ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೋದಿ ಪ್ರಧಾನಿ ಆಗೋದನ್ನು ತಪ್ಪಿಸಲು ಯಾರಿಂದಲೂ ಆಗೋದಿಲ್ಲ: ವಿಶ್ವನಾಥ್
Mar 29 2024, 02:03 AM IST
ದೇಶದಲ್ಲಿ ಬಿಜೆಪಿ ಪರ ಒಲವಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಯಲಹಂಕ ಶಾಸಕ ವಿಶ್ವನಾಥ್ ಹೇಳಿದ್ದಾರೆ.
ಮಹಿಳಾ ಶಕ್ತಿ ಅಭಿವೃದ್ಧಿಗೆ ಪ್ರಧಾನಿ ಮೋದಿ ಕೊಡುಗೆ ಅನನ್ಯ: ಮಂಜುಳಾ
Mar 29 2024, 01:01 AM IST
ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇ. 33 ಮೀಸಲಾತಿ ಸೌಲಭ್ಯ ಸಿಕ್ಕಿದೆ. ಸ್ಥಳೀಯ ಸಂಸ್ಥೆ ಗಳಿಗೆ ಶೇ.50ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸುವ ಎಲ್ಲ ರಂಗದಲ್ಲಿಯೂ ಮಹಿಳೆಯರು ಮುಖ್ಯವಾಹಿನಿಗೆ ಬರುವಂತೆ ಮಾಡಿದ್ದಾರೆ.
ಮೋದಿ ಆಡಳಿತ ಕೊನೆಗಾಣಿಸಲು ಇಂಡಿಯಾ ಕೂಟಕ್ಕೆ ಬೆಂಬಲ: ಸಿಪಿಐ
Mar 29 2024, 12:54 AM IST
ಬಿಜೆಪಿ ಮೂಲಭೂತ ವಿಷಯಗಳನ್ನು ಮರೆಮಾಚಿದ್ದು ದ್ವಿಪಕ್ಷೀಯ ಚುನಾವಣಾ ನಡೆಸುವಂತಹ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಸಿಪಿಐ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ವಿ.ಲೋಕೇಶ್ ಅವರು ಹೇಳಿದರು.
ಮೋದಿ, ದೇವೇಗೌಡ ಸುಳ್ಳುಗಾರರು: ಸಿಎಂ ಸಿದ್ದರಾಮಯ್ಯ
Mar 29 2024, 12:48 AM IST
ಈಗ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಗಳಸ್ಯ ಕಂಠಸ್ಯ. ಮೋದಿ ಸುಳ್ಳುಗಾರ, ದೇವೇಗೌಡರು ಇನ್ನೊಬ್ಬ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಜಾತಿ, ಧರ್ಮ ನೋಡದೇ ಯೋಜನೆ ರೂಪಿಸಿದ ಮೋದಿ: ಎನ್.ಎಸ್. ಹೆಗಡೆ
Mar 29 2024, 12:47 AM IST
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿಪಡಿಸಿ ಜನತೆಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
ನ್ಯಾಯಾಂಗವನ್ನು ಬೆದರಿಸುವುದು ಕೈ ಸಂಸ್ಕೃತಿ ಮೋದಿ
Mar 29 2024, 12:46 AM IST
‘ದೇಶದ ನ್ಯಾಯಾಂಗ ಅಪಾಯದಲ್ಲಿದೆ. ರಾಜಕಾರಣಿಗಳ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸ್ಥಾಪಿತ ಹಿತಾಸಕ್ತಿಗಳು ಕೋರ್ಟ್ಗಳಿಗೆ ಮಸಿ ಬಳಿಯಲು ಯತ್ನಿಸುತ್ತಿವೆ’
ಮತ್ತೊಮ್ಮೆ ಮೋದಿ ಸರ್ಕಾರ: ಸಮೀಕ್ಷೆ
Mar 28 2024, 01:32 AM IST
ಏಷ್ಯಾನೆಟ್ ಡಿಜಿಟಲ್ ನೆಟ್ವರ್ಕ್ ಸರ್ವೇಯಲ್ಲಿ ಶೇ.78 ಜನರ ಅಭಿಪ್ರಾಯ ವ್ಯಕ್ತವಾಗಿದೆ. ರಾಮಮಂದಿರ, ಸಿಎಎಯಿಂದ ಬಿಜೆಪಿಗೆ ಲಾಭವಾಗಲಿದ್ದು ಮೂಲಸೌಕರ್ಯ ವೃದ್ಧಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ಮೋದಿ ಪ್ರಧಾನಿಯಾಗಿಸಲು ನನ್ನನ್ನು ಗೆಲ್ಲಿಸಿ: ಕಾಗೇರಿ
Mar 28 2024, 12:52 AM IST
ಮಾಜಿ ಪ್ರಧಾನಿ ಅಟಲ್ಬಿಹಾರಿ ವಾಜಪೇಯಿ ಕನಸಿನ ಹುಬ್ಬಳ್ಳಿ- ಅಂಕೋಲಾ ಯೋಜನೆಗೆ ವೇಗ ತರುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು.
ತಂಗಡಗಿಗೆ ತಾಕತ್ತಿದ್ದರೆ ಮೋದಿ ಬೆಂಬಲಿಗರನ್ನು ಮುಟ್ಟಿ ನೋಡಲಿ: ಮುಟ್ಲುಪಾಡಿ ಸವಾಲು
Mar 28 2024, 12:50 AM IST
ದಿನೇದಿನೆ ಹೆಚ್ಚುತ್ತಿರುವ ಮೋದಿಯವರ ಜನಪ್ರಿಯತೆಯಿಂದ ಕಂಗೆಟ್ಟಿರುವ ಕಾಂಗ್ರೆಸ್ನಿಂದ ಮೋದಿ ಅಪಮಾನ ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ, ಮೋದಿ ಅಲೆ ನನ್ನನ್ನು ಗೆಲ್ಲಿಸುತ್ತೆ: ಶ್ರೀರಾಮುಲು
Mar 28 2024, 12:48 AM IST
ಬಳ್ಳಾರಿ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಏಪ್ರಿಲ್ 12 ರಂದು ನಾಮಪತ್ರ ಸಲ್ಲಿಸುವೆ. ಇದಕ್ಕೂ ಪೂರ್ವದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸುವೆ.
< previous
1
...
114
115
116
117
118
119
120
121
122
...
164
next >
More Trending News
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್ ತಿರಂಗಾ ಯಾತ್ರೆ - ಅಪರೇಷನ್ ಸಿಂದೂರ ಯೋಧರಿಗೆ ಬೆಂಬಲ