮೈಸೂರಿನ ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾಲಯದ ವ್ಯಾಪ್ತಿಗೆ ಸೇರಿಸಿ ಆದೇಶಿಸಿದೆ.

ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಮೈಸೂರು ಮಹಾರಾಜ ಯದುವೀರ್‌ ಭೇಟಿ

Mar 11 2024, 01:20 AM IST
ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ಪ್ರತಾಪ್‌ ಸಿಂಹ ಹೆಸರು ಕೈಬಿಟ್ಟು ಮೈಸೂರು ಮಹಾರಾಜ ಯದುವೀರ್‌ ಕೃಷ್ಣ ದತ್ತ ಹೆಸರು ಚರ್ಚೆಗೆ ಬರುತ್ತಿರುವ ನಡುವೆಯೇ ಭಾನುವಾರ ಮಹಾರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದು, ಜಗದ್ಗುರುಗಳ ಆಶೀರ್ವಾದ ಪಡೆದಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.

ಇಂದಿನಿಂದ 12ರವರೆಗೆ ಬೆಂಗಳೂರು-ಮೈಸೂರು ನಡುವಿನ ಹಲವು ರೈಲುಗಳು ರದ್ದು

Mar 05 2024, 01:32 AM IST
ಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ.15ರ ಬಳಿಯ ಕಾಮಗಾರಿ ಹಿನ್ನೆಲೆಯಲ್ಲಿ, ಬೆಂಗಳೂರು-ಮೈಸೂರು ನಡುವೆ ಪ್ರಯಾಣಿಸುವ ಕೆಲವು ರೈಲುಗಳ ಸಂಚಾರವನ್ನು ಮಾರ್ಚ್ 6, 7, 8, 12 ಮತ್ತು 13ರ ತನಕ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.

ಲೀಡ್‌ ಜೊತೆ.. ಎಸ್.ಎಂ. ಕೃಷ್ಣ, ಜಾವಗಲ್ ಶ್ರೀನಾಥ್ ಸೇರಿದಂತೆ ನಾಲ್ವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್ ಪ್ರದಾನ

Mar 04 2024, 01:16 AM IST
ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಭಾನುವಾರ ನಡೆದ 104ನೇ ಘಟಿಕೋತ್ಸವದಲ್ಲಿ ನಾಲ್ವರಿಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್‌ ಘಟಿಕೋತ್ಸವ ಭಾಷಣ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ಕುಲಸಚಿವರಾದ ವಿ.ಆರ್. ಶೈಲಜಾ, ಪ್ರೊ.ಕೆ.ಎಂ. ಮಹದೇವನ್‌ ಇದ್ದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಚಿತ್ತಾಪುರ ದಂಗಲ್‌ ಮತ್ತೆ ಮುಂದೂಡಿಕೆ
ಧರ್ಮಸ್ಥಳ ಬುರುಡೆ ಕೇಸ್‌ ಎಸ್‌ಐಟಿ ತನಿಖೆಗೇ ತಡೆ
ಮೆಟ್ರೋದಲ್ಲಿ 3ನೇ ಬಾರಿ ಅಂಗಾಂಗಸಾಗಾಟ : 4 ರೋಗಿಗಳಿಗೆ ಶಸ್ತ್ರಚಿಕಿತ್ಸೆ
ಕಮಲ್‌ ಜೊತೆ ಒಂದು ಸೇರಿ 3 ಚಿತ್ರದ ಬಳಿಕ ರಜನಿ ವಿದಾಯ?
70 ಮಂದಿಗೆ ಕರ್ನಾಟಕ ರಾಜ್ಯೋತ್ಸವ ಪುರಸ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved