• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಗಲಕೋಟೆ ಜನಪದ ಗಾಯಕ ಕುರಿತು ಮೋದಿ ಮನ್‌ ಕೀ ಬಾತ್‌

Feb 26 2024, 01:32 AM IST
ಬಾಗಲಕೋಟೆಯ ಜನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ನಲ್ಲಿ ಕೊಂಡಾಡಿದ್ದಾರೆ.

ಮೋದಿ ಆಡಳಿತ ವೈಖರ್ಯಕ್ಕೆ ವಿಶ್ವವೇ ಬೆರಗು

Feb 26 2024, 01:31 AM IST
ಸಂಸದರ ಅನುದಾನದಲ್ಲಿ ಸುಮಾರು ₹5 ಲಕ್ಷ ಅನುದಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ಜನತೆಯ ಬೇಡಿಕೆಗಳಿಗೆ ಸ್ಪಂದಿಸಿ ಸಮುದಾಯ ಭವನ ಮಂಜೂರ ಮಾಡಿದ್ದು ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದರು.

ಮೋದಿ ಕಾರ್ಯಕ್ರಮಗಳ ಮುಂದೆ ಗ್ಯಾರಂಟಿಗಳು ಕೇವಲ ಸಾಸಿವೆ ಕಾಳಿನಷ್ಟು: ಸಂಸದ ರಾಘವೇಂದ್ರ

Feb 26 2024, 01:31 AM IST
ನರೇಂದ್ರ ಮೋದಿ ಅವರು ನೀಡಿದ ಕಾರ್ಯಕ್ರಮಗಳ ಮುಂದೆ ಕಾಂಗ್ರೆಸ್ ಗ್ಯಾರಂಟಿಗಳು ಕೇವಲ ಸಾಸಿವೆ ಕಾಳಿನಷ್ಟು ಮಾತ್ರ. ಕಾಂಗ್ರೆಸ್ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಇಂದಿಗೂ ಬಿಜೆಪಿ ಮಾತ್ರ 5 ಕೆಜಿ ಅಕ್ಕಿ ಕೊಡುತ್ತಿದೆ. ಮೋದಿ ಕಾರ್ಯಕ್ರಮಗಳಿಗೆ ತುಲನೆ ಮಾಡಿದರೆ ಅದು ನಗೆಪಾಟಲಿಗೆ ಈಡಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ದ್ವಾರಕಾದಲ್ಲಿ ಮೋದಿ ಸ್ಕೂಬಾ ಡೈವಿಂಗ್‌

Feb 26 2024, 01:30 AM IST
ಸಮುದ್ರದೊಳಗೆ ಮುಳುಗಿದ ದ್ವಾರಕಾ ನಗರದ ಅವಶೇಷ ವೀಕ್ಷಣೆ ಮಾಡುವ ಮೂಲಕ ಲಕ್ಷದ್ವೀಪದಲ್ಲಿ ಸ್ನಾಕರ್ಲಿಂಗ್‌ ಬಳಿಕ ಮತ್ತೊಂದು ಸಮುದ್ರ ಸಾಹಸ ಮಾಡಿದ್ದಾರೆ.

ದೇಶವನ್ನು ಡ್ರಗ್ಸ್‌ ಮುಕ್ತ ಆಗಿಸಲು ಕುಟುಂಬದ ಪಾತ್ರ ಪ್ರಮುಖ: ಮೋದಿ

Feb 26 2024, 01:30 AM IST
ಭಾರತವನ್ನು ಡ್ರಗ್ಸ್‌ ಮುಕ್ತ ಮಾಡುವಲ್ಲಿ ಕುಟುಂಬ ವ್ಯವಸ್ಥೆಯ ಪಾತ್ರ ಪ್ರಮುಖವಾಗಿದ್ದು, ಕುಟುಂಬದಲ್ಲಿ ಪರಸ್ಪರರು ಸುದುಃಖಗಳನ್ನು ಮುಕ್ತ ಮನಸ್ಸಿನಿಂದ ಹಂಚಿಕೊಂಡಾಗ ಯುವಜನತೆ ಡ್ರಗ್ಸ್‌ನತ್ತ ಆಕರ್ಷಿತರಾಗುವುದನ್ನು ತಡೆಯಬಹುದು ಎಂದು ತಿಳಿಸಿದ್ದಾರೆ.

ರಾಜ್ಯದ 11 ರೈಲು ನಿಲ್ದಾಣಗಳ ಅಭಿವೃದ್ಧಿಗಿಂದು ಪ್ರಧಾನಿ ಮೋದಿ ಶಂಕು

Feb 26 2024, 01:30 AM IST
ಕರ್ನಾಟಕದ 11 ನಿಲ್ದಾಣಗಳೂ ಒಳಗೊಂಡಂತೆ ಅಮೃತ ಭಾರತ ಯೋಜನೆಯಡಿಯಲ್ಲಿ ದೇಶದ 553 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೋಮವಾರ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

ಶ್ರೀಕೃಷ್ಣನೇ ನನ್ನ ಹಣೆಬರಹದಲ್ಲಿ ಸುದರ್ಶನ ಸೇತು ಬರೆದಿದ್ದ: ಮೋದಿ

Feb 26 2024, 01:30 AM IST
ನನ್ನ ಬಳಿಯೇ ಸುದರ್ಶನ ಸೇತುವಿನ ಲೋಕಾರ್ಪಣೆ ಕೆಲಸ ಮಾಡಿಸಿದ್ದಕ್ಕೆ ಶ್ರೀಕೃಷ್ಣನಿಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ.

ಮನ್ ಕೀ ಬಾತ್‌ನಲ್ಲಿ ಬಾಗಲಕೋಟೆ ಗೊಂದಳಿಕಲಾವಿದ ವೆಂಕಪ್ಪ ಸ್ಮರಿಸಿದ ಪ್ರಧಾನಿ ಮೋದಿ

Feb 26 2024, 01:30 AM IST
ಪ್ರತಿ ತಿಂಗಳ ಕೊನೆ ವಾರದಲ್ಲಿ ನಡೆಯುವ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಬಾಗಲಕೋಟೆಯ ಗೊಂದಳಿ ಕಲಾವಿದ ವೆಂಕಪ್ಪ ಅಂಬಾಜಿ ಸುಗುತೇಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತಾಪಿಸಿ ಅವರ ಕಲಾ ಸೇವೆ ಸ್ಮರಿಸಿದ್ದಾರೆ.

29ಕ್ಕೆ ಮೋದಿ, ಶಾ ಸೇರಿ 100 ಬಿಜೆಪಿಗರಿಗೆ ಟಿಕೆಟ್‌ ಘೋಷಣೆ?

Feb 25 2024, 01:52 AM IST
ಲೋಕಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ, ಬಿಜೆಪಿ ಇದೇ ಗುರುವಾರ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಮೋದಿ ನನ್ನ ಬೈಯ್ಯುವುದು ಲಾಡ್‌ಗೆ ರೋಜಿ ರೋಟಿ: ಕೇಂದ್ರ ಸಚಿವ ಜೋಶಿ

Feb 25 2024, 01:50 AM IST
ಪ್ರಧಾನಿ ಮತ್ತು ನನ್ನನ್ನು ಬೈದರೆ ಮಾತ್ರ ಅವರ ಲಾಡ್ ಸಚಿವಗಿರಿ ಉಳಿಯುತ್ತದೆ. ಇಲ್ಲದಿದ್ದಲ್ಲಿ ಇಲ್ಲ. ಅದು ಅವರ ರೋಜಿ ರೋಟಿ ಕಾ ಸವಾಲ್‌ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 178
  • next >

More Trending News

Top Stories
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved