• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿ ಗೆಲ್ಲಿಸಿ

Apr 02 2024, 01:04 AM IST
ದೇಶದಲ್ಲಿ ಮೋದಿ ದೊಡ್ಡ ಪ್ರಮಾಣದ ಬದಲಾವಣೆ ಮಾಡಿದ್ದಾರೆ. ಬೆಳೆ ಹಾನಿಯಾದಾಗ ಎಂಎಸ್‌ಪಿ ಎರಡು ಮೂರು ಪಟ್ಟು ಹೆಚ್ಚಳ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿ ರೈತರಿಗೆ ₹10 ಸಾವಿರ ನೀಡಿದ್ದಾರೆ

ಮೋದಿ ಹೆಸ್ರಲ್ಲಿ ಟಿಕೆಟ್‌ ಪಡೆದು ಸೋತವ್ರಿಗೆ ಏನನ್ನಬೇಕು: ಖರ್ಗೆ

Apr 02 2024, 01:04 AM IST
ಮೋದಿ ಅವರ ಹೆಸರಲ್ಲಿ ಟಿಕೆಟ್‌ ಪಡೆದು ಚುನಾವಣೆಗೆ ನಿಂತು ಕಳೆದ ವಿಧಾನಸಭೆಯಲ್ಲಿ ಸೋಲುವುದಿರಲಿ, ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದ ಮಾಲೀಕಯ್ಯ ಗುತ್ತೇದಾರ ಅವರನ್ನ ಏನೆನ್ನಬೇಕು? ಸೋತು ಸುಣ್ಣಾದ ಹುಲಿ ಎನ್ನಬೇಕಾ? ಅಥವಾ ಅವರಿಗೆ ಇಲಿ ಎನ್ನಬೇಕಾ ಅಥವಾ ಹೊಸತೇನಾದರೂ ಹೇಳಬೇಕಾ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತಲ್ಲೇ ಗುತ್ತೇದಾರರನ್ನು ಕುಟುಕಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ; ಮೋದಿ ಗ್ಯಾರಂಟಿಯೇ ಭವಿಷ್ಯ

Apr 02 2024, 01:03 AM IST
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರೆಂಟಿ ಯೋಜನೆಗಳು ತಾತ್ಕಾಲಿಕ. ಆದರೆ ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ದೊರೆಯುತ್ತಿರುವ ಗ್ಯಾರೆಂಟಿಗಳು ಜನರ ಭವಿಷ್ಯವನ್ನು ಸದೃಢವಾಗಿಸುತ್ತಿವೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.

ರಾಜ್ಯದಲ್ಲಿ ಪ್ರಧಾನಿ ಮೋದಿ ಹವಾ ಏನೂ ಇಲ್ಲ

Apr 02 2024, 01:03 AM IST
ಕಳೆದ 20 ವರ್ಷಗಳಿಂದ ನಮ್ಮ ಬಾಗಲಕೋಟೆ ಬಿಜೆಪಿ ಸಂಸದರು ಎಲ್ಲಿ ಹೋಗಿದ್ದರು ಎಂಬುದೇ ಈ ಕ್ಷೇತ್ರದ ಜನರಿಗೆ ತಿಳಿದಿಲ್ಲ.

ದೇಶದ ಅಭಿವೃದ್ಧಿಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ : ಎಸ್.ಮುನಿಸ್ವಾಮಿ

Apr 02 2024, 01:01 AM IST
ಇದೀಗ ದೇಶದ ಹಿತದೃಷ್ಟಿಯ ಹಿನ್ನಲೆಯಲ್ಲಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಾವುಗಳು ಒಟ್ಟಾಗಿದ್ದು ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವ ಸಂಕಲ್ಪ ಮಾಡಬೇಕು. ಎನ್‌ಡಿಎ ಅಭ್ಯರ್ಥಿ ಮಲ್ಲೇಶ್‌ಬಾಬುರನ್ನುಗೆಲ್ಲಿಸಬೇಕು

ದೇಶದ ಸಮಗ್ರ ಪ್ರಗತಿ ಪ್ರಧಾನಿ ಮೋದಿ ಕನಸು

Apr 02 2024, 01:00 AM IST
ದೇಶದ ಅಭಿವೃದ್ಧಿಗೆ, ಜನರ ಕಲ್ಯಾಣಕ್ಕಾಗಿ ಪ್ರಧಾನಿ ಮೋದಿಯವರು ಅನೇಕ‌ ಯೋಜನೆ ಜಾರಿಗೆ ತಂದು ಯಶಸ್ವಿ

ಕಾಂಗ್ರೆಸ್‌ ಭಾರತವನ್ನು ರಕ್ಷಿಸಲ್ಲ ಎಂಬುದಕ್ಕೆ ಕಚತೀವು ಸಾಕ್ಷಿ: ಮೋದಿ

Apr 01 2024, 12:52 AM IST
ಕಚತೀವು ದ್ವೀಪವನ್ನು ಕಾಂಗ್ರೆಸ್‌ ಕಠೋರವಾಗಿ ನೀಡಿದೆ ಎಂದು ಪ್ರಧಾನಿ ಟೀಕೆ ಮಾಡಿದ್ದು, ಬಿಜೆಪಿ ಬಾಂಗ್ಲಾ ಜೊತೆ ಗಡಿ ಒಪ್ಪಂದ ಮಾಡಿದಂತೆ ಸೌಹಾರ್ದಯುತವಾಗಿ ದೇಣಿಗೆ ನೀಡಲಾಗಿದೆ ಎಂದು ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

ಮೋದಿ ಸಾಧನೆ ಕುರಿತು ಜನತೆಗೆ ಅರಿವು ಮೂಡಿಸಿ

Apr 01 2024, 12:51 AM IST

ಕೋಲಾರ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಇದೇ ಮಾದರಿಯಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಬೇಕು, ಮನೆ, ಮನೆ ಭೇಟಿ ಮೋದಿ ಸರ್ಕಾರದ ಸಾಧನೆಗಳ ಅರಿವು ಮೂಡಿಸಲು ನಿರ್ಧಾರ

ಇದುವರೆಗೆ ನೋಡಿದ್ದು ಟ್ರೇಲರ್‌, ನೈಜ ಅಭಿವೃದ್ಧಿ ಇನ್ಮೇಲೆ: ಮೋದಿ

Apr 01 2024, 12:50 AM IST
ಹೊಸ ಸರ್ಕಾರದ ಮೊದಲ 100 ದಿನಗಳಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಲಾಗುವುದು. ನಮ್ಮ ಮಂತ್ರ ಭ್ರಷ್ಟಾಚಾರ್ ಹಟಾವೋ, ವಿಪಕ್ಷಗಳದ್ದು ಭ್ರಷ್ಟಾಚಾರಿ ಬಚಾವೋ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಮೋದಿ ಅಲೆ ಇಲ್ಲವೆಂಬುದನ್ನು ಹಾವೇರಿಯಿಂದಲೇ ಪರಿಚಯಿಸೋಣ-ಶಾಸಕ ಶಿವಣ್ಣನವರ

Apr 01 2024, 12:50 AM IST
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಮೂಲಕ ದೇಶದಲ್ಲಿ ನರೇಂದ್ರ ಮೋದಿ ಅಲೆ ಇಲ್ಲವೆಂಬುದನ್ನು ಹಾವೇರಿಯಿಂದಲೇ ಪರಿಚಯಿಸೋಣ ಎಂದು ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 164
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved