• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಲ್ದಾಣದಲ್ಲಿ ಮೊಬೈಲ್‌ ಎಗರಿಸಿ ಓಡುತ್ತಿದ್ದ ಕಳ್ಳ; ಮೊಬೈಲ್‌ ಕಳ್ಳನನ್ನು ಬೆನ್ನಟಿ ಹಿಡಿದ ಸಂಚಾರ ಪೊಲೀಸರು

Jan 19 2024, 01:49 AM IST
ನಿಲ್ದಾಣದಲ್ಲಿ ಮೊಬೈಲ್‌ ಎಗರಿಸಿ ಓಡುತ್ತಿದ್ದ ಕಳ್ಳ; ಮೊಬೈಲ್‌ ಕಳ್ಳನನ್ನು ಬೆನ್ನಟಿ ಹಿಡಿದ ಸಂಚಾರ ಪೊಲೀಸರು

ಪಠ್ಯೇತರ ಕ್ರಿಯೆಯಿಂದ ಮೊಬೈಲ್‌ ಗೀಳು ದೂರ: ಇಸಿಒ ಶಿವಸ್ವಾಮಿ ಅಭಿಪ್ರಾಯ

Jan 15 2024, 01:49 AM IST
ಮಕ್ಕಳಿಗೆ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗೆ ಉತ್ತೇಜನ ನೀಡಿದಾಗ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಪಿಡುಗಾಗಿರುವ ಮೊಬೈಲ್ ಗೀಳಿನಿಂದ ದೂರ ಮಾಡಲು ಸಾಧ್ಯವಾಗಬಹುದು. ಈ ನಿಟ್ಟಿನಲ್ಲಿ ಪೋಷಕರು ಹೆಚ್ಚಿನ ಕಾಳಜಿ ತೋರಬೇಕಿದೆ ಎಂದು ಇಸಿಒ ಶಿವಸ್ವಾಮಿ ಹೇಳಿದರು. ಹೊಳೆನರಸೀಪುರದ ನವೋದರ ಶಾಲೆಯಲ್ಲಿ ಮಾತನಾಡಿದರು.

ಮಕ್ಕಳ ಮೊಬೈಲ್‌ ಬಳಕೆಯ ಬಗ್ಗೆ ಎಚ್ಚರವಿರಲಿ

Jan 01 2024, 01:15 AM IST
ಮಕ್ಕಳು ಭವಿಷ್ಯ ಭಾರತದ ನಿರ್ಮಾತೃಗಳು. ಇವರಲ್ಲಿ ಉತ್ತಮ ಸಂಸ್ಕಾರ ಮೂಡಿಸುವ ಕೆಲಸ ಆಗಬೇಕು. ಅತಿಯಾದ ಪ್ರೀತಿ, ಮೋಹ ಮಕ್ಕಳ ಮೇಲೆ ದುಷ್ಪರಿಣಾಮ ಬೀರಲಿದ್ದು, ಪಾಲಕರು ಹಾಗೂ ಶಿಕ್ಷಕರು ಪ್ರೀತಿಯೊಂದಿಗೆ ತಮ್ಮ ಜವಾಬ್ದಾರಿ ನಿರ್ವಹಿಸಬೇಕು

ಮೊಬೈಲ್‌ ಬಳಕೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಮಾರಕ

Dec 28 2023, 01:45 AM IST
ದೊಡ್ಡಬಳ್ಳಾಪುರ: ಪರಿಶ್ರಮ ಮತ್ತು ಸಂಕಲ್ಪದಿಂದ ನಿರ್ದಿಷ್ಟ ಗುರಿ ಸಾಧನೆ ಸಾಧ್ಯವಾಗುತ್ತದೆ. ಓದಿನ ವಿವಿಧ ಆಯಾಮಗಳನ್ನು ವೈಜ್ಞಾನಿಕವಾಗಿ ರೂಢಿಸಿಕೊಳ್ಳುವುದರಿಂದ ಸಮಗ್ರ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದು ಎಂ.ಎಸ್‌.ರಾಮಯ್ಯ ವೈದ್ಯಕೀಯ ಸಂಸ್ಥೆಯ ಕೀಲು ಮತ್ತು ಮೂಳೆ ರೋಗ ತಜ್ಞ ಡಾ.ಮಂಜುನಾಥ್ ಹೇಳಿದರು.

ಟೆಲಿಕಾಂ ಕಂಪನಿಯ ಮೊಬೈಲ್‌ ನೆಟ್ವರ್ಕ್‌ ಜಪ್ತಿಗೆ ಕೇಂದ್ರಕ್ಕೆ ಅಧಿಕಾರ

Dec 19 2023, 01:45 AM IST
1.ಇಬ್ಬರು ವ್ಯಕ್ತಿಗಳ ನಡುವಿನ ಸಂದೇಶ ಓದುವುದಕ್ಕೂ ಅಧಿಕಾರ2. ಆದರೆ ಪತ್ರಕರ್ತರು ಕಳಿಸಿದ ಸಂದೇಶ ಸರ್ಕಾರ ಓದುವಂತಿಲ್ಲ3. ಕದ್ದಾಲಿಕೆಗೆ 3 ವರ್ಷ ಜೈಲು, 2 ಕೋಟಿ ರು. ದಂಡ4. ಸಿಮ್‌ ಕಾರ್ಡ್‌ ಪಡೆಯಲು ಬಯೋಮೆಟ್ರಿಕ್‌ ಕಡ್ಡಾಯ5. ಹಳೆಯ 3 ಟೆಲಿಕಾಂ ಕಾಯ್ದೆ ರದ್ದು: ಹೊಸ ಮಸೂದೆ ಮಂಡನೆ

ಉಪ್ಪಾರಹಳ್ಳಿಯಲ್ಲಿಲ್ಲ ಮೊಬೈಲ್‌ ನೆಟ್‌ವರ್ಕ್

Nov 24 2023, 01:30 AM IST
ಹಣ ವರ್ಗಾವಣೆ, ತರಗತಿಗಳು, ಉದ್ಯೋಗ, ಪರಸ್ಪರ ಮಾಹಿತಿ ವಿನಿಮಯ ಸೇರಿದಂತೆ ಅನೇಕ ಆನ್‌ಲೈನ್‌ನಿಂದಾಗುವ ಚಟುವಟಿಕೆಗಳಿಗೆ ನೆಟ್‌ವರ್ಕ್ ಅತ್ಯವಶ್ಯಕವಾಗಿದೆ. ಡಿಜಿಟಲ್ ತಂತ್ರಜ್ಞಾನದಲ್ಲಿ ನಮ್ಮ ದೇಶ ಜಾಗತಿಕ ಮಟ್ಟದಲ್ಲಿ ಮುನ್ನುಗುತ್ತಿದೆಯಲ್ಲದೇ, ಇಡೀ ಜಗತ್ತು 5ಜಿ ನೆಟ್‌ವರ್ಕ್‌ನತ್ತ ದಾಪುಗಾಲು ಹಾಕುತ್ತಿರುವ ಇಂತಹ ಕಾಲಘಟ್ಟದಲ್ಲಿ ಉಪ್ಪಾರಹಳ್ಳಿ ಗ್ರಾಮದ ಯಾವ ಮೂಲೆಯಲ್ಲಿಯೂ ನೆಟ್‌ವರ್ಕ್ ದೊರೆಯುತ್ತಿಲ್ಲ.

ಮೊಬೈಲ್‌ ಆ್ಯಪ್‌ ಮೂಲಕ ಲಕ್ಷಾಂತರ ರು. ವಂಚನೆ

Oct 09 2023, 12:45 AM IST
ಜನರ ಹಣವನ್ನು "ಎಪಿಎಂ ಲಿಂಕ್‌ ಆ್ಯಪ್‌ " ಮೂಲಕ ನುಂಗಿದ ಭೂಪರು ಇದೀಗ ಆ್ಯಪ್‌ನ್ನು ಅನ್ ಇನ್‌ಸ್ಟಾಲ್ ಮಾಡಿ ನಾಪತ್ತೆಯಾಗಿದ್ದಾರೆ.

ಮೊಬೈಲ್‌ ಫೋಟೋಗಳ ಕ್ಷಣ ಭಂಗುರ ಜಗತ್ತು

Oct 08 2023, 12:01 AM IST
ಏನನ್ನಾದರೂ ಮನಸ್ಸಿಗೆ ಸಂತಸ ತರುವುದನ್ನು ನೋಡಿದಾಗ ತತ್‌ಕ್ಷಣ ಮೊಬೈಲ್ ಮೇಲೇರುತ್ತದೆ. ಆ ‘ಸಂತಸ’ ವನ್ನು ಆ ‘ಕ್ಷಣ’ವನ್ನು ಶಾಶ್ವತವಾಗಿ ಹಿಡಿದಿಡುತ್ತೇವೆಂಬ ಭ್ರಮೆ
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
ಕೆಆರ್‌ಎಸ್‌ ಕಟ್ಟಿಸಿದ್ದೇ ಟಿಪ್ಪು ಅಂತ ಹೇಳಿಲ್ಲ : ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved