• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ, ರಾಜ್ಯ ಸರ್ಕಾರದ ಸಹಭಾಗಿತ್ವದಡಿ ಮೊಬೈಲ್‌ ಹಂಚಿಕೆ: ಎಂಎಲ್ಸಿ ಹಟ್ಟಿಹೊಳಿ

Jul 03 2024, 12:16 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌ ಹಂಚಿಕೆ ಮಾಡಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪಷ್ಟಪಡಿಸಿದ್ದಾರೆ.

ಜಿಯೋ ಬೆನ್ನಲ್ಲೇ ಏರ್‌ಟೆಲ್‌ ಮೊಬೈಲ್‌ ಶುಲ್ಕವೂ ಏರಿಕೆ

Jun 29 2024, 12:37 AM IST
ಟೆಲಿಕಾಮ್ ದಿಗ್ಗಜ ಜಿಯೋ ತನ್ನ ದರಗಳನ್ನು ಹೆಚ್ಚಿಸಿದ ಬೆನ್ನಲ್ಲೇ ಭಾರ್ತಿ ಏರ್‌ಟೆಲ್ ಅದೇ ಮಾರ್ಗ ಅನುಸರಿಸಿದ್ದು, ಶೇ.10-21ರಷ್ಟು ದರ ಹೆಚ್ಚಳದ ಘೋಷಣೆ ಮಾಡಿದೆ.

ಜಿಯೋ ಮೊಬೈಲ್‌ ಇಂಟರ್ನೆಟ್‌ ಇನ್ನು ಬಲು ದುಬಾರಿ

Jun 28 2024, 12:47 AM IST
ದೇಶದ ಪ್ರಮುಖ ಮೊಬೈಲ್‌ ಸೇವಾ ಕಂಪನಿಗಳಲ್ಲಿ ಒಂದಾದ ‘ರಿಲಯನ್ಸ್‌ ಜಿಯೋ’ ಮೊಬೈಲ್‌ ಚಂದಾ ಶುಲ್ಕವನ್ನು ಶೇ.12ರಿಂದ ಶೇ.27ರವರೆಗೂ ಏರಿಕೆ ಮಾಡಿದೆ. ಅಲ್ಲದೆ 5ಜಿ ಸೇವೆಗಳ ಅನಿಯಮಿತ ಬಳಕೆಯ ಮೇಲೂ ಕಡಿವಾಣ ಹೇರಲು ನಿರ್ಧರಿಸಿದೆ. ಈ ಎಲ್ಲಾ ಘೋಷಣೆ ಜು.3ರಿಂದ ಜಾರಿಗೆ ಬರಲಿದೆ ಎಂದು ಕಂಪನಿ ತಿಳಿಸಿದೆ.

ಮೊಬೈಲ್ ಕಳ್ಳನ ಬಂಧನ: ಕಾಣೆಯಾಗಿದ್ದ ೧೫ ಮೊಬೈಲ್‌ ಪತ್ತೆ

Jun 27 2024, 01:08 AM IST
ಓರ್ವ ಮೊಬೈಲ್ ಕಳ್ಳನನ್ನು ಬಂಧಿಸುವಲ್ಲಿ ಹಾಗೂ ಮೊಬೈಲ್ ಕಾಣೆಯಾಗಿರುವ ಸಂಬಂಧ ಸಿ-ಪೋರ್ಟಲ್‌ನಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ವಿವಿಧ ಕಂಪನಿಗಳ ೧೫ ಮೊಬೈಲ್‌ಗಳನ್ನು ಪತ್ತೆಹಚ್ಚುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಪಾಕ್‌ ಸೇನೆಗಾಗಿ ಚೀನಾ ಕೊಟ್ಟ ಮೊಬೈಲ್‌ ಸಾಧನ ಉಗ್ರರ ಕೈಗೆ

Jun 24 2024, 01:30 AM IST
ಪಾಕಿಸ್ತಾನ ಸೇನೆಯ ಸಂವಹನ ಉದ್ದೇಶಕ್ಕಾಗಿ ಚೀನಾ ಕಂಪನಿಗಳು ವಿಶೇಷವಾಗಿ ತಯಾರಿಸಿಕೊಟ್ಟಿರುವ ಟೆಲಿಕಾಂ ಉಪಕರಣಗಳು ಭಾರತದ ಮೇಲೆ ದಾಳಿಗೆ ಬರುತ್ತಿರುವ ಉಗ್ರರ ಕೈ ಸೇರುತ್ತಿರುವ ಆತಂಕಕಾರಿ ಸಂಗತಿ ಪತ್ತೆಯಾಗಿದೆ.

ಮೊಬೈಲ್‌ ದೂರವಿಟ್ಟು ಅಧ್ಯಯನ ನಡೆಸಿದರೆ ಸಾಧನೆ ಸಾಧ್ಯ

Jun 21 2024, 01:03 AM IST
ಮೊಬೈಲ್‌ ದೂರವಿಟ್ಟು ಅಧ್ಯಯನ ನಡೆಸಿದರೆ ಸಾಧನೆ ಸಾಧ್ಯ ಎಂದು ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಹೇಳಿದರು

ಸಂಚಾರ ಮೊಬೈಲ್‌ ಕ್ಲಿನಿಲ್‌ ಸದ್ಬಳಸಿಕೊಳ್ಳಿ

Jun 19 2024, 01:03 AM IST
ದೇವನಹಳ್ಳಿ: ಗ್ರಾಮೀಣ ಭಾಗದ ಜನಸಾಮಾನ್ಯರು ಯಾವುದೇ ರೋಗಗಳನ್ನು ನಿರ್ಲಕ್ಷ್ಯ ಮಾಡದೆ ಉಲ್ಭಣಗೊಳ್ಳುವ ಮುನ್ನವೇ ಸೂಕ್ತ ಚಿಕಿತ್ಸೆ ಪಡಿಸಿಕೊಂಡರೆ ಗುಣಮುಖರಾಗಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ರೇಣುಕಾಸ್ವಾಮಿ ರಕ್ತಸಿಕ್ತ ಬಟ್ಟೆ ಪತ್ತೆ, ಮೊಬೈಲ್‌ ಮಾತ್ರ ಇನ್ನೂ ನಾಪತ್ತೆ!

Jun 17 2024, 01:31 AM IST
ರಾಜಾಕಾಲುವೆ ಜಾಲಾಡುತ್ತಿರುವ ಪೊಲೀಸ್‌, ಅಗ್ನಿಶಾಮಕ ಸಿಬ್ಬಂದಿ ರೇಣುಕಾಸ್ವಾಮಿಯ ಮೊಬೈಲ್‌ಗಾಗಿ ಶೋಧ ಮುಂದುವರೆಸಿದ್ದಾರೆ. ಈ ನಡುವೆ ಶೆಡ್‌ನಲ್ಲೇ ಸಂತ್ರಸ್ತನ ಬಟ್ಟೆ ಬಚ್ಚಿಟ್ಟು 8 ದಿನ ಹಂತಕರು ಸತಾಯಿಸಿದ ಮಾಹಿತಿ ಬೆಳಕಿಗೆ ಬಂದಿದೆ.

ಕದ್ದ ಮೊಬೈಲ್‌ ಮಾರಾಟಕ್ಕೆ ಯತ್ನಿಸುತ್ತಿದ್ದ ಸೆಕ್ಯೂರಿಟಿ ಸೆರೆ

Jun 01 2024, 01:45 AM IST
ಶೆಡ್‌ನಲ್ಲಿ ಕಾರ್ಮಿಕನ ಮೊಬೈಲ್‌ ಕದ್ದು ಮಾರಲು ಯತ್ನಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಜನರನ್ನು ಅಡ್ಡಗಟ್ಟಿ ಮೊಬೈಲ್‌ ಸುಲಿಗೆ ಮಾಡುತ್ತಿದ್ದವರ ಸೆರೆ

Jun 01 2024, 01:45 AM IST
ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್‌ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved