• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಸ್ರೋದ 2ನೇ ಸ್ಪೇಸ್‌ಪೋರ್ಟ್‌ಗೆ ಫೆ.29ರಂದು ಮೋದಿ ಶಿಲಾನ್ಯಾಸ

Feb 24 2024, 02:36 AM IST
2 ವರ್ಷದಲ್ಲಿ ಹೊಸ ಸ್ಪೇಸ್‌ಪೋರ್ಟ್‌ ನಿರ್ಮಾಣವಾಗಲಿದ್ದು, ತಮಿಳುನಾಡಿನ ಕುಲಶೇಖರಪಟ್ಟಿಣಂನಲ್ಲಿ ನಿರ್ಮಾಣ ಮಾಡಲಾಗುವುದು. ಚಿಕ್ಕ ಉಪಗ್ರಹಗಳ ಉಡಾವಣೆಗೆ ಇದರ ಬಳಕೆ ಮಾಡಲಾಗುತ್ತದೆ.

ಪ್ರಜ್ಞೆ ಇಲ್ಲದವರಿಂದ ನಶೆ ಬಗ್ಗೆ ಮಾತು: ರಾಹುಲ್‌ ಗಾಂಧಿಗೆ ಮೋದಿ ಪ್ರಹಾರ

Feb 24 2024, 02:36 AM IST

ವಾರಾಣಸಿಯ ಜನರು ಕುಡುಕರು ಎಂದು ಹೇಳಿದ್ದ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ‘ತಮ್ಮ ಮೇಲೆಯೇ ಪ್ರಜ್ಞೆ ಇಲ್ಲದ ಜನರು ನಶೆಯ ಬಗ್ಗೆ ಮಾತನಾಡುತ್ತಾರೆ’ ಎಂದು ಹೇಳಿದ್ದಾರೆ.

ಮೋದಿ ಫ್ಯಾಸಿಸ್ಟ್‌ ಎಂದ ಗೂಗಲ್‌ ಜೆಮಿನಿ: ವಿವಾದ

Feb 24 2024, 02:32 AM IST
ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಫ್ಯಾಸಿಸ್ಟ್‌ ಎಂದ ಗೂಗಲ್‌ ಜೆಮಿನಿ ಸಂಸ್ಥೆ ವಿವಾದ ಹುಟ್ಟುಹಾಕಿದೆ. ಇದು ಕಾನೂನು ಉಲ್ಲಂಘನೆ ಎಂದು ಸಚಿವ ಆರ್‌ ಚಂದ್ರಶೇಖರ್‌ ತಿಳಿಸಿದ್ದಾರೆ.

ಮೋದಿ ಅವಧಿಯಲ್ಲಿ ರೈತರಿಗೆ 3 ಪಟ್ಟು ಅಧಿಕ ಸಾಲ ವಿತರಣೆ

Feb 23 2024, 01:54 AM IST

ಪ್ರಸಕ್ತ ಹಣಕಾಸು ವರ್ಷದ ಮೊದಲ 10 ತಿಂಗಳ ಅವಧಿಯಲ್ಲಿ ರೈತರಿಗೆ ವಿತರಣೆ ಮಾಡಿರುವ ಕೃಷಿ ಸಾಲದ ಪ್ರಮಾಣ 20.39 ಲಕ್ಷ ಕೋಟಿ ರು. ತಲುಪಿದೆ. ಉಳಿದ 2 ತಿಂಗಳ ಅವಧಿಯದ್ದೂ ಸೇರಿದರೆ ಒಟ್ಟಾರೆ ಸಾಲ ವಿತರಣೆ 22 ಲಕ್ಷ ಕೋಟಿ ರು. ದಾಟಬಹುದು ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಯೋಗದ ಮಹತ್ವ ವಿಶ್ವಕ್ಕೆ ಸಾರಿದ ಮೋದಿ

Feb 23 2024, 01:50 AM IST
ಮಾಗಡಿ: ಭಾರತೀಯ ಸಂಸ್ಕಾರ ಸಂಸ್ಕೃತಿ ಇಡೀ ಪ್ರಪಂಚಕ್ಕೆ ಮಾದರಿಯಾಗಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಡೀ ಪ್ರಪಂಚಕ್ಕೆ ಯೋಗವನ್ನು ಪರಿಚಯಿಸಿದರು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ಮೋದಿ ಕಚೇರಿಗೆ ಚೀನಾದಿಂದ ಕನ್ನ!

Feb 23 2024, 01:48 AM IST
ಐ-ಸೂನ್‌ ಎಂಬ ಸೈಬರ್‌ ಸೆಕ್ಯುರಿಟಿ ಕಂಪನಿಯ ಸೇವೆ ಪಡೆದಿರುವ ಚೀನಾ ಭಾರತದ ಮಾಹಿತಿಗಳನ್ನು ಹ್ಯಾಕ್‌ ಮಾಡಿ ಚೀನಾಕ್ಕೆ ತಜ್ಞರು ನೀಡಿದ್ದಾರೆ. ಭಾರತ ಮಾತ್ರವಲ್ಲದೆ ವಿವಿಧ ದೇಶಗಳ ಮಾಹಿತಿಗೂ ಈ ಕಂಪನಿ ಕನ್ನ ಹಾಕಲಾಗಿದೆ. ಹ್ಯಾಕ್‌ ಮಾಡಲಾದ ಮಾಹಿತಿ ಗಿಟ್‌ ಹಬ್‌ ಎಂಬ ಹ್ಯಾಕರ್‌ಗಳಿಂದ ಲೀಕ್‌ ಆಗಿದ್ದು, ಈ ಬೆಳವಣಿಗೆಯಿಂದ ಚೀನಾ ಸರ್ಕಾರಕ್ಕೆ ಶಾಕ್‌ ಆಗಿದ್ದು ತನಿಖೆ ಆರಂಭಿಸಿದೆ.

ನನಗೆ ಕೋವಿಡ್‌ ಬಂದಾಗ ಮೋದಿ ನೆರವಾಗಿದ್ದರು: ಸಿಜೆಐ ಚಂದ್ರಚೂಡ್‌

Feb 23 2024, 01:46 AM IST
ನನಗೆ ಕೋವಿಡ್‌ ಸೋಂಕು ತಗುಲಿದಾಗ ಪ್ರಧಾನಿ ಮೋದಿ ನನ್ನನ್ನು ವಿಚಾರಿಸಿ ನನಗೆ ಆಯುಷ್‌ ವೈದ್ಯರನ್ನು ಗೊತ್ತು ಮಾಡುವ ಮೂಲಕ ಸೋಂಕಿನಿಂದ ಬೇಗ ಗುಣಮುಖವಾಗಲು ನೆರವು ನೀಡಿದ್ದಾಗಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ತಿಳಿಸಿದ್ದಾರೆ.

ಮತ್ತೊಮ್ಮೆ ಮೋದಿ ಸರ್ಕಾರಕ್ಕೆ ಸಂಕಲ್ಪ ಮಾಡಬೇಕು: ಗೋಪಾಲಯ್ಯ

Feb 23 2024, 01:45 AM IST
ನಗರದ ಭದ್ರಮ್ಮ ವೃತ್ತದ ಬಳಿ ಜಿಲ್ಲಾ ಬಿಜೆಪಿಯ ನೂತನ ಕಾರ್ಯಾಲಯ ಆರಂಭವಾಯಿತು. ಎರಡು ದಿನಕಾಲ ನಡೆದ ವಿವಿಧ ಹೋಮ, ಪೂಜೆ ನಂತರ ಗುರುವಾರ ಕಾರ್ಯಾಲಯ ಉದ್ಘಾಟನೆ ಮಾಡಿದ ಪಕ್ಷದ ನಾಯಕರು.

ಮೋದಿ ನಾಯಕತ್ವದಲ್ಲಿ ಭಾರತ ವಿಶ್ವಗುರು: ಶಿವರಾಜ್ ಸಿಂಗ್ ಚೌಹಾಣ್ ವಿಶ್ವಾಸ

Feb 22 2024, 01:54 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ 400 ಕ್ಷೇತ್ರಗಳಲ್ಲಿ ಗೆಲ್ಲುವ ಮೋದಿಯವರ ಸಂಕಲ್ಪ ಈಡೇರಬೇಕಿದೆ: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

ಮಾ.3ಕ್ಕೆ ಸಚಿವರ ಜತೆ ಮೋದಿ ಸಭೆ: ಚುನಾವಣೆ ಫಿಕ್ಸ್‌?

Feb 22 2024, 01:53 AM IST
ಲೋಕಸಭಾ ಚುನಾವಣೆ ಘೋಷಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 3ರಂದು ಕೇಂದ್ರ ಮಂತ್ರಿ ಪರಿಷತ್‌ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸಂಪುಟ ದರ್ಜೆ ಹಾಗೂ ಎಲ್ಲ ರಾಜ್ಯ ದರ್ಜೆ ಸಚಿವರು ಭಾಗಿಯಾಗಲಿದ್ದಾರೆ.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 192
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved