• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಬುಧಾಬಿಯಲ್ಲಿ ಮೋದಿ ಕನ್ನಡ: ‘ಭಾರತೀಯರು ನಿಮ್ಮ ಬಗ್ಗೆ ಹೆಮ್ಮೆ ಪಡುತ್ತಾರೆ’

Feb 14 2024, 02:15 AM IST
‘ಭಾರತೀಯರು ನಿಮ್ಮ ಬಗ್ಗೆ ಹೆಮ್ಮೆ ಪಡುತ್ತಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಬುಧಾಬಿಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಕನ್ನಡದಲ್ಲಿ ಮಾತನಾಡಿದ್ದಾರೆ.

ಮೋದಿ ಆಡಳಿತದ ಕಾಲಘಟ್ಟದಲ್ಲಿ ಭಾರತ ವಿಶ್ವಗುರು ಸ್ಥಾನ

Feb 13 2024, 12:51 AM IST
ಅಭಿಯಾನ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಅವಧಿಯಲ್ಲಿ ಕೈಗೊಂಡ ಅನೇಕ ಜನಪರ, ಅಭಿವೃದ್ಧಿ ಪರ ಯೋಜನೆ ವಿವರಿಸುವ ಕರಪತ್ರಗಳನ್ನು ವಿತರಿಸುವ ಮೂಲಕ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಚಾಲನೆ ನೀಡಿದರು.

ಎನ್‌ಡಿಎಗೆ 400 ಸ್ಥಾನದ ಬಗ್ಗೆ ವಿಪಕ್ಷಗಳಿಗೇ ವಿಶ್ವಾಸ: ಮೋದಿ

Feb 12 2024, 01:41 AM IST

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 370 ಸ್ಥಾನ ಮತ್ತು ಒಟ್ಟಾರೆ ಎನ್‌ಡಿಎ ಮೈತ್ರಿಕೂಟ 400 ಸ್ಥಾನ ಗೆಲ್ಲುವುದು ಖಚಿತ. ಈ ವಿಷಯವನ್ನು ಸ್ವತಃ ವಿಪಕ್ಷಗಳ ನಾಯಕರೇ ಒಪ್ಪಿಕೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದಾಖಲೆಯ 1 ಲಕ್ಷ ಜನಕ್ಕೆ ಪ್ರಧಾನಿ ಮೋದಿ ಇಂದು ನೇಮಕಾತಿ ಪತ್ರ

Feb 12 2024, 01:39 AM IST
ಏಕಕಾಲಕ್ಕೆ ದೇಶಾದ್ಯಂತ 47 ಸ್ಥಳಗಳಲ್ಲಿ ನೌಕರಿ ಪತ್ರ ವಿತರಣೆ ಮಾಡಲಿದ್ದು, ಒಂದೂವರೆ ವರ್ಷದಲ್ಲಿ 8 ಲಕ್ಷ ಉದ್ಯೋಗ ನೀಡಿದ ಸರ್ಕಾರ ತನ್ನ ಗುರಿ ತಲುಪುವ ವಿಶ್ವಾಸದಲ್ಲಿದೆ.

ನಿನ್ನ ಪ್ರೀತಿ ದಕ್ಕಿದೆ, ಕೈ ಇಳಿಸು: ಹುಡುಗನಿಗೆ ಮೋದಿ ಕರೆ

Feb 12 2024, 01:36 AM IST
ನಿನ್ನ ಪ್ರೀತಿ ನನಗೆ ದಕ್ಕಿದೆ. ನಿನ್ನ ಕೈ ನೋಯಿಸಿಕೊಳ್ಳಬೇಡ ಎಂದು ಕೈಬೀಸುತ್ತಿದ್ದ ಮಗುವಿಗೆ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ಆಸಕ್ತಿಯಿಂದ ದೇಶಿ ಕ್ರೀಡೆಗಳಿಗೆ ಕಳೆ: ಶಾಸಕ ಅರವಿಂದ ಬೆಲ್ಲದ

Feb 12 2024, 01:32 AM IST
ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ಕೊಡುವ ಉದ್ದೇಶದಿಂದ ಖೇಲೋ ಇಂಡಿಯಾ ಮೂಲಕ ಪ್ರತಿಭೆಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ ಎಂದು ಶಾಸಕ ಬೆಲ್ಲದ ಹೇಳಿದರು.

ಮೂರನೇ ಬಾರಿ ಮೋದಿ ಗೆಲವಿಗೆ ಸತೀಶ್‌ ಕುಂಪಲ ಕರೆ

Feb 12 2024, 01:32 AM IST
ಪಂಡಿತ್‌ ದೀನ್‌ದಯಾಳ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಉದ್ಘಾಟನೆ ಬಳಿಕ ಪಕ್ಷದ ವಿವಿಧ ಪದಾಧಿಕಾರಿಗಳಿಗೆ ಕಾರ್ಯಾಗಾರ ನಡೆಸಲಾಯಿತು.

370 ರದ್ದತಿಗೂ ಮೊದಲು ರಹಸ್ಯವಾಗಿ ರಾಷ್ಟ್ರಪತಿ ಭೇಟಿಯಾಗಿದ್ದ ಮೋದಿ!

Feb 12 2024, 01:31 AM IST
ಬೆಂಗಾವಲು ವಾಹನವಿಲ್ಲದೆ ಏಕಾಂಗಿಯಾಗಿ ರಾಷ್ಟ್ರಪತಿ ನೋಡಲು ಪ್ರಧಾನಿ ತೆರಳಿದ್ದರು. 370 ರದ್ದತಿ ಪೂರ್ವಸಿದ್ಧತೆಯ ರಹಸ್ಯ ಕಾಪಾಡಲು ಹೀಗೆ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

ಮೋದಿ ಆಡಳಿತದಲ್ಲಿ ಬಡತನ, ನಿರುದ್ಯೋಗ ಹೆಚ್ಚಳ: ಎಸ್.ಎನ್. ನಾರಾಯಣಸ್ವಾಮಿ

Feb 12 2024, 01:31 AM IST

ನರೇಂದ್ರ ಮೋದಿ ಪ್ರಧಾನಿಯಾಗಿ ಹತ್ತು ವರ್ಷಗಳಾದರೂ ದೇಶದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇನ್ನೂ ಬಡತನ, ನಿರುದ್ಯೋಗ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಕೇಂದ್ರ ಸರ್ಕಾರದ ಕಾರ‍್ಯವೈಖರಿಯನ್ನು ಟೀಕಿಸಿದರು.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶ್ರಮಿಸಿ: ಕೇಂದ್ರ ಸಚಿವ ನಾರಾಯಣಸ್ವಾಮಿ

Feb 12 2024, 01:30 AM IST
ಶಿರಾ ನಗರಕ್ಕೆ ಹೊರವಲಯದಲ್ಲಿರುವ ಗುಡ್ಡದ ರಂಗನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಗ್ರಾಮ ಚಲೋ ಅಭಿಯಾನ ಆಯೋಜಿಸಿತ್ತು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 192
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved