ಪ್ರಸ್ತುತ ಜಾಗತಿಕವಾಗಿ ಆರ್ಥಿಕ ಸ್ವಾರ್ಥ ಹೆಚ್ಚುತ್ತಿದೆ. ಹೀಗಿರುವಾಗ ಸಮೃದ್ಧ ಭಾರತ ನಿರ್ಮಾಣಕ್ಕೆ ಯುದ್ಧವಿಮಾನ, ವಿದ್ಯುತ್ ಚಾಲಿತ ಕಾರುಗಳಿಂದ ಹಿಡಿದು ಕೃತಕಬುದ್ಧಿಮತ್ತೆ ತನಕ ಎಲ್ಲಾ ಕ್ಷೇತ್ರಗಳಲ್ಲಿ ಆತ್ಮನಿರ್ಭರರಾಗುವುದು ಅತ್ಯಗತ್ಯ
ಇಂದು ಪ್ರಧಾನಿ ನರೇಂದ್ರ ಮೋದಿ ಸತತ 12ನೇ ಬಾರಿ ದೆಹಲಿಯ ಕೆಂಪುಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಆಪರೇಷನ್ ಸಿಂದೂರ ಕೈಗೊಂಡು ವಿಜಯ ಸಾಧಿಸಿದ ಬಳಿಕ ಇದು ಮೊದಲ ಸ್ವಾತಂತ್ರ್ಯ ದಿನವಾಗಿದ್ದು, ಆಪರೇಷನ್ ಸಿಂದೂರ ಆಧರಿಸಿ ನವ ಭಾರತ ಥೀಮ್ನಲ್ಲಿ ದಿನಾಚರಣೆ ನಡೆಯಲಿದೆ.
ಭಾರತ ಮತ್ತು ಅಮೆರಿಕ ನಡುವೆ ತೆರಿಗೆ ಸಂಘರ್ಷ ಭುಗಿಲೆದ್ದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.
ಸಂಗೊಳ್ಳಿ ರಾಯಣ್ಣ ನಗರ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರುವ ಮುನ್ನ, ರೈಲಿನೊಳಗೆ ಪ್ರವೇಶಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಂವಾದ ನಡೆಸಿದರು.
ಜಾಗತಿಕ ಪ್ರಮುಖ ನಗರಗಳೊಂದಿಗೆ ಹೋಲಿಕೆಯಾಗುವ ಬೆಂಗಳೂರು ನಗರವನ್ನು ನಗರ ಯೋಜನೆ, ಮೂಲಸೌಕರ್ಯಗಳ ಮೂಲಕ ಭವಿಷ್ಯದ ದೃಷ್ಟಿಯಿಂದ ಸಜ್ಜುಗೊಳಿಸಬೇಕಿದೆ ಎಂದು ಮೋದಿ ಹೇಳಿದ್ದಾರೆ.
ಭಾರತದ್ದು ಅತ್ಯಂತ ವೇಗದ ಆರ್ಥಿಕತೆ. ಜಾಗತಿಕ ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿರುವ ಭಾರತ ಶೀಘ್ರ 3ನೇ ಸ್ಥಾನಕ್ಕೇರಲಿದೆ ಎನ್ನುವ ಮೂಲಕ ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತದ್ದು ‘ಡೆಡ್ ಎಕಾನಮಿ’ ಎಂಬ ಟೀಕೆಗೆ ತಿರುಗೇಟು