• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ, ಶಾ ನೀಡುವಷ್ಟು ಸ್ಥಾನ ಒಪ್ಪುತ್ತೇವೆ: ದೇವೇಗೌಡ

Mar 06 2024, 02:18 AM IST
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರು ಜೆಡಿಎಸ್‌ಗೆ ಎಷ್ಟು ಸ್ಥಾನ ನೀಡುತ್ತಾರೊ ಅಷ್ಟಕ್ಕೆ ಒಪ್ಪಿಕೊಳ್ಳುತ್ತೇವೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಮೋದಿ ಸರ್ಕಾರದಿಂದ ಮಹಿಳೆಯರ ಅಭಿವೃದ್ಧಿಗೆ ಒತ್ತು

Mar 06 2024, 02:16 AM IST
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವ ಕೇಂದ್ರ ಸರ್ಕಾರದಿಂದ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು ನೀಡಲಾಗಿದೆ.

‘ಮೊಬೈಲ್‌, ಜೈಶ್ರೀರಾಂ ಚಟ ಹತ್ತಿಸಿ ಹಸಿವಿನಿಂದ ಯುವಕರ ಸಾವು ಮೋದಿ ಬಯಕೆ: ರಾಹುಲ್‌

Mar 06 2024, 02:15 AM IST
ಪ್ರಧಾನಿ ವಿರುದ್ಧ ರಾಹುಲ್‌ ವಾಗ್ದಾಳಿ ನಡೆಸಿದ್ದು, ದೇಶದ ಯುವಕರಿಗೆ ಮೊಬೈಲ್‌ ಮತ್ತು ಶ್ರೀರಾಮ ಭಜನೆಯ ಗೀಳು ಹತ್ತಿಸಿ ಅವರನ್ನು ಹಸಿವಿನಿಂದ ಸಾಯಲು ಬಯಸಿದ್ದಾರೆ ಎಂದಿದ್ದಾರೆ.

ಮೋದಿ ನನ್ನ ಅಣ್ಣನಂತೆ: ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ

Mar 05 2024, 01:35 AM IST

ಕಳೆದ ವಾರವಷ್ಟೆ ‘ಗುಜರಾತ್‌ ಮಾದರಿ’ ಎಂದರೆ ಪ್ರಜಾಸತ್ತಾತ್ಮಕ ರೀತಿ ಆಯ್ಕೆ ಆದ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಮಾದರಿ ಎಂದು ಕಿಡಿಕಾರಿದ್ದ ತೆಲಂಗಾಣ ಕಾಂಗ್ರೆಸ್‌ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಈಗ ರಾಗ ಬದಲಿಸಿದ್ದಾರೆ.

ಇಡೀ ದೇಶವೇ ನನ್ನ ಕುಟುಂಬ: ನರೇಂದ್ರ ಮೋದಿ

Mar 05 2024, 01:34 AM IST

2024ರ ಲೋಕಸಭೆ ಚುನಾವಣೆ ಸಮೀಪಿಸಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬದ ಬಗ್ಗೆ ಬಿಜೆಪಿ ಹಾಗೂ ವಿಪಕ್ಷಗಳ ನಡುವೆ ಹೇಳಿಕೆಗಳ ರಾಜಕೀಯ ಸಮರ ಆರಂಭವಾಗಿದೆ.

ಮೋದಿ ವಿಶ್ವದ ಆಶಾಕಿರಣ: ರೂಪಾಲಿ ನಾಯ್ಕ

Mar 05 2024, 01:32 AM IST
ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಮಹಿಳೆಯರಿಗೆ ಅಧಿಕಾರದ ಅವಕಾಶ ಒದಗಿಸಿ, ಭದ್ರತೆ, ಸುರಕ್ಷತೆಯನ್ನು ಇನ್ನಷ್ಟು ಹೆಚ್ಚಿಸಿದೆ.

ವಿಕಸಿತ ಭಾರತದ ಸಾಕಾರಕ್ಕಾಗಿ ಮೋದಿ ಗ್ಯಾರಂಟಿ ಅಭಿಯಾನ: ಅರುಣಕುಮಾರ ಪೂಜಾರ

Mar 05 2024, 01:31 AM IST
ವಿಕಸಿತ ಭಾರತದ ಸಾಕಾರಕ್ಕಾಗಿ ಮೋದಿ ಗ್ಯಾರಂಟಿ ಅಭಿಯಾನದ ಮೂಲಕ ಜನಾಭಿಪ್ರಾಯ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು

ಮೋದಿ-3 ಸರ್ಕಾರದ 100 ದಿನದ ಅಜೆಂಡಾ ಸಿದ್ಧ

Mar 04 2024, 01:19 AM IST

ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ನಡುವೆಯೇ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ 8 ಗಂಟೆಗಳ ಕಾಲ ಮಂತ್ರಿಮಂಡಲದ ಸಭೆ ನಡೆಸಿದರು.

ಮನೆಗಳಿಗೆ ನಲ್ಲಿ ಮೂಲಕ ಶುದ್ಧ ನೀರು ನೀಡಿದ್ದು ಪ್ರಧಾನಿ ಮೋದಿ: ರುದ್ರೇಶ್‌

Mar 04 2024, 01:19 AM IST
ಅಮಚವಾಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ನಿನ್ನ ಕ್ಷಮಿಸಲ್ಲ ಎಂದು ಮೋದಿ ಹೇಳಿದ್ದರು: ಪ್ರಜ್ಞಾಸಿಂಗ್‌ ಠಾಕೂರ್‌

Mar 04 2024, 01:18 AM IST
ನಾನು ಈ ಹಿಂದೆ ಆಡಿದ್ದ ಕೆಲ ಮಾತುಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಷ್ಟವಾಗಿರಲಿಲ್ಲ. ಆಗಲೇ ಅವರು ನನ್ನನ್ನು ಉದ್ದೇಶಿಸಿ ನಿನ್ನನ್ನು ಕ್ಷಮಿಸಲ್ಲ ಎಂದು ಹೇಳಿದ್ದರು ಎಂದು ಭೋಪಾಲ್‌ ಕ್ಷೇತ್ರದ ಬಿಜೆಪಿ ಸಂಸದೆ ಪ್ರಜ್ಞಾಸಿಂಗ್‌ ಠಾಕೂರ್‌ ಹೇಳಿದ್ದಾರೆ.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 179
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved