• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ಡ್ರಗ್ಸ್‌ ಫ್ಯಾಕ್ಟರಿ ಪತ್ತೆ ಮಾಡದ್ದು ನಮ್ಮ ಲೋಪ: ಡಾ. ಜಿ.ಪರಮೇಶ್ವರ್

Jul 29 2025, 01:00 AM IST
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್‌ ತಯಾರಿಕಾ ಘಟಕ ಪತ್ತೆ ಪ್ರಕರಣ ಸಂಬಂಧ ಸ್ಥಳೀಯ ಪೊಲೀಸರ ಕಾರ್ಯವೈಖರಿ ಕುರಿತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಮಾಜಿ ಸೈನಿಕರಿಂದ ಕಾರ್ಗಿಲ್ ವಿಜಯೋತ್ಸವ

Jul 27 2025, 01:49 AM IST
ಮೈಸೂರು: ನಗರದ ಜೆಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 26ನೇ ವರ್ಷದ ಕಾರ್ಗಿಲ್ ವಿಜಯ ದಿನವನ್ನು ಮಾಜಿ ಸೈನಿಕರಿಂದ ಒಂದು ವಿಶಿಷ್ಟ ರೀತಿಯಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು.

ಆರೋಗ್ಯ ಕ್ಷೇತ್ರಕ್ಕೆ ಮೈಸೂರು ವೈದ್ಯಕೀಯ ಕಾಲೇಜಿನ ಕೊಡುಗೆ ವಿಶಿಷ್ಟ

Jul 24 2025, 12:56 AM IST
ಮೈಸೂರು ವೈದ್ಯಕೀಯ ಕಾಲೇಜಿಗೆ ಒಂದು ನೂರು ವರ್ಷಗಳನ್ನು ಪೂರೈಸಿದ ವೇಳೆ ಸರ್ಕಾರವು ಅರವತೈದು ಕೋಟಿ ರೂ. ವೆಚ್ಚದಲ್ಲಿ ಒಪಿಡಿ ಘಟಕಕ್ಕೆ ಅನುಮತಿ ನೀಡಿದೆ

ಮೈಸೂರು ಜಿಲ್ಲೆಯಲ್ಲಿ ಕೈಗಾರಿಕೆಗಳ ಆರಂಭಿಸಲು ಭೂಮಿಯ ಕೊರತೆ: ಕೆ.ಶಿವಲಿಂಗಯ್ಯ

Jul 22 2025, 12:00 AM IST
ಹೊಸದಾಗಿ ಉದ್ದಿಮೆ ಆರಂಭಿಸುವವರಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ವತಿಯಿಂದ ಸೂಕ್ಷ್ಮ ಹಾಗೂ ಸಣ್ಣ ಪ್ರಮಾಣದ ಕೈಗಾರಿಕಾ ಚಟುಟಿಕೆ ಘಟಕಗಳಿಗೆ 5 ಲಕ್ಷದಿಂದ 5 ಕೋಟಿ ರೂ. ವರೆಗೆ ಶೇ.5.5 ಬಡ್ಡಿ ದರದಲ್ಲಿ ಹಣಕಾಸು ಸೌಲಭ್ಯ ನೀಡಲಾಗುತ್ತದೆ. ಅಲ್ಲದೆ, ತಾಂತ್ರಿಕ ನೆರವು, ಜಮೀನು ಪರಿವರ್ತನೆ ಶುಲ್ಕ ಮರು ಪಾವತಿಯಾಗುತ್ತದೆ.

ಸತತ 8ನೇ ವರ್ಷ ಇಂದೋರ್ ನಂ.1 ಮೈಸೂರು ದೇಶದ ನಂ.3 ಸ್ವಚ್ಛ ನಗರ

Jul 18 2025, 12:45 AM IST
10 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯ ನಗರಗಳ ವಿಭಾಗದಲ್ಲಿ ಮಧ್ಯಪ್ರದೇಶದ ಇಂದೋರ್‌ ನಗರವು ದೇಶದಲ್ಲೇ ಅತ್ಯಂತ ಸ್ವಚ್ಛ ನಗರ(ಸೂಪರ್‌ ಸ್ವಚ್ಛ್‌ ಲೀಗ್‌) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೆ.ಬಿ.ಗಣಪತಿ ಅವರಿಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

Jul 15 2025, 01:00 AM IST
ದೇವರಾಜ ಮಾರುಕಟ್ಟೆಯಲ್ಲಿ ರೈತರ ಸಮಸ್ಯೆ ತಿಳಿಸಿ, ಅಂದಿನ ಮಂತ್ರಿಗಳ ಕೈಲೂ ಸೈ ಎನಿಸಿಕೊಂಡವರು ಗಣಪತಿ. ಶಂಕರಲಿಂಗೇಗೌಡರನ್ನ ಎತ್ತರಕ್ಕೆ ಬೆಳೆಯಲು ಕಾರಣರಾಗಿದ್ದೇ ಮೈಸೂರು ಮಿತ್ರ ಪತ್ರಿಕೆ ಗಣಪತಿಯವರು. ಒಳ್ಳೆ ಕೆಲಸ ಮಾಡಿದ್ರೆ ಪ್ರಶಂಸೆ ಮಾಡಿದ್ದಾರೆ. ಆ ಹೊಗಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹೊರತಲ್ಲ. ಗಣಪತಿಯವರ ಮಾತಿಗೆ ಎಲ್ಲರೂ ಗೌರವಿಸುತ್ತಿದ್ದರು.

ಮೈಸೂರು ವಿವಿಗೆ ಪ್ರೊ. ಮಾದಯ್ಯ ಕೊಡುಗೆ ಅಪಾರ

Jul 12 2025, 12:32 AM IST
ಪರಿಸರ ವಿಜ್ಞಾನದಲ್ಲಿ ಭೌತ, ರಸಾಯನ, ಜೀವ ವಿಜ್ಞಾನ, ಗಣಿತ- ಹೀಗೆ ಎಲ್ಲವೂ ಸೇರಿದೆ.

ಮೈಸೂರು, ಬನ್ನೇರುಘಟ್ಟ ಝೂ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳ

Jul 11 2025, 11:44 AM IST

ಮೈಸೂರು ಮತ್ತು ಬನ್ನೇರುಘಟ್ಟ ಮೃಗಾಲಯಗಳ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳಕ್ಕೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆ ನಿರ್ಧರಿಸಿದೆ.

ಮೈಸೂರು ವಿವಿ: ಮೌಲ್ಯಭವನದಲ್ಲೇ ಇನ್ನುಂದೆ ಸ್ನಾತಕೋತ್ತರ ಪರೀಕ್ಷೆ..!

Jul 11 2025, 12:31 AM IST
ಮೈಸೂರು ವಿಶ್ವವಿದ್ಯಾನಿಲಯದ 54 ವಿಭಾಗಗಳ ವಿದ್ಯಾರ್ಥಿಗಳು ಒಂದೇ ಸೂರಿನಡಿ ಪರೀಕ್ಷೆ ಬರೆದಾಗ ಸಾರ್ಥಕ ಭಾವನೆ ಬರುತ್ತದೆ. ಇದರಿಂದ ವಿದ್ಯಾರ್ಥಿಗಳಿಗೂ ಪರೀಕ್ಷೆಯ ಬಗ್ಗೆ ಶಿಸ್ತು ಬರಲಿದೆ. ಈವರೆಗೆ ಆಯಾ ವಿಭಾಗಗಳಲ್ಲೇ ಪರೀಕ್ಷೆಗಳು ನಡೆಯುತ್ತಿದ್ದಾಗ ಅದೇ ವಿಭಾಗಗಳ ಅಧ್ಯಾಪಕರು, ಪರಿವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

5- 6 ರಂದು ಮೈಸೂರು ಸಾಹಿತ್ಯ ಸಂಭ್ರಮ

Jul 02 2025, 11:49 PM IST
ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪ್ರತ್ಯೇಕವಾಗಿ ಸಾಹಿತ್ಯಕ ಕಾರ್ಯಕ್ರಮ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved