• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸನಾತನ ಧರ್ಮದ ಏಳ್ಗೆಗೆ ಮೋದಿ ಗೆಲ್ಲಿಸಿ

Apr 20 2024, 01:09 AM IST
ದೇಶದಲ್ಲಿ ಸನಾತನ ಧರ್ಮ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿಜಿ ಪ್ರಧಾನಮಂತ್ರಿ ಮಾಡಲು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರನ್ನು ಗೆಲ್ಲಿಸಿ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.

ಬಿಜೆಪಿ ಭ್ರಷ್ಟರ ಕೂಟ, ರೈತರ ಸಾಲಮನ್ನಾ ಮಾಡದ ಮೋದಿ: ಬಸವರಾಜ ರಾಯರಡ್ಡಿ

Apr 20 2024, 01:08 AM IST
ಪ್ರಧಾನಿ ನರೇಂದ್ರ ಮೋದಿ ಅವರು ನಾವು ತಿನ್ನೋದಿಲ್ಲ, ತಿನ್ನೋದಕ್ಕೆ ಬಿಡೋದಿಲ್ಲ ಅನ್ನುತ್ತಾರೆ. ಆದರೆ ಅಧಿಕಾರದ ಹೆದರಿಕೆಯಿಂದ ಭ್ರಷ್ಟರನ್ನು ಬಿಜೆಪಿಗೆ ಸೇರಿಸಿಕೊಂಡಿದ್ದಾರೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಟೀಕಿಸಿದ್ದಾರೆ.

ತೈಲವರ್ಣದಲ್ಲಿ ಮೋದಿ ಚಿತ್ರ: ಕಲಾವಿದ ಕಿರಣ್‌ಗೆ ಮೋದಿ ಪತ್ರ

Apr 20 2024, 01:08 AM IST
‘ಮೋದಿ ಅವರು ಚಿತ್ರವನ್ನು ಪಡೆದುಕೊಂಡಾಗಲೇ ನಾನು ನನ್ನನ್ನು ಮರೆತಿದ್ದೆ. ಈಗ ಪ್ರಧಾನಿ ಕಚೇರಿಯಿಂದ ಕರೆ ಮಾಡಿ ಅವರ ಹಸ್ತಾಕ್ಷರ ಇರುವ ಪತ್ರವನ್ನು ಕಳುಹಿಸಿದ್ದಾರೆ. ಹೀಗೆಲ್ಲ ಆಗುತ್ತದೆ ಎಂದು ಕನಸು ಕೂಡ ಕಂಡಿರಲಿಲ್ಲ. ಇದು ನನ್ನ ಭಾಗ್ಯ'’ ಎಂದು ಕಲಾವಿದ ಕಿರಣ್ ತಿಳಿಸಿದ್ದಾರೆ.

ದೇಶಕ್ಕೆ ಪ್ರಧಾನಿ ಮೋದಿ ಅನಿವಾರ್ಯ

Apr 20 2024, 01:06 AM IST
ಟೆಂಟ್‌ನಿಂದ ಭವ್ಯ ಮಂದಿರದಲ್ಲಿ ರಾಮಲಲ್ಲಾನ ವಿರಾಜಮಾನ, ಕಾಶ್ಮೀರದಲ್ಲಿ ದಶಕಗಳ ಭಯೋತ್ಪಾದನಾ ಚಟುವಟಿಕೆಗಳಿಗೆ ಅಂತ್ಯ, ಆರ್ಟಿಕಲ್ 370 ರದ್ದು, ಪೌರತ್ವ ತಿದ್ದುಪಡಿ ಕಾಯಿದೆ(ಸಿಎಎ) ಜಾರಿಯಂತಹ ದಿಟ್ಟ ನಿರ್ಧಾರ ಮೋದಿಯಿಂದ ಮಾತ್ರ ಸಾಧ್ಯ

ಮೋದಿ ಶಕ್ತಿ ಗೆಲವಿಗೆ ಮಹಿಳಾ ಶಕ್ತಿ ಕೆಲಸ ಮಾಡಬೇಕು: ಶಾಸಕಿ ಭಾಗೀರಥಿ ಮುರುಳ್ಯ

Apr 20 2024, 01:06 AM IST
ಸುಕನ್ಯಾ ಸಮೃದ್ಧಿ, ಪೋಷಣ್‌ ಅಭಿಯಾನ, ಹೆರಿಗೆ ರಜೆ ಆರು ತಿಂಗಳಿಗೆ ವಿಸ್ತರಣೆ, ಬಾಣಂತಿಯರಿಗೆ ಆರು ಸಾವಿರ ರು., ಉಜ್ವಲ ಗ್ಯಾಸ್‌ ಯೋಜನೆ ಮಹಿಳೆಯರಿಗೆ ವರದಾನವಾಗಿದೆ. ದೇಶ ವಿಶ್ವಗುರುವಾಗಲು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕು ಎಂದು ಭಾಗೀರಥಿ ಮುರುಳ್ಯ ಹೇಳಿದರು.

ನರೇಂದ್ರ ಮೋದಿ ಗೆಲುವು ದೇಶದ ಗೆಲುವು: ರಾಜಕುಮಾರ ಪಾಟೀಲ್ ತೇಲ್ಕೂರ್

Apr 20 2024, 01:04 AM IST
ಮೋದಿಗೆ ಸೋಲಿಸಿದರೆ ದೇವರು ಕೂಡ ಕ್ಷಮಿಸಲಾರ ಎಂದು ಶಾಸಕ ರಾಜಕುಮಾರ ಪಾಟೀಲ್‌ ತೇಲ್ಕೂರ ಹೇಳಿದರು. ಕಲಬುಗಿಯಲ್ಲಿ ಸೇಡಂ ಮಂಡಲದ ಅಡಕಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ದೇಶದ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಕೈ ಬಲಪಡಿಸಿ : ಟಿ.ಬಿ.ಕೃಷ್ಣಪ್ಪ

Apr 20 2024, 01:03 AM IST
ದೇಶದ ಭವಿಷ್ಯಕ್ಕಾಗಿ ನಡೆಯಲಿರುವ ಈ ಚುನಾವಣೆಯು ರಾಜ್ಯ ರಾಜಕಾರಣದಲ್ಲೂ ಮಹತ್ತರ ಬದಲಾವಣೆಗೆ ಕಾರಣವಾಗಲಿದೆ. ದೇಶ ಮೊದಲು ಎನ್ನುವ ಬಿಜೆಪಿ-ಜೆಡಿಎಸ್ ಪಕ್ಷ ಮೈತ್ರಿ ಪವಿತ್ರವಾಗಿದೆ

‘ನುಡಿದಂತೆ ನಡೆಯದ ಮೋದಿ ಸರ್ಕಾರ’ : ಡಾ.ಎಂ.ಸಿ.ಸುಧಾಕರ್

Apr 20 2024, 01:03 AM IST

ಮನೆ ಮನೆಗೆ ನಲ್ಲಿ ಯೋಜನೆಯಲ್ಲಿ ಶೇ 45  ರಷ್ಟು ಹಣ ಕೇಂದ್ರದ ಪಾಲಾಗಿದ್ದು, ಉಳಿದ ಹಣ ರಾಜ್ಯ ಸರ್ಕಾರ ನೀಡುತ್ತಿದೆ. ಆದರೆ ಬಿಜೆಪಿಯವರು ಇದು ಸಂಪೂರ್ಣ ಕೇಂದ್ರದ ಪಾಲೆಂದು ಹೇಳುತ್ತಿರುವುದು ಹಾಸ್ಯಾಸ್ಪದ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು: ಶಾಸಕ ಸಿ.ಎನ್.ಬಾಲಕೃಷ್ಣ

Apr 20 2024, 01:03 AM IST
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸುಭದ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿ ಮಾತನಾಡಿದರು.

ಪ್ರಧಾನಿ ಮೋದಿ ಅಚ್ಚುಕಟ್ಟು ಪ್ರದೇಶಕ್ಕೆ ಕೊಟ್ಟ ಭರವಸೆ ಏನಾಯಿತು?: ಸಚಿವ ತಂಗಡಗಿ

Apr 20 2024, 01:01 AM IST
ಹತ್ತು ವರ್ಷ ಅಧಿಕಾರ ನಡೆಸಿರುವ ಪ್ರಧಾನಮಂತ್ರಿ ಮೋದಿ ಈ ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಹೀಗಾಗಿ ಬಿಜೆಪಿ ನಾಯಕರು ಸುಳ್ಳು ಹೇಳುತ್ತಾ ಮೋದಿ ಮೋದಿ ಎಂದು ಪ್ರಚಾರ ಮಾಡಲು ಹೊರಟಿದ್ದಾರೆ ಎಂದು ಸಚಿವ ಶಿವರಾಜ ತಂಗಡಿ ಟೀಕಿಸಿದ್ದಾರೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 179
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved