• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಗೆಲ್ಲಿಸುವುದು ನಮ್ಮ ಗುರಿಯಾಗಲಿ

Feb 26 2024, 01:35 AM IST
ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು.

ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಿ: ಶಾಸಕ ಪರಣ್ಣ ಮುನವಳ್ಳಿ

Feb 26 2024, 01:33 AM IST
ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿಯನ್ನಾಗಿ ಮಾಡಲು ಬಿಜೆಪಿಗೆ ಮತ ನೀಡಬೇಕೆಂದು ವಿನಂತಿಸಿಕೊಂಡರು.

ಮೋದಿ ಜತೆ ಊಟ ಮಾಡಿದ್ದ ಬಿಎಸ್ಪಿ ಸಂಸದ ರಿತೇಶ್‌ ಪಾಂಡೆ ಬಿಜೆಪಿಗೆ

Feb 26 2024, 01:33 AM IST
ಲೋಕಸಭೆ ಚುನಾವಣೆಗೂ ಮುನ್ನ ಬಿಎಸ್ಪಿಗೆ ದೊಡ್ಡ ಹೊಡೆತ ಉಂಟಾಗಿದ್ದು, ಪ್ರಧಾನಿ ಮೋದಿ ಜೊತೆಗೆ ಲೋಕಸಭೆಯಲ್ಲಿ ಭೋಜನ ಸವಿದಿದ್ದ ಬಿಎಸ್‌ಪಿ ಸಂಸದ ರಿತೇಶ್‌ ಪಾಂಡೆ ಬಿಜೆಪಿ ಸೇರಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿ ಕಾಪಿ ಮಾಡಿದ ಪ್ರಧಾನಿ ಮೋದಿ: ಎಂಎಲ್ಸಿ ಡಾ. ಚಂದ್ರಶೇಖರ ಪಾಟೀಲ್

Feb 26 2024, 01:32 AM IST
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜಗತ್ತು ಮೆಚ್ಚಿದೆ. ಇತಿಹಾಸದಲ್ಲಿ ಮೆಚ್ಚುವಂತಹ ಕಾರ್ಯವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.

ಮೋದಿ ಮ್ಯಾಜಿಕ್‌ ನಡೆಯಲ್ಲ, ಆದರೆ ಬಿಜೆಪಿ ಹೆಚ್ಚು ಸ್ಥಾನ: ಸುಬ್ರಹ್ಮಣ್ಯನ್‌ಸ್ವಾಮಿ

Feb 26 2024, 01:32 AM IST
ಹಿಂದುತ್ವದಿಂದಾಗಿ ಈ ಬಾರಿ ಬಿಜೆಪಿಗೆ ಹೆಚ್ಚು ಸ್ಥಾನ ಲಭಿಸಲಿದೆ ಎಂದು ಹೇಳುವ ಮೂಲಕ ಸುಬ್ರಹ್ಮಣ್ಯನ್‌ ಸ್ವಾಮಿ ವಿವಾದ ಸೃಷ್ಟಿಸಿದ್ದಾರೆ.

ಬಾಗಲಕೋಟೆ ಜನಪದ ಗಾಯಕ ಕುರಿತು ಮೋದಿ ಮನ್‌ ಕೀ ಬಾತ್‌

Feb 26 2024, 01:32 AM IST
ಬಾಗಲಕೋಟೆಯ ಜನಪದ ಗಾಯಕ ವೆಂಕಪ್ಪ ಅಂಬಾಜಿ ಸುಗತೇಕರ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ನಲ್ಲಿ ಕೊಂಡಾಡಿದ್ದಾರೆ.

ಮೋದಿ ಆಡಳಿತ ವೈಖರ್ಯಕ್ಕೆ ವಿಶ್ವವೇ ಬೆರಗು

Feb 26 2024, 01:31 AM IST
ಸಂಸದರ ಅನುದಾನದಲ್ಲಿ ಸುಮಾರು ₹5 ಲಕ್ಷ ಅನುದಾನದಲ್ಲಿ ಕಟ್ಟಡ ನಿರ್ಮಾಣಕ್ಕೆ ಜನತೆಯ ಬೇಡಿಕೆಗಳಿಗೆ ಸ್ಪಂದಿಸಿ ಸಮುದಾಯ ಭವನ ಮಂಜೂರ ಮಾಡಿದ್ದು ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದರು.

ಮೋದಿ ಕಾರ್ಯಕ್ರಮಗಳ ಮುಂದೆ ಗ್ಯಾರಂಟಿಗಳು ಕೇವಲ ಸಾಸಿವೆ ಕಾಳಿನಷ್ಟು: ಸಂಸದ ರಾಘವೇಂದ್ರ

Feb 26 2024, 01:31 AM IST
ನರೇಂದ್ರ ಮೋದಿ ಅವರು ನೀಡಿದ ಕಾರ್ಯಕ್ರಮಗಳ ಮುಂದೆ ಕಾಂಗ್ರೆಸ್ ಗ್ಯಾರಂಟಿಗಳು ಕೇವಲ ಸಾಸಿವೆ ಕಾಳಿನಷ್ಟು ಮಾತ್ರ. ಕಾಂಗ್ರೆಸ್ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿತ್ತು. ಇಂದಿಗೂ ಬಿಜೆಪಿ ಮಾತ್ರ 5 ಕೆಜಿ ಅಕ್ಕಿ ಕೊಡುತ್ತಿದೆ. ಮೋದಿ ಕಾರ್ಯಕ್ರಮಗಳಿಗೆ ತುಲನೆ ಮಾಡಿದರೆ ಅದು ನಗೆಪಾಟಲಿಗೆ ಈಡಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ದ್ವಾರಕಾದಲ್ಲಿ ಮೋದಿ ಸ್ಕೂಬಾ ಡೈವಿಂಗ್‌

Feb 26 2024, 01:30 AM IST
ಸಮುದ್ರದೊಳಗೆ ಮುಳುಗಿದ ದ್ವಾರಕಾ ನಗರದ ಅವಶೇಷ ವೀಕ್ಷಣೆ ಮಾಡುವ ಮೂಲಕ ಲಕ್ಷದ್ವೀಪದಲ್ಲಿ ಸ್ನಾಕರ್ಲಿಂಗ್‌ ಬಳಿಕ ಮತ್ತೊಂದು ಸಮುದ್ರ ಸಾಹಸ ಮಾಡಿದ್ದಾರೆ.

ದೇಶವನ್ನು ಡ್ರಗ್ಸ್‌ ಮುಕ್ತ ಆಗಿಸಲು ಕುಟುಂಬದ ಪಾತ್ರ ಪ್ರಮುಖ: ಮೋದಿ

Feb 26 2024, 01:30 AM IST
ಭಾರತವನ್ನು ಡ್ರಗ್ಸ್‌ ಮುಕ್ತ ಮಾಡುವಲ್ಲಿ ಕುಟುಂಬ ವ್ಯವಸ್ಥೆಯ ಪಾತ್ರ ಪ್ರಮುಖವಾಗಿದ್ದು, ಕುಟುಂಬದಲ್ಲಿ ಪರಸ್ಪರರು ಸುದುಃಖಗಳನ್ನು ಮುಕ್ತ ಮನಸ್ಸಿನಿಂದ ಹಂಚಿಕೊಂಡಾಗ ಯುವಜನತೆ ಡ್ರಗ್ಸ್‌ನತ್ತ ಆಕರ್ಷಿತರಾಗುವುದನ್ನು ತಡೆಯಬಹುದು ಎಂದು ತಿಳಿಸಿದ್ದಾರೆ.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 192
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved