• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ಹೇಳಿಕೆ ಹಾಸ್ಯಾಸ್ಪದ: ಸಚಿವ ಶರಣಪ್ರಕಾಶ್ ಟೀಕೆ

Mar 19 2024, 12:47 AM IST
ಇತ್ತೀಚೆಗೆ ಕಲಬುರಗಿ ನಗರಕ್ಕೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಡುಗೆ ಏನೂ ಇಲ್ಲ ಎಂದಿರುವುದು ಹಾಸ್ಯಾಸ್ಪದ.

ಮೋದಿ, ಬಿಜೆಪಿ ಅಲೆಯಲ್ಲಿ ತೇಲಿದ ಮಲ್ನಾಡು ನಗರಿ

Mar 19 2024, 12:47 AM IST

ಲೋಕಸಭೆ ಚುನಾವಣೆ ಪ್ರಚಾರ ನಿಮಿತ್ತ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಅವರನ್ನು ನೋಡಲು ದೊಡ್ಡ ಸಂಖ್ಯೆಯ ಜನ ಸೇರಿದ್ದರು. ಎಲ್ಲ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಜನರು ಸಮಾವೇಶಗೊಂಡರು.

ಮೋದಿ ಮತ್ತೆ ಪ್ರಧಾನಿಯಾಗಿ 3 ತಿಂಗಳಲ್ಲಿ ಕಾಂಗ್ರೆಸ್‌ ವಿಭಜನೆ: ಬಸವರಾಜ ಬೊಮ್ಮಾಯಿ

Mar 19 2024, 12:47 AM IST
ಗಜೇಂದ್ರಗಡದಲ್ಲಿ ನಡೆದ ರೋಣ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ, ದೇಶದಲ್ಲಿ ಈ ಬಾರಿ ಬಿಜೆಪಿ 400ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದರು.

ಕಾಂಗ್ರೆಸ್‌ಗೆ ಮಿತ್ರರ ಬಳಸಿ ಎಸೆವ ಕೆಟ್ಟ ಚಾಳಿ: ಪ್ರಧಾನಿ ಮೋದಿ ಕಿಡಿ ಮೋದಿ

Mar 18 2024, 01:51 AM IST
ಪ್ರಾದೇಶಿಕ ಆಕಾಂಕ್ಷೆಗಳು ಮತ್ತು ರಾಷ್ಟ್ರೀಯ ಪ್ರಗತಿಯೊಂದಿಗೆ ಎನ್‌ಡಿಎ ಮುನ್ನಡೆಯುತ್ತದೆ ಮತ್ತು ಚುನಾವಣೆಯ ನಂತರ ನನ್ನ 3ನೇ ಅವಧಿಯಲ್ಲಿ ದೇಶವು ಇನ್ನೂ ಅನೇಕ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ಯಡಿಯೂರಪ್ಪ ತವರಲ್ಲಿಂದು ಪ್ರಧಾನಿ ಮೋದಿ ಸಮಾವೇಶ

Mar 18 2024, 01:49 AM IST
ಶಿವಮೊಗ್ಗದಲ್ಲಿ ಬೃಹತ್‌ ರ್‍ಯಾಲಿಗೆ ಸರ್ವಸಿದ್ಧತೆ ನಡೆಸಿದ್ದು, ಚುನಾವಣೆ ಘೋಷಣೆ ಬಳಿಕ ರಾಜ್ಯದಲ್ಲಿ ಪ್ರಧಾನಿ ಮೋದಿ ಮೊದಲ ಬಾರಿಗೆ ಪ್ರಚಾರ ಕೈಗೊಳ್ಳಲಿದ್ದಾರೆ.

ಮೋದಿ ಕಾರ್ಯಕ್ರಮ ವೇದಿಕೆ ಸಿದ್ಧತೆ ಪರಿಶೀಲಿಸಿದ ಯಡಿಯೂರಪ್ಪ

Mar 18 2024, 01:49 AM IST
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಶಿವಮೊಗ್ಗದ ನಗರದ ಅಲ್ಲಮಪ್ರಭು ಮೈದಾನಕ್ಕೆ ಶನಿವಾರ ರಾತ್ರಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ, ಕಾರ್ಯಕ್ರಮದ ವೇದಿಕೆ ಸಿದ್ಧತೆ ಪರಿಶೀಲಿಸಿದರು. ಮೋದಿಯವರಿಗೆ ನಾನು ಒಂದು ಮಾತು ಕೊಟ್ಟಿದ್ದೇನೆ. 25 ರಿಂದ 26 ಕ್ಷೇತ್ರದಲ್ಲಿ ಗೆದ್ದು ನಿಮ್ಮನ್ನು ನೋಡಲು ನಾನು ಲೋಕಸಭೆಗೆ ಬರ್ತೇನೆ ಎಂದು ಮಾತು ಕೊಟ್ಟಿದ್ದೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇವಿಎಂ, ಇ.ಡಿ, ಸಿಬಿಐ ಇಲ್ಲದೇ ಮೋದಿ ಎಲೆಕ್ಷನ್‌ ಗೆಲ್ಲಲ್ಲ: ರಾಹುಲ್‌ ಗಾಂಧಿ

Mar 18 2024, 01:48 AM IST
ನಿರುದ್ಯೋಗ, ಹಣದುಬ್ಬರ, ಸಮಾಜದಲ್ಲಿನ ದ್ವೇಷದ ಬಗ್ಗೆ ಗಮನ ಸೆಳೆಯಲು ನ್ಯಾಯ ಯಾತ್ರೆಯನ್ನು ನಡೆಸಲಾಗಿದೆ ಎಂದು ರಾಹುಲ್‌ ಗಾಂಧಿ ತಿಳಿಸಿದರು.

ಹೊಸ ಸರ್ಕಾರದ ಆಡಳಿತಕ್ಕೆ ಮೋದಿ ಈಗಲೇ ಸಿದ್ಧತೆ

Mar 18 2024, 01:47 AM IST
ಚುನಾವಣೆ ಘೋಷಣೆ ಆದ ಮಾರನೇ ದಿನವಾದ ಭಾನುವಾರ ಬೆಳಿಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದರು.

ಮೋದಿ ಪ್ರಧಾನಿ ಮಾಡಲು ಬಿಜೆಪಿಗೆ ಮತ ಹಾಕಿ: ಜಿ.ಎಂ. ಸಿದ್ದೇಶ್ವರ

Mar 17 2024, 02:04 AM IST
ದಾವಣಗೆರೆ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮಾತನಾಡಿ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ 30 ಮೀಸಲು ನಿಗದಿ ಮಾಡಲು ಬಿಲ್‌ ಪಾಸ್‌ ಮಾಡಲಾಗಿದೆ.

ಮತ್ತೊಮ್ಮೆ ಮೋದಿ ಈ ದೇಶದ ಪ್ರಧಾನಿ: ಶ್ರೀರಾಮುಲು

Mar 17 2024, 02:01 AM IST
ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತಿದೆ.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 164
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved