• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಅವರ 15 ಲಕ್ಷ ರು. ಹೇಳಿಕೆಗೆ ಹೆಗ್ಡೆ ದಾಖಲೆ ನೀಡಲಿ: ಕಿಶೋರ್ ಕುಮಾರ್

Apr 16 2024, 01:02 AM IST
ಚುನಾವಣಾ ಅಭಿಯಾನ

ಕರಾವಳಿ ಅಭಿವೃದ್ಧಿಗೆ ಬದ್ಧ: ಪ್ರಧಾನಿ ನರೇಂದ್ರ ಮೋದಿ ಭರವಸೆ

Apr 16 2024, 01:02 AM IST

ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಶೀಲ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಅನೇಕ ಜನರಿಗೆ ನಮ್ಮ ಆರ್ಥಿಕ ಸುಧಾರಣೆಗಳು ಪ್ರಯೋಜನಕಾರಿಯಾಗಿವೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಮೋದಿ ಆಡಳಿತದಿಂದ ದೇಶ ಸುಭದ್ರವಾಗಿರಲು ಸಾಧ್ಯ

Apr 16 2024, 01:01 AM IST
ಕಾಂಗ್ರೆಸ್ ನವರು ರಾಹುಲ್ ಗಾಂಧಿಯನ್ನು ಲೀಡರ್ ಮಾಡಲು ಹೊರಟಿದ್ದಾರೆ. ಆದರೆ, ಅವರು ಲೀಡರ್ ಆಗಲು ಸಿದ್ದರಿಲ್ಲ

ಮೋದಿ ಪ್ರಧಾನಿಯಾದ ಬಳಿಕ ದೇಶ ಹೆಚ್ಚು ಸುರಕ್ಷಿತ: ಕಾಗೇರಿ

Apr 16 2024, 01:01 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಎಷ್ಟು ಜನಕ್ಕೆ ಬಂದಿದೆ? ಇದರ ಬಗ್ಗೆ ಜನರಿಗೆ ತಿಳಿವಳಿಕೆ ನೀಡಬೇಕು ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ರಾಷ್ಟ್ರಹಿತಕ್ಕೆ ಮೋದಿ ಮತ್ತೊಮ್ಮೆ ಪ್ರಧಾನಿಯಾಲಿ

Apr 16 2024, 01:01 AM IST
ನಮ್ಮ ಪ್ರತಿನಿಧಿಗಳು ಅಭಿವೃದ್ಧಿ ಪರ ಚಿಂತಕರಾಗಿರಬೇಕು ಎಂದು ಒಬಿಸಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ಗಾಳಿಪುರ ಹೇಳಿದರು.

ಅಭಿವೃದ್ಧಿ ಪರ್ವ ಮುಂದುವರೆಯಲು ಮೋದಿ ಗೆಲ್ಲಿಸಿ: ಕಾರಜೋಳ

Apr 16 2024, 01:00 AM IST
ದೇಶದ ಅಭಿವೃದ್ಧಿ ಪರ್ವ ಮುಂದುವರೆಯಲು ಮತ್ತೋಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ಮಹಾನಾಯಕರ ಲೂಟಿ ತಡೆಗೆ ಮೋದಿ ಜತೆ ಎಚ್ಡಿಕೆ ಕಳ್ಸಿದ್ದೇನೆ:ಗೌಡ

Apr 15 2024, 09:52 AM IST

ಇಡೀ ವಿಶ್ವದಲ್ಲಿಯೇ ಈ ದೇಶಕ್ಕೆ ಕೀರ್ತಿ ತಂದುಕೊಟ್ಟ 120 ಕೋಟಿ ಜನತೆಯ ಪ್ರಧಾನಿಯನ್ನು, 6 ಕೋಟಿ ಜನರ ಮುಖ್ಯಮಂತ್ರಿ ಲಘುವಾಗಿ ಮಾತನಾಡುವುದು ಎಷ್ಟು ಸರಿ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು.

ಈ ಚುನಾವಣೇಲಿ 2047ರವರೆಗಿನ ಭವಿಷ್ಯ: ಮೋದಿ

Apr 15 2024, 08:45 AM IST

ಬಿಜೆಪಿ ಬಿಡುಗಡೆಗೊಳಿಸಿರುವ ಸಂಕಲ್ಪ ಪತ್ರದಲ್ಲಿ ಮೋದಿ ಗ್ಯಾರಂಟಿ ಅಡಗಿದೆ. ಈ ಬಾರಿಯ ಚುನಾವಣೆ ಕೇವಲ ಐದು ವರ್ಷಕ್ಕೆ ಅಲ್ಲ, ಬದಲಿಗೆ 2047 ರವರೆಗಿನ ಭಾರತದ ಭವಿಷ್ಯ ಇದರಲ್ಲಿ ಅಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅಂಬೇಡ್ಕರ್‌ ಪರಂಪರೆ ಉಳಿಸಿದ ಮೋದಿ: ಸುಧಾಕರ್‌

Apr 15 2024, 01:33 AM IST
ಪ್ರಧಾನಿ ನರೇಂದ್ರ ಮೋದಿಯವರು ಡಾ। ಬಿ.ಆರ್.ಅಂಬೇಡ್ಕರರ ಆಶಯದ ಹಾದಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅದರೆ ಕಾಂಗ್ರೆಸ್ ಸರ್ಕಾರ, ಜವಹರಲಾಲ್ ನೆಹರೂ ಹಾಗೂ ಇಂದಿರಾಗಾಂಧಿ ಅವರು ಅಂಬೇಡ್ಕರ್‌ಗೆ ಅಪಮಾನ ಮಾಡಿದ್ದರು‌ ಎಂಬುದು ಡಾ.ಸುಧಾಕರ್‌ ಆರೋಪ

ಮೋದಿ ಕೈ ಬಲಪಡಿಸುವುದು ಕಾರ್ಯಕರ್ತರ ಕರ್ತವ್ಯ: ಉಮೇಶ್ ಕಾರಜೋಳ

Apr 15 2024, 01:25 AM IST
ನರೇಂದ್ರ ಮೋದಿ ಅವರ ಕೈ ಬಲಪಡಿಸುವುದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನ ಕರ್ತವ್ಯವಾಗಿದೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಹೇಳಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved