• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ನಾಯಕತ್ವದಲ್ಲಿ ದೇಶ ಸಾಕಷ್ಟು ಅಭಿವೃದ್ಧಿ: ಜಗದೀಶ ಶೆಟ್ಟರ್‌

Apr 22 2024, 02:15 AM IST
ಒಬ್ಬ ಸಮರ್ಥ ಪ್ರಧಾನಿ ಇರುವ ಕಾರಣ ಕೋವಿಡ್ ಸಮಯದಲ್ಲಿ ಸಾಕಷ್ಟು ಸಾವು ನೋವುಗಳು ತಪ್ಪಿಸಲಾಯಿತು ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ತಿಳಿಸಿದರು.

ತ್ವರಿತ ನೀರಾವರಿ ಪ್ರೋತ್ಸಾಹ ಯೋಜನೆಗೆ ಮೋದಿ ನಿರುತ್ಸಾಹ: ರಾಯರಡ್ಡಿ

Apr 22 2024, 02:15 AM IST
ಪ್ರಗತಿಯಲ್ಲಿರುವ ನೀರಾವರಿ ಯೋಜನೆಗೆ ಕಳೆದ ಹತ್ತು ವರ್ಷಗಳಿಂದ ಮೋದಿ ಸರ್ಕಾರದಿಂದ ಕೊಕ್ಕೆ ಬಿದ್ದಿದೆ.

ಅಟಲ್‌ರಂತೆ ಮೋದಿ ಕೂಡ ಸೋಲುತ್ತಾರೆ: ಸುರ್ಜೇವಾಲಾ

Apr 22 2024, 02:06 AM IST
ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ದೇಶದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ನೇರ ಕದನ ಆರಂಭವಾಗಿದ್ದು, ಈ ನಡುವೆ ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ‘ಕನ್ನಡಪ್ರಭ’ದೊಂದಿಗೆ ಮಾತನಾಡಿದ್ದಾರೆ.

ಮೋದಿ ಪ್ರಧಾನಿ, ಕುಮಾರಸ್ವಾಮಿ ಮಂತ್ರಿ ಆಗುವುದರಲ್ಲಿ ಸಂಶಯವಿಲ್ಲ

Apr 22 2024, 02:04 AM IST
ಇನ್ನು ಕಾಂಗ್ರೆಸ್ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಗ್ಯಾರಂಟಿ ಕಾರ್ಡ್ ನೀಡಿ ಆಧಾರ್ ಕಾರ್ಡ್ ನಂಬರ್ ಬರೆಸು ನೀಡುತ್ತಿದ್ದಾರೆ. ಇದರ ಬಗ್ಗೆ ತಿಳಿ ಹೇಳಬೇಕು. 1 ಲಕ್ಷ ಕೊಡುವುದಕ್ಕೆ ಆಗುವುದಿಲ್ಲ. ಏಕೆಂದರೆ 40 ಕೋಟಿ ಬಿಪಿಎಲ್ ಕಾರ್ಡ್ ಗಳಿವೆ. ಇದಕ್ಕೆ 40 ಲಕ್ಷ ಕೋಟಿ ಅನುದಾನ ಬೇಕಾಗುತ್ತದೆ.

15 ವರ್ಷದ ಸಾಧನೆ, ಮೋದಿ ಅಭಿವೃದ್ಧಿಯೇ ನನಗೆ ಶ್ರೀರಕ್ಷೆ: ಪಿ.ಸಿ.ಮೋಹನ್‌

Apr 22 2024, 02:04 AM IST
ಪಿ.ಸಿ.ಮೋಹನ್‌ ‘ಕನ್ನಡಪ್ರಭ’ಕ್ಕೆ ನೀಡಿದ ಸಂದರ್ಶನ.

ಚೊಂಬು ಸಂಸ್ಕೃತಿ ತೋರಿಸಿದ್ದೆ ಪ್ರಧಾನಿ ಮೋದಿ; ರಣದೀಪ್‌ ಸಿಂಗ್‌ ಸುರ್ಜೇವಾಲ ಸುದ್ದಿಗೋಷ್ಠಿ

Apr 22 2024, 02:04 AM IST
ಸಿದ್ದರಾಮಯ್ಯ ಸರ್ಕಾರ ಕೇಂದ್ರ ಸರ್ಕಾರದ ಮುಂದೆ ಭಿಕ್ಷೆ ಬೇಡುತ್ತಿಲ್ಲ. ತಮ್ಮ ಹಕ್ಕಿನ ಹಣಕ್ಕಾಗಿ ಒತ್ತಾಯ ಮಾಡುತ್ತಿದ್ದಾರೆ. ಎಲ್ಲದಕ್ಕೂ ಖಾಲಿ ಚೊಂಬು ತೋರಿಸುತ್ತಿರುವ ಮೋದಿ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ. ಮೋದಿ ತೊಡೆಯ ಮೇಲೆ ಕುಳಿತಿರುವ ಎಚ್‌.ಡಿ.ಕುಮಾರಸ್ವಾಮಿ ಮೋದಿಗೆ ಬೆಂಬಲ ನೀಡುವ ಮೂಲಕ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ ಎಂದರು.

ಮೋದಿ ವರ್ಸಸ್‌ ರಾಜ್ಯದಲ್ಲಿ ಪಂಚ ಸಿದ್ದು ಗ್ಯಾರಂಟಿ ಜಾರಿ!

Apr 22 2024, 02:03 AM IST
ಮೈಸೂರು ರಾಜಮಹಾರಾಜರು ಆಳಿದ ಸಾಂಸ್ಕೃತಿಕ ರಾಜಧಾನಿಯಾದರೆ ಕೊಡಗು ಕರ್ನಾಟಕದ ಕಾಶ್ಮೀರ ಎಂದೇ ಪ್ರಸಿದ್ಧಿ. ಚಾಮರಾಜನಗರ ಸಾಂಸ್ಕೃತಿಕ ಸಂಪತ್ತು ಅದರಲ್ಲೂ ಜಾನಪದ ವೈಭವಕ್ಕೆ ಹೆಸರುವಾಸಿ. ಮೂರು ಜಿಲ್ಲೆಗಳು ಕೂಡ ಪ್ರವಾಸೋದ್ಯಮಕ್ಕೆ ಪ್ರಸಿದ್ಧಿ.

ಅಭಿವೃದ್ಧಿಯತ್ತ ಸಾಗಲು ಮೋದಿ ಮತ್ತೊಮ್ಮೆ ಬೇಕು: ಬಿ.ವೈ.ರಾಘವೇಂದ್ರ ಇಂಗಿತ

Apr 22 2024, 02:03 AM IST
ಸಾಗರ ತಾಲೂಕು ತಾಳಗುಪ್ಪದಲ್ಲಿ ಬಿಜೆಪಿ ಪ್ರಚಾರ ಸಭೆ ಆಯೋಜಿಸಲಾಗಿತ್ತು, ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕರ್ನಾಟಕಕ್ಕೆ ಮೋದಿ ಕೊಡುಗೆ ಚೊಂಬು ಮಾತ್ರ: ರಕ್ಷಾ ರಾಮಯ್ಯ

Apr 22 2024, 02:01 AM IST
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕರಾದ ಸುಬ್ಬಾರೆಡ್ಡಿ ನೇತೃತ್ವದಲ್ಲಿ ಬಾಗೇಪಲ್ಲಿ ಕ್ಷೇತ್ರದಾದ್ಯಂತ ಸಂಚರಿಸಿ ಅಬ್ಬರದ ಪ್ರಚಾರ ನಡೆಸಿ, ಕಾಂಗ್ರೆಸ್‌ ಅಭ್ಯರ್ಥಿಪರ ಮತಯಾಚಿಸಿದರು.

300 ಸೀಟಲ್ಲಿ ಸ್ಪರ್ಧಿಸಲೂ ಕಾಂಗ್ರೆಸ್‌ ಪರದಾಟ: ಮೋದಿ

Apr 22 2024, 02:01 AM IST
ಕಾಂಗ್ರೆಸ್‌ ತಾನು ಆಡಳಿತದಲ್ಲಿದ್ದ ಸಮಯದಲ್ಲಿ ಮಾಡಿದ್ದ ಪಾಪಕೃತ್ಯಗಳಿಗೆ ರಾಷ್ಟ್ರದ ಜನತೆ ತಕ್ಕ ಶಿಕ್ಷೆ ನೀಡಿ ಪಾಠ ಕಲಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕಿಸಿದ್ದಾರೆ.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 179
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved