• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎನ್ ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ, ಮೋದಿ ಅವರಿಗೆ ಶಕ್ತಿ ತುಂಬಿ: ಎಚ್ ಡಿಡಿ

Apr 15 2024, 01:22 AM IST
ಕಾವೇರಿ ಉಳಿವಿಗಾಗಿ ನಾನು ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇನೆ. ಚಡ್ಡಿ ಮೆರವಣಿಗೆ ನಡೆಸಿ ಕಾವೇರಿ ರಕ್ಷಣೆ ಮಾಡುವ ಕೆಲಸ ಮಾಡಿದ್ದೇನೆ. ಕಾವೇರಿ ಉಳಿಸಿಕೊಳ್ಳುವುದು ಸುಲಭದ ಮಾತಲ್ಲ. ಕಾವೇರಿ ರಕ್ಷಣೆಗಾಗಿ ಕಾವೇರಿ ಕೊಳ್ಳದ ಎಲ್ಲಾ 10 ಎನ್ ಡಿಎ ಅಭ್ಯರ್ಥಿಗಳನ್ನು ಆಯ್ಕೆಮಾಡಿ ಕಳುಹಿಸಿಕೊಟ್ಟು, ಆ ನಂತರ ಮೋದಿ ಅವರೊಂದಿಗೆ ಚರ್ಚಿಸಿ ಕಾವೇರಿ ನದಿ ನೀರಿನ ಸಮಸ್ಯೆ ಇತ್ಯರ್ಥ ಮಾಡಿಸಿಕೊಳ್ಳಬೇಕು

ಮೋದಿ ಪಟ ಯಾರೇ ಬಳಸಿದರೂ ಆಶೀರ್ವಾದ ಬಿಜೆಪಿ ಅಭ್ಯರ್ಥಿಗೆ: ಬಿ.ವೈ.ರಾಘವೇಂದ್ರ

Apr 15 2024, 01:21 AM IST
ಸೊರಬ ತಾಲೂಕಿನ ಕ್ಯಾಸನೂರು ಗ್ರಾಮದ ಗುರುಬಸವ ದೇವರ ಸಂಸ್ಥಾನ ಮಠದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗುರುಬಸವ ದೇವರ ಕ್ರಿಯಾ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಸರಿಯಾಗಿ ಒಂದು ಗಂಟೆ ಕಾಲ ಮೋದಿ ಅಬ್ಬರ

Apr 15 2024, 01:21 AM IST
ಪ್ರಧಾನಿ ನರೇಂದ್ರ ಮೋದಿ ಅವರು ಸರಿಯಾಗಿ 7.38ಕ್ಕೆ ನಾರಾಯಣಗುರು ವೃತ್ತಕ್ಕೆ ಬಂದಿಳಿದಾಗ ಸಾವಿರಾರು ಅಭಿಮಾನಿಗಳು ಮೋದಿ ಮೋದಿ.. ಎಂಬ ಉದ್ಗಾರ, ಜಯಘೋಷ ಕೂಗಿದರು

ಬೂತ್‌ ಮಟ್ಟದಲ್ಲಿ ಮೋದಿ ಯೋಜನೆ ಮನೆ-ಮನೆಗೆ ಮುಟ್ಟಿಸಿ

Apr 15 2024, 01:20 AM IST
ಬೂತ್‌ ಮಟ್ಟದಲ್ಲಿ ವಾರದ 2 ದಿನ ಮನೆ-ಮನೆಗೆ ತೆರಳಿ ಕೇಂದ್ರ ಸರ್ಕಾರದ ಮಹತ್ವ ಯೋಜನೆಗಳು ಸಕಾರಗೊಂಡಿರುವ ಕುರಿತು ಕರಪತ್ರ ನೀಡಿ ಮೋದಿ ಅವರು ದೇಶಕ್ಕೆ ನೀಡಿದ ಕೊಡುಗೆ ಕುರಿತು ಮತದಾರರಿಗೆ ತಿಳಿಸುವ ಜವಾಬ್ದಾರಿ ನಿಮ್ಮ ಮೇಲಿದೆ.

ಪ್ರಣಾಳಿಕೆ ಪಾವಿತ್ರ್ಯತೆ ಹೆಚ್ಚಿಸಿದ್ದೇ ಬಿಜೆಪಿ: ಮೋದಿ

Apr 15 2024, 01:19 AM IST
ಕಳೆದ 10 ವರ್ಷಗಳಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಎಲ್ಲ ಅಂಶಗಳನ್ನು ಜಾರಿಗೆ ತರುವ ಮೂಲಕ ಪ್ರಣಾಳಿಕೆಯ ಪಾವಿತ್ರ್ಯತೆಯನ್ನು ಹೆಚ್ಚಿಸಿದೆ. ಮತ್ತೊಂದು ಸಲ ಜನರು ಅಧಿಕಾರ ನೀಡಿದರೆ ಅಧಿಕಾರಕ್ಕೆ ಬಂದ ಮರುದಿನವೇ ಪ್ರಣಾಳಿಕೆ ಜಾರಿಗೆ ಕ್ರಮ ಜರುಗಿಸಲಿದ್ದೇವೆ.

ಮೋದಿ ಕೀ ಗ್ಯಾರಂಟಿ ಬಿಜೆಪಿ ಪ್ರಣಾಳಿಕೆ ರಿಲೀಸ್‌

Apr 15 2024, 01:18 AM IST
ಏಕ ದೇಶ ಏಕ ಚುನಾವಣೆ, ಏಕರೂಪದ ಸಂಹಿತೆ ಜಾರಿ ಭರವಸೆ ನೀಡಲಾಗಿದ್ದು, ಉಚಿತಗಳಿಲ್ಲದ, ಅಭಿವೃದ್ಧಿ ಪರ ಘೋಷಣೆಗಳಿರುವ ಸಂಕಲ್ಪ ಪತ್ರವಾಗಿರುವ ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಮೋದಿ, ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಜನತೆಯನ್ನುದ್ದೇಶಿಸಿ ಮಾತನಾಡಿದರು.

ಮಂಗಳೂರಲ್ಲಿ ಮೋದಿ ಅಬ್ಬರದ ರೋಡ್‌ ಶೋ

Apr 15 2024, 01:18 AM IST
ಜೆಡಿಎಸ್‌ ಜೊತೆಗಿನ ಮೈತ್ರಿ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ, ಮಂಗಳೂರಲ್ಲಿ ಭಾನುವಾರ ಸಂಜೆ ಅಬ್ಬರದ ರೋಡ್‌ ಶೋ ನಡೆಸಿ, ಲೋಕಸಭಾ ಚುನಾವಣೆಯ ರಣಕಹಳೆ ಮೊಳಗಿಸಿದರು.

ಕಾಂಗ್ರೆಸ್ಸಿಗರು ತುಕ್ಡೆ ಗ್ಯಾಂಗ್ ಸುಲ್ತಾನರು: ಮೋದಿ ಕಿಡಿ

Apr 15 2024, 01:17 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನಲ್ಲಿ ಭಾನುವಾರ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್‌ ಚೌಟ ಹಾಗೂ ಉಡುಪಿ-ಚಿಕ್ಕಮಗಳೂರಿನ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಪರ ರೋಡ್‌ಶೋ ನಡೆಸಿ ಮತಯಾಚಿಸಿದರು.

ಮೋದಿ ಪ್ರಧಾನಿಯಾದ ಬಳಿಕ ಬಾಂಬ್‌ ಸ್ಫೋಟ ಸದ್ದಡಗಿದೆ: ಚಕ್ರವರ್ತಿ ಸೂಲಿಬೆಲೆ

Apr 15 2024, 01:17 AM IST
ಕಾಂಗ್ರೆಸ್‌ನವರು ಕುಕ್ಕರ್ ಬ್ಲಾಸ್ಟ್ ಮಾಡಿದವರನ್ನು ನಮ್ಮ ಬ್ರದರ್ಸ್ ಎಂದು ಕರೆಯುತ್ತಾರೆ ಎಂದರೆ ದುಷ್ಕೃತ್ಯ ಮಾಡುವವರನ್ನು ರಕ್ಷಣೆ ಮಾಡಿ ಉಳಿಸುವ ಪ್ರಯತ್ನ ಮಾಡಿದಂತಾಗುತ್ತದೆ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.

ಈ ದೇಶ ಕಂಡ ಪ್ರಧಾನಿಗಳಲ್ಲಿ ಮೋದಿ ಅಗ್ರಗಣ್ಯರು: ಹಾಲಪ್ಪ

Apr 15 2024, 01:16 AM IST
ಈ ದೇಶ ಕಂಡ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರು ಅಗ್ರಗಣ್ಯರಾಗಿದ್ದಾರೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved