• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕತಾರ್‌ನಲ್ಲಿ ಭಾರತೀಯರ ರಕ್ಷಣೆಗೆ ಮೋದಿ ಧನ್ಯವಾದ

Feb 16 2024, 01:45 AM IST
ತೈಲಸಮೃದ್ಧ ದೇಶದ ದೊರೆಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ, ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಉಭಯ ನಾಯಕರ ನಡುವೆ ಮಾತುಕತೆ ನಡೆಯಿತು.

ಭ್ರಷ್ಟಾಚಾರ ಮುಕ್ತ ಸರ್ಕಾರ ಇಂದಿನ ಅಗತ್ಯ: ಪ್ರಧಾನಿ ಮೋದಿ

Feb 15 2024, 01:36 AM IST
‘ಕನಿಷ್ಟ ಸರ್ಕಾರ ಗರಿಷ್ಠ ಆಡಳಿತ’ ಎಂಬುದು ನನ್ನ ಮಂತ್ರವಾಗಿದೆ. ಭಾರತ ಸರ್ಕಾರದ ಉದ್ದೇಶ ಮತ್ತು ಬದ್ಧತೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಯುಎಇ: ವಿಶ್ವದ 3ನೇ ದೊಡ್ಡ ದೇಗುಲ ಉದ್ಘಾಟಿಸಿದ ನರೇಂದ್ರ ಮೋದಿ

Feb 15 2024, 01:34 AM IST
ಮುಸ್ಲಿಂ ರಾಷ್ಟ್ರವಾದ ಯುಎಇಯ ಅಬುಧಾಬಿಯಲ್ಲಿ ನಿರ್ಮಾಣ ಮಾಡಲಾಗಿರುವ ಮೊದಲ ಹಿಂದೂ ದೇವಾಲಯ ಎನ್ನಿಸಿಕೊಂಡಿರುವ ಸ್ವಾಮಿನಾರಾಯಣ (ಬಾಪ್ಸ್) ದೇಗುಲವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಂಜೆ ಉದ್ಘಾಟಿಸಿದರು.

ಅಬುಧಾಬಿ ಮಂದಿರ ಜಗತ್ತನ್ನೇ ಒಗ್ಗೂಡಿಸುವ ಸೌಹಾರ್ದತೆ ಪ್ರತೀಕ: ಪ್ರಧಾನಿ ಮೋದಿ

Feb 15 2024, 01:32 AM IST
‘ಅಬುಧಾಬಿಯ ನೂತನ ಸ್ವಾಮಿನಾರಾಯಣ ಮಂದಿರ ಜಗತ್ತನ್ನೇ ಒಗ್ಗೂಡಿಸುವ ಸೌಹಾರ್ದತೆ ಪ್ರತೀಕ. ಅಯೋಧ್ಯೆಯಲ್ಲಿ ನಾವು ಅನುಭವಿಸಿದ ಖುಷಿ ಅಬುಧಾಬಿಯಲ್ಲಿ ಇಮ್ಮಡಿಸಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.

ಪ್ರಧಾನಿ ಮೋದಿ ಸಂಕಲ್ಪವೇ ಜಿರೋ ಭಯೋತ್ಪಾದನೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 15 2024, 01:31 AM IST
2014ರ ಮೊದಲು ದೇಶದ ಅನೇಕ ಕಡೆ ಬಾಂಬ್‌ ಸ್ಫೋಟಗಳು ಆಗುತಿದ್ದವು. ಅವು ಈಗಿಲ್ಲ. ಸದ್ಯ ದೇಶ ಸುರಕ್ಷಿತವಾಗಿದ್ದು, ಅಭಿವೃದ್ಧಿಯಾಗುತ್ತಿದೆ. ದೇಶವು ಸಮೃದ್ಧಿ‌ ಹೊಂದುತ್ತಿದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಮೋದಿ ಜಾತಿಯ ಕುರಿತು ರಾಹುಲ್‌ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 15 2024, 01:17 AM IST
ಪ್ರಧಾನಿ ನರೇಂದ್ರ ಮೋದಿಯವರು ಒಬಿಸಿಗೆ ಸೇರಿದವರಲ್ಲ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಹೇಳಿಕೆ ಖಂಡಿಸಿ ಸಾಗರ ಹಾಗೂ ಹೊಸದುರ್ಗದಲ್ಲಿ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು ಹಾಗೂ ರಾಹುಲ್‌ ಗಾಂಧಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಮೋದಿ ಮತ್ತೊಮ್ಮೆ ಪ್ರಧಾನಿ ಅವಶ್ಯ: ಲಲಿತಾ ಅನಪುರ

Feb 15 2024, 01:16 AM IST
ದೇಶ ಇನ್ನಷ್ಟು ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿರುವುದು ಅಗತ್ಯ. ಭಾರತವನ್ನು ವಿಶ್ವಗುರುವಾಗಿಸುವ ದಿವ್ಯ ಸಂಕಲ್ಪವನ್ನು ಹೊತ್ತು ಕೆಲಸ ಮಾಡಬೇಕು.

ಬಿಜೆಪಿಯಿಂದ ಮತ್ತೊಮ್ಮೆ ಮೋದಿ 2024 ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

Feb 14 2024, 02:20 AM IST
ನರೇಂದ್ರ ಮೋದಿ ಅವರ ಆಡಳಿತ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಾಗಿದ್ದು, ಅದೆಲ್ಲವೂ ಕೂಡ ಪ್ರತಿ ಜಿಲ್ಲೆ, ಪ್ರತಿ ತಾಲೂಕಿನ, ಪ್ರತಿ ಪಂಚಾಯಿತಿಗಳಿಗೂ ತಲುಪುವ ನಿಟ್ಟಿನಲ್ಲಿ ಕೆಲಸಗಳಾಗಿದ್ದು, ಅಭಿವೃದ್ಧಿ ಕೆಲಸಗಳ ಅನುದಾನಗಳು ನೇರವಾಗಿ ತಲುಪಿ ಕಾರ್ಯವೃದ್ದಿಯಾಗಿರುವುದನ್ನು ನೋಡಬಹದಾಗಿದೆ

ಪ್ರಧಾನಿ ಮೋದಿ ಜಾತಿ ಬಗ್ಗೆ ರಾಗಾ ಹೇಳಿಕೆಗೆ ಆಕ್ರೋಶ

Feb 14 2024, 02:18 AM IST
ಶಿವಮೊಗ್ಗದ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆ ಎಂದು ಖಂಡಿಸಿ ನಗರದ ಶಿವಮೂರ್ತಿ ವೃತ್ತದಲ್ಲಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.

ಮತ್ತೊಮ್ಮೆ ಮೋದಿ ಪ್ರಧಾನಿಯನ್ನಾಗಿಸಲು ಶ್ರಮಿಸಿ: ರಾಜೂಗೌಡ

Feb 14 2024, 02:15 AM IST
ಸರ್ವ ಶ್ರೇಷ್ಠ ಭಾರತಕ್ಕಾಗಿ ಮೊತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಲು ಜನತೆ ಮುಂದಾಗಬೇಕು. ಈ ಕುರಿತು ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಶ್ರಮಿಸಬೇಕು.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 192
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved