• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌.ರಂಗಪ್ಪ- 70ರ ಅಭಿನಂದನೆ

May 29 2025, 12:13 AM IST
ಮೈಸೂರು ವಿವಿ ಕ್ಯಾಂಪಸ್ ಅಂದವಾಗಿ ಕಾಣುವಂತೆ ಮಾಡಿದ್ದು ಹಾಗೂ ವಿವಿಯ ಶೈಕ್ಷಣಿಕ ಚಟುವಟಕೆಗೆ ಬೇಕಾದ ಕಟ್ಟಡ ಸೌಲಭ್ಯ ದೊರಕಿಸಿಕೊಟ್ಟ ಕೀರ್ತಿ ರಂಗಪ್ಪ ಅವರಿಗೆ ಸಲ್ಲಬೇಕು. ಈ ರೀತಿಯ ಮಾದರಿ ವಿದ್ಯಾಸಂಸ್ಥೆಗಳು ದೇಶಕ್ಕೆ ಬೇಕಿವೆ. ಇವರಿಂದ ಇನ್ನಷ್ಟು ಕೊಡುಗೆ ಬರಬೇಕಿದೆ.

ಒಲಿಂಪಿಯಾಡ್ ಪ್ರಶಸ್ತಿ: ಮೈಸೂರು ವಿದ್ಯಾರ್ಥಿಗಳ ಸಾಧನೆ

May 28 2025, 12:42 AM IST
ಮೈಸೂರು: 2024-25ನೇ ಸಾಲಿನ ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಮೈಸೂರಿನ ಮೂವರು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಮೈಸೂರು ಪಾಕ್ ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ: ಯದುವೀರ್

May 27 2025, 11:46 PM IST
ಮೈಸೂರು: ಮೈಸೂರು ಪಾಕ್ ಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮೈಸೂರು ರಾಜವಂಶಸ್ಥರಾದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು.

ಮೈಸೂರು ಸ್ಯಾಂಡಲ್ ಸೋಪ್‌ಗೆ ಯದುವೀರ್‌ ರಾಯಭಾರಿ ಮಾಡಲು ಆನ್‌ಲೈನಲ್ಲಿ ಅಭಿಯಾನ

May 26 2025, 11:00 AM IST

ಮೈಸೂರು ಸ್ಯಾಂಡಲ್ ಗೆ ನಟಿ ತಮನ್ನಾ ಬಾಟಿಯಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿದ್ದಕ್ಕೆ ನಮ್ಮ ವಿರೋಧ ಇದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ಮೈಸೂರು ಸ್ಯಾಂಡಲ್ ಸೋಪ್‌ ಪ್ರಚಾರಕ್ಕೆ ತಮ್ಮನ್ನಾ ಭಾಟಿಯಾ ನೇಮಕಕ್ಕೆ ಖಂಡನೆ

May 26 2025, 12:04 AM IST
ಕನ್ನಡ ಹಾಗೂ ಕನ್ನಡ ಭಾಷೆ ಬಾರದವರು, ಮೈಸೂರು ರಾಜಮನೆತನದ ಕಾಲದಿಂದ ಹೆಸರು ವಾಸಿಯಾದ ಮೈಸೂರು ಸ್ಯಾಂಡಲ್ ಸೋಪಿನ ಮಹತ್ವ ತಿಳಿಯದ ನಟಿ ತಮನ್ನಾ ಅವರಿಗೆ ಪ್ರಚಾರಕಿ ಪಟ್ಟ ನೀಡಿ ಜನರ ತೆರಿಗೆ ಹಣ ಬಳಿಸಿಕೊಂಡು 6 ಕೋಟಿಗೂ ಅಧಿಕ ಹಣ ನೀಡಿರುವುದು ಸರಿಯಲ್ಲ.

ಮೈಸೂರು: ಮುಡಾ ವಿಸರ್ಜನೆ, ಎಂಡಿಎ ಜಾರಿಗೆ-ಸರ್ಕಾರ ಆದೇಶ

May 24 2025, 07:53 AM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು (ಮುಡಾ) ಶುಕ್ರವಾರ ವಿಸರ್ಜಿಸಲಾಗಿದ್ದು, ಹೊಸದಾಗಿ ರಚಿಸಲಾಗಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಜಾರಿಗೆ ಬಂದಿದೆ

ಪಾಕ್‌ ಮೇಲೆ ಸಿಟ್ಟಿಗೆ ರಾಜಸ್ಥಾನದಲ್ಲಿ ‘ಮೈಸೂರು ಪಾಕ್‌’ ಹೆಸರೇ ಬದಲು!

May 24 2025, 06:42 AM IST

ಪಹಲ್ಗಾಂನಲ್ಲಿ ಭಯೋತ್ಪಾದಕ ದಾಳಿ ನಡೆದು ಒಂದು ತಿಂಗಳು ಕಳೆದರೂ ಪಾಕಿಸ್ತಾನದ ವಿರುದ್ಧ ದೇಶದ ಕೋಪ ಕಡಿಮೆಯಾಗುತ್ತಿಲ್ಲ. ಇದರ ಪರಿಣಾಮ ರಾಜಸ್ಥಾನದ ಜೈಪುರದಲ್ಲಿ ‘ಪಾಕ್‌’ ಎಂಬ ಹೆಸರುಳ್ಳ ಕರ್ನಾಟಕದ ಪ್ರಸಿದ್ಧ ಸಿಹಿತಿನಿಸು ‘ಮೈಸೂರು ಪಾಕ್‌’ ಸೇರಿ ಹಲವು ಸಿಹಿ ಖಾದ್ಯಗಳ ಹೆಸರನ್ನೇ ಬದಲಿಸಲಾಗಿದೆ!

ಮೈಸೂರು ಸ್ಯಾಂಡಲ್‌ ರಾಯಭಾರಿ ತಮನ್ನಾಗೆ 6.2 ಕೋಟಿ : ವಿವಾದ

May 23 2025, 12:29 PM IST

ಮೈಸೂರು ಸೋಪ್ಸ್‌ ಮತ್ತು ಡಿಟರ್ಜೆಂಟ್ಸ್‌ ಲಿಮಿಟೆಡ್‌ ಬ್ರ್ಯಾಂಡ್‌ ರಾಯಭಾರಿಯಾಗಿ ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರು. ಪಾವತಿಸಿ 2 ವರ್ಷ 2 ದಿನ ಅವಧಿಗೆ ನೇಮಕ ಮಾಡಿಕೊಳ್ಳಲಾಗಿದೆ.

ಸಿಟಿಜನ್ ಉಪ್ಪಳ, ಅಶೋಕ ಎಫ್.ಸಿ ಮೈಸೂರು ತಂಡ ಮುಂದಿನ ಸುತ್ತಿಗೆ

May 21 2025, 12:10 AM IST
ಮಂಗಳವಾರ ನಡೆದ ಪಂದ್ಯಾವಳಿಯಲ್ಲಿ ಸಿಟಿಜನ್‌ ಉಪ್ಪಳ ಹಾಗೂ ಅಶೋಕ್‌ ಎಫ್‌ ಸಿ ಮೈಸೂರು ತಂಡಗಳು ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು.

ಪ್ರಕೃತಿಯೇ ಜನಪದರ ದೇವರು: ಜಿ.ಗುರುರಾಜ ಮೈಸೂರು

May 20 2025, 01:14 AM IST
ಆಯುರ್ವೇದ ಚಿಕಿತ್ಸಾ ಪದ್ದತಿಯು ಹೆಚ್ಚು ಪರಿಣಾಮಕಾರಿಯಾಗಿದೆ. ಆರೋಗ್ಯ ಸುಧಾರಣೆಗೆ ವಿಶೇಷ ಗಮನ ಕೊಡುವುದು ಮುಖ್ಯ. ಯಾಂತ್ರಿಕ ಜೀವನ ಶೈಲಿ ಮನುಷ್ಯನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತಿದೆ. ಸಾತ್ವಿಕ ಆಹಾರ ಸೇವನೆ ಆರೋಗ್ಯಕರ ಜೀವನಕ್ಕೆ ಆಧಾರ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved