• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈ ಬಾರಿ ವಿಜೃಂಭಣೆಯ ಮೈಸೂರು ದಸರಾ : ಮುಖ್ಯಮಂತ್ರಿ ಸಿದ್ದರಾಮಯ್ಯ

Jun 29 2025, 01:32 AM IST
‘ರಾಜ್ಯದಲ್ಲಿ ಉತ್ತಮ ಮಳೆಯಿಂದಾಗಿ ರೈತರು ಸಂತಸದಿಂದ ಇದ್ದಾರೆ. ಹೀಗಾಗಿ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಿದ್ದು, ಅಧಿಕ ಪಂಚಮಿ ಹಿನ್ನೆಲೆಯಲ್ಲಿ ದಸರಾ ಮಹೋತ್ಸವವನ್ನು ಹತ್ತು ದಿನಗಳ ಬದಲಿಗೆ ಹನ್ನೊಂದು ದಿನ ಆಚರಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ

Jun 25 2025, 11:48 PM IST

ಆಷಾಢ ಶುಕ್ರವಾರಗಳಂದು ಚಾಮುಂಡಿಬೆಟ್ಟದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗಿದೆ ಸ್ಥಳೀಯವಾಗಿರುವ 1 ಸಾವಿರ ಪೊಲೀಸರು, 4 ಕೆಎಸ್ಆರ್ ಪಿ ತುಕಡಿ, 1 ಮಹಿಳಾ ಕೆಎಸ್ಆರ್ ಪಿ ತುಕಡಿ, ಗೃಹ ರಕ್ಷಕ ದಳವನ್ನು ಸಹ ಭದ್ರತೆಗೆ

ಮೈಸೂರು ತಾಲೂಕಿನ ಅಭಿವೃದ್ಧಿಗೆ ಉತ್ತಮ ಪ್ರಗತಿ ಸಾಧಿಸಿ

Jun 19 2025, 11:50 PM IST
ಮೈಸೂರು: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಪ್ರಗತಿಯನ್ನು ಸಾಧಿಸಬೇಕು ಎಂದು ಮೈಸೂರು ತಾಪಂ ಆಡಳಿತಾಧಿಕಾರಿಯಾದ ಬಿ.ಎಂ. ಸವಿತಾ ತಿಳಿಸಿದರು.

ನವ ಮೈಸೂರು ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ: ಉನ್ನತಮಟ್ಟದ ಸಭೆ ನಡೆಸಿದ ಸಚಿವ ಬೈರತಿ

Jun 13 2025, 06:54 AM IST
ಬಂಡವಾಳ ಹೂಡಿಕೆಯಲ್ಲಿ ಬೆಂಗಳೂರಿನ ನಂತರದ ಸ್ಥಾನದಲ್ಲಿ ಮೈಸೂರು ನಗರವಿದ್ದು, ಇಲ್ಲಿ ಹೂಡಿಕೆಯಾಗುತ್ತಿರುವ ಬಂಡವಾಳದ ಮೊತ್ತ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಬಂಡವಾಳ ಹೂಡಿಕೆಗೆ ನೆಚ್ಚಿನ ತಾಣವಾಗಿದ್ದು, ಉದ್ಯಮಿಗಳನ್ನು ಆಕರ್ಷಿಸುವ ದಿಸೆಯಲ್ಲಿ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಆಷಾಢ ಮಾಸದಲ್ಲಿ ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ವಿಶೇಷ ಟಿಕೆಟ್‌..!

Jun 12 2025, 04:33 AM IST
ಜೂ.27, ಜು.4, 11 ಮತ್ತು 18ರಂದು ಆಷಾಢ ಶುಕ್ರವಾರ ಮತ್ತು ವಾರಾಂತ್ಯದ ಶನಿವಾರ ಮತ್ತು ಭಾನುವಾರದಂದು ಲಕ್ಷಾಂತರ ಸಂಖ್ಯೆಯ ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವಾಹನಗಳ ಪಾಸ್‌ ವ್ಯವಸ್ಥೆ ರದ್ದುಪಡಿಸಲಾಗಿದೆ.

ಮೈಸೂರು ಸಂಸ್ಥಾನವನ್ನು ಮಾದರಿಯನ್ನಾಗಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಶ್ರೀನಿವಾಸ್

Jun 06 2025, 12:09 AM IST
ಪ್ರಜಾರಾಜರಾಗದೇ ಪ್ರಜಾಸೇವಕರಾಗಿ ನಾಡಿನ ಎಲ್ಲಾ ವರ್ಗದವರ ಬದುಕು ಹಸನಾಗಲು ನಾಲ್ವಡಿ ಶ್ರಮಿಸಿದರು. ಮೈಸೂರು ಭಾಗದ ಜನರ ಜೀವನ ಮಟ್ಟ ಸುಧಾರಿಸಲು ಕನ್ನಂಬಾಡಿ ಅಣೆಕಟ್ಟು ನಿರ್ಮಿಸಿ ಜನರಿಗೆ ನೀರಿನ ಅಭಾವ ತಪ್ಪಿಸಿದರು. ರೈತರು ಕೃಷಿ ಚಟುವಟಿಕೆ ಮಾಡಲು ನೆರವಾದರು.

ಮೈಸೂರು ನಗರಾದ್ಯಂತ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ

Jun 05 2025, 01:57 AM IST
ಆಧುನಿಕ ಮೈಸೂರಿನ ನಿರ್ಮಾಣಕ್ಕೆ ನಾಲ್ವಡಿ ಅವರ ಕೊಡುಗೆ ಅಪಾರವಾದದ್ದು. ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಕ್ರಾಂತಿಯ ಮೂಲಕ ಇಡೀ ದೇಶಕ್ಕೆ ಕೊಡುಗೆ ನೀಡಿದ್ದಾರೆ.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಗಸ್ತಿನಲ್ಲಿದ್ದ ಪೇದೆಗೆ ಗೂಡ್ಸ್ ವಾಹನ ಡಿಕ್ಕಿ

Jun 04 2025, 12:23 AM IST
ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ರಾಮನಗರ ಜಿಲ್ಲಾ ಪೊಲೀಸ್ ಘಟಕದ ಹೈವೇ ಪಟ್ರೋಲ್ ವಾಹನದಲ್ಲಿ ಗಸ್ತು ತಿರುಗುತ್ತಿದ್ದರು.

ಕಮಲ್ ಹಾಸನ್ ಹೇಳಿಕೆ ಖಂಡಿಸಿ ಮೈಸೂರು ಕನ್ನಡ ವೇದಿಕೆ ಪ್ರತಿಭಟನೆ

May 31 2025, 01:22 AM IST
ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆಯವರು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟಿಸಿದರು

ಮೈಸೂರು ಸ್ಯಾಂಡಲ್ ಸೋಪಿನ ಪರಂಪರೆಗೆ ಧಕ್ಕೆ ಬೇಡ: ಕೆ.ವಿ.ಶ್ರೀಧರ್

May 29 2025, 01:07 AM IST
ಮೈಸೂರು ಸ್ಯಾಂಡಲ್ ಸೋಪು ಬೇರೆ ಸೋಪುಗಳಂತಲ್ಲ. ಆ ಸೋಪಿನಲ್ಲಿ ನಾಡಿನ ಪರಂಪರೆಯಿದೆ, ಸಂಸ್ಕೃತಿಯಿದೆ, ಪರಿಸರವಿದೆ, ಕನ್ನಡದ ಕಂಪಿದೆ, ಪರಿಮಳವಿದೆ. ಇಂತಹ ಹಿರಿಮೆಯುಳ್ಳ, ಸಾಂಸ್ಕೃತಿಕವಾಗಿ, ಪಾರಂಪರಿಕವಾಗಿ ಗತವೈಭವ ಹೊಂದಿರುವ ಶತಮಾನದ ಸೋಪನ್ನು ಬೇರೆ ಸೋಪುಗಳಂತೆ ಪರಿಗಣಿಸಿರುವುದೇ ಒಂದು ಅಪರಾಧ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved