• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ-ಚಿಕ್ಕಮಗಳೂರು -: ಕಾಂಗ್ರೆಸ್‌ನ ಲೋಕಲ್‌ ಗ್ಯಾರಂಟಿ, ಮೋದಿ ಗ್ಯಾರಂಟಿ ಪೈಪೋಟಿ

Apr 14 2024, 01:54 AM IST

. ಕಾಂಗ್ರೆಸ್‌ ಪಕ್ಷ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿಗಳನ್ನು ಜನರ ಮುಂದಿಟ್ಟು, ನುಡಿದಂತೆ ನಡೆದಿದ್ದೇವೆ ಮತ ಕೊಡಿ ಎಂದರೆ, ಬಿಜೆಪಿಯು ದೇಶದ ರಕ್ಷಣೆಗೆ, ಅಭಿವೃದ್ಧಿಗೆ ಮೋದಿಯೇ ಗ್ಯಾರಂಟಿ, ಅವರನ್ನು ಮತ್ತೆ ಪ್ರಧಾನಿ ಮಾಡಲು ಮತ ಹಾಕಿ ಎನ್ನುತ್ತಿದೆ.

ಮಂಗಳೂರು ಮೋದಿ ರೋಡ್‌ಶೋ ಯಶಸ್ಸುಗೊಳಿಸಿ: ಶಾಸಕ ವೇದವ್ಯಾಸ್‌ ಕಾಮತ್‌

Apr 14 2024, 01:53 AM IST
ರೋಡ್‌ಶೋ ಆಗಮಿಸುವ ಏಳೆಂಟು ಕಡೆಗಳಲ್ಲಿ ತುಸು ಎತ್ತರದ ವೇದಿಕೆಯಲ್ಲಿ ಕರಾವಳಿಯ ಜಾನಪದ ಸೊಗಡನ್ನು ಪ್ರಧಾನಿಗೆ ಪರಿಚಯಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ.

ನಮ್ಮೆಲ್ಲರ ಗುರಿ ಮತ್ತೆ ಮೋದಿ ಕೈಗೆ ಆಡಳಿತ ನೀಡುವುದು: ಮುನಿಸ್ವಾಮಿ

Apr 14 2024, 01:51 AM IST
ರಾಜ್ಯದಲ್ಲಿ ಬಿಜೆಪಿ ಪಕ್ಷವು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡ ಮೇಲೆ ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಬೇಕೆಂದು ಹೈಕಮಾಂಡ್ ಆದೇಶದಂತೆ ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ನಾನು ಟಿಕೆಟ್ ಅಕಾಂಕ್ಷಿಯಾಗಿದ್ದರೂ ತ್ಯಾಗ ಮಾಡಬೇಕಾಗಿ ಬಂದಿದ್ದು ಅನಿವಾರ್ಯವಾಯಿತು. ಏಕೆಂದರೆ ನಮ್ಮ ಗುರಿ ನರೇಂದ್ರ ಮೋದಿ ಕೈಗೆ ಆಡಳಿತ ನೀಡಬೇಕಾಗಿರುವುದು. ನಾವು ಚುನಾವಣೆಯಲ್ಲಿ ಸೈನಿಕರಂತೆ ಕೆಲಸ ಮಾಡಿದಾಗ ಮಾತ್ರ ಗೆಲುವು ಸಾಧ್ಯವಾಗಲಿದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.

ಮೈಸೂರಲ್ಲಿ ಸಮಾವೇಶ, ಮಂಗಳೂರಲ್ಲಿ 2.7 ಕಿ.ಮೀ. ರೋಡ್‌ ಶೋ । ಇಂದು ಮೋದಿ ಅಬ್ಬರ

Apr 14 2024, 01:51 AM IST

 ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ಎರಡನೇ ಬಾರಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಮೈಸೂರು ಹಾಗೂ ಮಂಗಳೂರಲ್ಲಿ ಭಾನುವಾರ ಸಮಾವೇಶ ಹಾಗೂ ರೋಡ್‌ಶೋ ನಡೆಸಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಮೋದಿ ಮತ್ತೆ ಪ್ರಧಾನಿ ಆಗೋದು ಸೂರ್ಯ ಚಂದ್ರರಷ್ಟೇ ಸತ್ಯ: ಬಿ.ಎಸ್.ಯಡಿಯೂರಪ್ಪ

Apr 14 2024, 01:50 AM IST
ಮೊಳಕಾಲ್ಮುರು ತಾಲೂಕಿನ ರಾಂಪುರ ಗ್ರಾಮದಲ್ಲಿ ಶನಿವಾರ ಬಿಜೆಪಿ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

ಕಾಂಗ್ರೆಸ್ ನಿಂದ ಮೋದಿ ಗೋ ಬ್ಯಾಕ್ ಪ್ರತಿಭಟನೆ

Apr 14 2024, 01:49 AM IST
ಶಿರಸಿ ಅಂಚೆ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು.

ರಾಜಿ ಎಂಬ ವಿಡಿಯೋ ಗೇಮ್‌ ಆಡಿದ ಮೋದಿ!

Apr 14 2024, 01:48 AM IST
ಪ್ರಧಾನಿ ಮೋದಿ ವಿಡಿಯೋ ಗೇಮರ್ಸ್‌ಗಳ ಜೊತೆ ನಡೆಸಿದ ಸಂವಾದದಲ್ಲಿ ‘ರಾಜಿ-ಒಂದು ದಂತಕಥೆ’ ಎಂಬ ವಿಡಿಯೋ ಗೇಮ್‌ ಆಡಿ ಗಮನ ಸೆಳೆದರು

ಜಿಲ್ಲಾ ಕಾಂಗ್ರೆಸ್ ವತಿಯಿಂದ ಮೋದಿ ಗೋ ಬ್ಯಾಕ್ ಚಳವಳಿ

Apr 14 2024, 01:48 AM IST
ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲು ಏ.೧೪ ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಮೋದಿ ಗೋಬ್ಯಾಕ್ ಚಳವಳಿ ನಡೆಯಿತು.

ನರೇಂದ್ರ ಮೋದಿ ನಮಗೆಲ್ಲಾ ಪ್ರೇರಣೆ: ದೇವರಾಜ್‌ ಶೆಟ್ಟಿ

Apr 14 2024, 01:48 AM IST
ರಾಷ್ಟ್ರ ರಾಜಕಾರಣದಲ್ಲಿ ಮೂರು ಬಾರಿ ಮುಖ್ಯಮಂತ್ರಿ ಹಾಗೂ ಎರಡು ಬಾರಿ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಿರುವ ಹಿಂದುಳಿದ ವರ್ಗದ ನಾಯಕ ನರೇಂದ್ರ ಮೋದಿ ನಮಗೆಲ್ಲಾ ಪ್ರೇರಣೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‍ ಶೆಟ್ಟಿ ಹೇಳಿದರು.

ಪರಿಸರ ಸಂಬಂಧಿ ವಿಡಿಯೋ ಗೇಮ್‌ ತಯಾರಿಸಿ : ಮೋದಿ

Apr 14 2024, 01:46 AM IST
ಲೋಕಸಭೆ ಚುನಾವಣೆಯ ಈ ಹೊತ್ತಿನಲ್ಲಿ ಸಮಾಜದ ವಿವಿಧ ವರ್ಗಗಳ ಜತೆ ತಮ್ಮ ಖುದ್ದು ಭೇಟಿ ಹಾಗೂ ಸಂವಾದವನ್ನು ಮುಂದುವರಿಸಿರುವ ಪ್ರಧಾನಿ ನರೇಂದ್ರ ಮೋದಿ ಭಾರತದ 7 ಉದಯೋನ್ಮುಖ ವಿಡಿಯೋ ಗೇಮ್‌ ತಯಾರಕರೊಂದಿಗೆ ಶನಿವಾರ ಸಂವಾದ ನಡೆಸಿದರು
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved