‘ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ. ನೀಟ್ ಪರೀಕ್ಷೆಯನ್ನು ಬಲವಂತವಾಗಿ ಹೇರುತ್ತಿದೆ’ ಎಂದು ಕೂಗೆಬ್ಬಿಸಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆಗೆ ತಿರುಗೇಟು ನೀಡಿರುವ ಪ್ರಧಾನಿ ನರೇಂದ್ರ ಮೋದಿ
1984ರಲ್ಲಿ 2 ಸ್ಥಾನದಲ್ಲಿ ಗೆಲುವು ಪಡೆದಿದ್ದ ಪಕ್ಷ ಇಂದು 18 ಕೋಟಿ ಸದಸ್ಯರ ದೊಡ್ಡ ಕುಟುಂಬವನ್ನು ಹೊಂದಿದೆ. 370ರ ರದ್ಧತಿ, ರಾಮ ಮಂದಿರ, ತ್ರಿವಳಿ ತಲಾಖ್ ರದ್ಧತಿ, ವಕ್ಫ್ ತಿದ್ದುಪಡಿ ಕಾಯ್ದೆಯಂತಹ ಹಲವು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ.
ವಕ್ಫ್ ಮಂಡಳಿಯ ಭೂಕಬಳಿಕೆ ವಿರೋಧಿಸಿ ಕಳೆದ 173 ದಿನಗಳಿಂದ ಹೋರಾಟ ನಡೆಸಿಸುತ್ತಿದ್ದ ಕೇರಳದ ಮುನಬಂ ಗ್ರಾಮಸ್ಥರು ಲೋಕಸಭೆಯಲ್ಲಿ ಮಂಗಳವಾರ ತಡರಾತ್ರಿ ಮಸೂದೆ ಅಂಗೀಕಾರವಾಗುತ್ತಿದಂತೆ ಸಂಭ್ರಮಿಸಿದ್ದು, ‘ ನರೇಂದ್ರ ಮೋದಿ ಜಿಂದಾಬಾದ್’ ಎಂದು ಪ್ರಧಾನಿಗೆ ಜೈಕಾರ ಕೂಗಿದ್ದಾರೆ.
‘ಪ್ರಧಾನಿ ಮೋದಿ ಸೆಪ್ಟೆಂಬರ್ನಲ್ಲಿ ನಿವೃತ್ತಿಯಾಗಲಿದ್ದಾರೆ. ನಿವೃತ್ತಿ ಅರ್ಜಿ ಬರೆಯಲು ಮೋದಿ ಆರ್ಎಸ್ಎಸ್ ಕೇಂದ ಕಚೇರಿಗೆ ಭೇಟಿ ನೀಡಿದ್ದಾರೆ. ಸಂಘ, ನಾಯಕನನ್ನು ಬದಲಿಸಲು ಹೊರಟಿದೆ’ ಎಂದು ಮೋದಿ ನಾಗ್ಪುರ ಅರ್ಎಸ್ಎಸ್ ಕಚೇರಿ ಭೇಟಿ ಬಗ್ಗೆ ಶಿವಸೇನೆ ಸಂಸದ ಸಂಜಯ್ ರಾವುತ್ ವ್ಯಂಗ್ಯವಾಡಿದ್ದಾರೆ.