• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಕನ್ನಡಿಗರಿಗೇನು ಕೊಟ್ಟಿದ್ದಾರೆಂದು ಹೇಳಲಿ: ಖರ್ಗೆ

Apr 12 2024, 01:04 AM IST
ಮೋದಿ ಈ ದೇಶದ ಪ್ರಧಾನಿ ಎಲ್ಲಿಗೆ ಬೇಕಾದರೂ ಬಂದು ಪ್ರಚಾರ ಮಾಡಲಿ. ಆದರೆ, ಅವರು ರಾಜ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಹೇಳಿ ಹೋಗಲಿ. ಆಗ ನಮಗೂ ಸ್ವಲ್ಪ ಸಮಾಧಾನ ಆಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಮೋದಿ ಆಡಳಿತ ಮೆಚ್ಚಿ ಕಾಂಗ್ರೆಸ್ ನಾಯಕರೆಲ್ಲ ಬಿಜೆಪಿಗೆ: ಸಂಸದ ಜಾಧವ್‌

Apr 12 2024, 01:03 AM IST
ರಾಹುಲ್ ಗಾಂಧಿಯವರ ಜೊತೆ ಪಾದಯಾತ್ರೆ ಮಾಡಿದವರು ಮತ್ತು ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಪರಮಾಪ್ತರು ಎಲ್ಲರೂ ಕೂಡ ಕಾಂಗ್ರೆಸ್ ತ್ಯಜಿಸಿ ರಾಷ್ಟ್ರಕ್ಕೆ ಮೋದಿ ಬೇಕೆಂಬ ಒಂದೇ ಉದ್ದೇಶದಿಂದ ಬಿಜೆಪಿಗೆ ಪಕ್ಷಾಂತರ ಹೊಂದಿ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಮೋದಿಯವರ ಜೊತೆ ಕೈಜೋಡಿಸಲು ಸಿದ್ಧರಾಗಿದ್ದಾರೆ.

ದೇಶಕ್ಕೆ ಭದ್ರ ಬುನಾದಿ ಮೋದಿ: ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ

Apr 12 2024, 01:02 AM IST
ಮುಂದಿನ ೨೬ ರಂದು ನಡೆಯುವ ಚುನಾವಣೆಯಲ್ಲಿ ತಾಯಂದಿರು, ಹಿರಿಯರು, ಯುವಕರು, ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಮತ ನೀಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿನಂತಿಸಿದರು. ಹೊಳೆನರಸೀಪುರದಲ್ಲಿ ಗುರುವಾರ ಆಯೋಜನೆ ಮಾಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ನರೇಂದ್ರ ಮೋದಿ ಅಧಿಕಾರಕ್ಕೆ ಬರುವುದು ನಿಶ್ಚಿತ

Apr 12 2024, 01:01 AM IST
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಆಡಳಿತ ಪರವಾದ ಅಲೆ ದೇಶದಲ್ಲಿದ್ದು, ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಕೂಗು ಕೇಳುತ್ತಿರುವುದರಿಂದ ಕೇಂದ್ರದಲ್ಲಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಪ್ರಧಾನಿ ಮೋದಿ, ಭ್ರಷ್ಟಾಚಾರ ವಿವಿ ಕುಲಪತಿ ಸ್ಥಾನಕ್ಕೆ ಅರ್ಹ: ಸ್ಟಾಲಿನ್‌

Apr 12 2024, 01:01 AM IST
ಭ್ರಷ್ಟಾಚಾರ ಬೋಧಿಸುವ ವಿಶ್ವವಿದ್ಯಾನಿಲಯವನ್ನು ತೆರೆಯುವ ಯೋಚನೆಯಿದ್ದರೆ ಅದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಕುಲಪತಿಗಳನ್ನಾಗಿ ನೇಮಿಸಬಹುದು ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ವ್ಯಂಗ್ಯವಾಡಿದ್ದಾರೆ.

ನರೇಂದ್ರ ಮೋದಿ ಕೈ ಬಲಪಡಿಸಬೇಕು: ಯಡಿಯೂರಪ್ಪ

Apr 12 2024, 01:00 AM IST
ಕೇಂದ್ರದಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಸಲುವಾಗಿ ಅವರ ಕೈ ಬಲಪಡಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮೋದಿ ಅಲೆ ಎಂಬುದು ಬಿಜೆಪಿ ಸೃಷ್ಟಿ: ಸೌಮ್ಯಾರೆಡ್ಡಿ

Apr 11 2024, 09:01 AM IST

ಬಿಜೆಪಿಯ ಭದ್ರಕೋಟೆಯಲ್ಲಿ ಕಾಂಗ್ರೆಸ್‌ ಗೆಲ್ಲಿಸಬೇಕು ಎಂದೇ ಪಕ್ಷದಿಂದ ನನಗೆ ಟಿಕೆಟ್‌

ಸಂದರ್ಶನ  - ಸೌಮ್ಯಾರೆಡ್ಡಿ, ಬೆಂ.ದಕ್ಷಿಣ ಕಾಂಗ್ರೆಸ್‌ ಅಭ್ಯರ್ಥಿ

ಅಣ್ಣಾಮಲೈ ಜೋಕರ್‌ ಎಂದ ದಯಾನಿಧಿ ಮಾರನ್‌ಗೆ ದುರಂಹಕಾರ: ಮೋದಿ ಕಿಡಿ

Apr 11 2024, 12:55 AM IST
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಡಿಎಂಕೆ ಸಚಿವ, ಕೇಂದ್ರದ ಮಾಜಿ ಸಚಿವ ದಯಾನಿಧಿ ಮಾರನ್‌ ಜೋಕರ್‌ ಎಂದು ಹೀಯಾಳಿಸಿದ್ದಾರೆ.

ರಾಜ್ಯದಲ್ಲಿ ನರೇಂದ್ರ ಮೋದಿ ಹವಾ ಎಲ್ಲೂ ಕಾಣಿಸ್ತಿಲ್ಲ: ಸತೀಶ ಜಾರಕಿಹೊಳಿ

Apr 11 2024, 12:54 AM IST

ಕೇಂದ್ರ ಬಿಜೆಪಿ ಸರ್ಕಾರದ ಎಲ್ಲ ರಂಗದಲ್ಲೂ ವಿಫಲವಾಗಿದ್ದು, ರಾಜ್ಯದಲ್ಲಿ ನರೇಂದ್ರ ಮೋದಿ ಹವಾ ಇದೆ ಎನ್ನುತ್ತಿದ್ದಾರೆ. ಕರ್ನಾಟಕದಲ್ಲಿ ಏನಿದ್ದರೂ ಸಿಎಂ ಸಿದ್ದರಾಮಯ್ಯ ಹವಾ, ಕಾಂಗ್ರೆಸ್ ಪಕ್ಷದ ಹವಾ ಇದೆ.  

ಬೆಂಗಳೂರು ಬದಲು 14ಕ್ಕೆ ಮೈಸೂರಲ್ಲಿ ಮೋದಿ ರ್‍ಯಾಲಿ

Apr 11 2024, 12:54 AM IST

 ಈ ತಿಂಗಳ 14ರಂದು ಕರ್ನಾಟಕದಲ್ಲಿ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸದಲ್ಲಿ ಕೊಂಚ ಮಾರ್ಪಾಟಾಗಿದೆ

  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 165
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved